Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ...

ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಕಲಿತ ಶಾಲೆಗೆ ಹೆಮ್ಮೆ ತಂದ ಬುಡಕಟ್ಟು ಬಾಲಕರು

ವಾರ್ತಾಭಾರತಿವಾರ್ತಾಭಾರತಿ26 July 2020 9:21 PM IST
share
ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಕಲಿತ ಶಾಲೆಗೆ ಹೆಮ್ಮೆ ತಂದ ಬುಡಕಟ್ಟು ಬಾಲಕರು

ಕೋಲ್ಕತಾ, ಜು. 26: ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ನಮ್ಮ ಹಳೆಯ ವಿದ್ಯಾರ್ಥಿ ಎಂದು ಹೆಮ್ಮೆ ಪಟ್ಟುಕೊಂಡಿದ್ದ ಕೋಲ್ಕೊತ್ತಾದ ಜನಪ್ರಿಯ ಸೌತ್ ಪಾಯಿಂಟ್ ಸ್ಕೂಲ್‌ನ ಇಬ್ಬರು ಬುಡಕಟ್ಟು ವಿದ್ಯಾರ್ಥಿಗಳು ತಮ್ಮ ಅಸಾಧಾರಣ ಸಾಧನೆಯಿಂದ ಶಾಲೆ ಹೆಮ್ಮೆಗೆ ಮತ್ತೊಂದು ಗರಿ ಸೇರಿಸಿದ್ದಾರೆ.

ಈ ವರ್ಷ ನಡೆದ 10ನೇ ತರಗತಿ ಪರೀಕ್ಷೆಯಲ್ಲಿ ಈ ಇಬ್ಬರು ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿರುವುದು ಇದಕ್ಕೆ ಕಾರಣ. 18 ವರ್ಷ ವಯಸ್ಸಿನವರಾದ ಮಹಾದೇಬ್ ಬಾಗಲ್ ಶೇ. 83.6 ಅಂಕ ಗಳಿಸಿದ್ದರೆ, ರೋಹಿತ್ ಮಂಡಿ ಶೇ. 74 ಅಂಕ ಗಳಿಸಿದ್ದಾರೆ. ಸೌತ್ ಪಾಯಿಂಟ್ ಸ್ಕೂಲ್‌ನ ವಿದ್ಯಾರ್ಥಿಗಳ ಸಾಧನೆ ಸಾಮಾನ್ಯವಾಗಿ ಅತ್ಯುತ್ತಮವಾಗಿಯೇ ಇರುತ್ತದೆ. ಇದರ ಟಾಪರ್ ಈ ವರ್ಷದ ಸಿಬಿಎಸ್‌ಇ ಪರೀಕ್ಷೇಯಲ್ಲಿ ಶೇ. 99.4 ಅಂಕ ಗಳಿಸಿದ್ದಾರೆ.

ಮಹಾದೇಬ್ ಬಾಗಲ್ ಹಾಗೂ ರೋಹಿತ್ ಮಂಡಿಯ ವಿಶೇಷವೆಂದರೆ, ರೋಹಿತ್ ಬಂದಿರುವುದು ಪಶ್ಚಿಮ ಕೋಲ್ಕೊತ್ತಾದಿಂದ 209 ಕಿ.ಮೀ. ದೂರ ಇರುವ ಬೇಲ್‌ಪಹಾರಿಯಿಂದ ಹಾಗೂ ಮಹಾದೇವ್ ಬಂದಿರುವುದು 25 ಕಿಲೋಮೀಟರ್ ದೂರವಿರುವ ಗಿಧ್ನಿಯಿಂದ. ಇದು ಪಶ್ಚಿಮಬಂಗಾಳದ ಬುಡಕಟ್ಟು ವಲಯದ ಕೇಂದ್ರ. ಅಲ್ಲದೆ, ಇಲ್ಲಿನ ಜಂಗಲ್‌ಮಹಲ್ ಮಾವೋವಾದಿಗಳ ಚಟುವಟಿಕೆಯ ಕೇಂದ್ರ. ಈ ಪ್ರದೇಶದಲ್ಲೇ ಈ ಇಬ್ಬರು ವಿದ್ಯಾರ್ಥಿಗಳು ಬೆಳೆದಿರುವುದು. ರೋಹಿತ್ ಅವರ ತಂದೆ ಬ್ಯಾಂಕ್ ಉದ್ಯೋಗಿ, ಮಹಾದೇವ್ ಅವರ ತಂದೆ ದಿನಗೂಲಿ ಕಾರ್ಮಿಕ. ಇಬ್ಬರು ಬೆಲ್‌ಪಹಾರಿ ಎಸ್‌ಸಿ ಶಾಲೆಯಲ್ಲಿ 6ನೇ ತರಗತಿಯಿಂದ 2015ರಿಂದಲೇ ಸಹಪಾಠಿಗಳು.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೂಚನೆಯಂತೆ ರೋಹಿತ್, ಮಹಾದೇವ್ ಹಾಗೂ ನಾಲ್ವರು ಬಾಲಕಿಯರು ಸೇರಿದಂತೆ ಬುಡಕಟ್ಟು ವಲಯದ 9 ಮಂದಿ ವಿದ್ಯಾರ್ಥಿಗಳು ಕೊಲ್ಕೊತ್ತಾದ ಅತಿ ಶ್ರೇಷ್ಟ ಇಂಗ್ಲಿಷ್ ಮಾಧ್ಯಮದ ಶಾಲೆ ಎಂದು ಪರಿಗಣಿಸಲಾಗುವ ಸೌತ್ ಪಾಯಿಂಟ್ ಶಾಲೆಗೆ ಕಳುಹಿಸಿ ಕೊಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X