Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕ, ಮಧ್ಯಪ್ರದೇಶ ಬಳಿಕ...

ಕರ್ನಾಟಕ, ಮಧ್ಯಪ್ರದೇಶ ಬಳಿಕ ರಾಜಸ್ಥಾನದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ: ಬಿಜೆಪಿ ವಿರುದ್ಧ ಖಂಡ್ರೆ ಕಿಡಿ

ವಾರ್ತಾಭಾರತಿವಾರ್ತಾಭಾರತಿ26 July 2020 6:39 PM IST
share
ಕರ್ನಾಟಕ, ಮಧ್ಯಪ್ರದೇಶ ಬಳಿಕ ರಾಜಸ್ಥಾನದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ: ಬಿಜೆಪಿ ವಿರುದ್ಧ ಖಂಡ್ರೆ ಕಿಡಿ

ಬೆಂಗಳೂರು, ಜು.26: ಇಡೀ ವಿಶ್ವವೆ ಒಗ್ಗಟ್ಟಿನಿಂದ ಮಾರಕ ಕೋವಿಡ್ ವಿರುದ್ಧ ಹೋರಾಡುತ್ತಿದ್ದರೆ, ಬಿಜೆಪಿ ಅಧಿಕಾರಕ್ಕಾಗಿ ಹಪಹಪಿಸುತ್ತಿದೆ. ರಾಜಸ್ಥಾನದಲ್ಲಿ ಸರಕಾರಕ್ಕೆ ಕೋವಿಡ್ ನಿಯಂತ್ರಣ ಮಾಡಲು, ರೋಗಿಗಳಿಗೆ ಚಿಕಿತ್ಸೆಯ ವ್ಯವಸ್ಥೆ ಮಾಡಲೂ ಅವಕಾಶ ನೀಡದೆ ಸರಕಾರ ಉರುಳಿಸುವ ಪ್ರಯತ್ನ ಮಾಡಿ ಕಾಟ ನೀಡುತ್ತಿದೆ. ಇದು ಖಂಡನೀಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಟ್ವೀಟ್ ಮಾಡಿದ್ದಾರೆ.

ಆಪರೇಷನ್ ಕಮಲಕ್ಕೆ ಬಿಜೆಪಿಯ ಬಳಿ ಅಪಾರ ಹಣ ಇದೆ. ಆದರೆ, ಕೋವಿಡ್ ರೋಗಿಗಳ ಚಿಕಿತ್ಸೆಗೆ, ಆಂಬುಲೆನ್ಸ್ ಗೆ ಹಣವಿಲ್ಲ. ಅಧಿಕಾರದಾಹಿ ಬಿಜೆಪಿಗೆ ಧಿಕ್ಕಾರ. ಬಿಜೆಪಿ ರಾಜಸ್ಥಾನದಲ್ಲಿ ಶಾಸಕರ ಖರೀದಿಯಲ್ಲಿ ನಿರತವಾಗಿದೆ, ಸರಕಾರ ಉರುಳಿಸುವ ಪ್ರಯತ್ನ ಮಾಡುತ್ತಿದೆ. ಇದು ಬಿಜೆಪಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ರಕ್ಷಿಸುವ ಪರಿಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ಹಣಬಲದಿಂದ ಮತ್ತು ಅಧಿಕಾರ ದುರುಪಯೋಗದಿಂದ ಬಿಜೆಪಿ ಒಂದೊಂದೇ ರಾಜ್ಯದಲ್ಲಿ ವಾಮಮಾರ್ಗದಿಂದ ಅಧಿಕಾರ ಹಿಡಿಯಲು ಯತ್ನಿಸುತ್ತಿದೆ. ಕರ್ನಾಟಕ, ಮಧ್ಯಪ್ರದೇಶದ ಬಳಿಕ ಈಗ ರಾಜಸ್ಥಾನದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ. ಇದು ಅಕ್ಷಮ್ಯ ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ರಾಜಸ್ಥಾನದ ರಾಜ್ಯಪಾಲರು ತತ್ ಕ್ಷಣವೇ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಬಹುಮತ ಸಾಬೀತು ಪಡಿಸಲು ಅಧಿವೇಶನ ಕರೆಯಬೇಕು. ಬಿಜೆಪಿ ಏಜೆಂಟರಂತೆ ವರ್ತಿಸದೆ ನಿಷ್ಪಕ್ಷಪಾತವಾಗಿ ನಡೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಪ್ರಜಾಪ್ರಭುತ್ವವನ್ನು ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ. ಬಿಜೆಪಿ ಚುನಾಯಿತ ಸರಕಾರಗಳನ್ನು ಕೆಡವಿ, ತನ್ನ ಸರಕಾರ ರಚಿಸಲು ಆಪರೇಷನ್ ಕಮಲವನ್ನು ದೇಶದಾದ್ಯಂತ ಮಾಡುತ್ತಿದೆ. ಜನ ಕೊರೋನದಿಂದ ನರಳುತ್ತಿದ್ದರೆ, ಚಿಕಿತ್ಸೆ ಕೊಡಲೂ ಯೋಗ್ಯತೆ ಇಲ್ಲದ ಪಕ್ಷಕ್ಕೆ ಜನರ ಜೀವಕ್ಕಿಂತ ಅಧಿಕಾರವೇ ದೊಡ್ಡದಾಗಿದೆ. ಇದು ಬಿಜೆಪಿಯ ನಿಜ ಬಣ್ಣ ಬಯಲು ಮಾಡಿದೆ ಎಂದು ಈಶ್ವರ್ ಖಂಡ್ರೆ ಟೀಕಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X