Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಗಂಗುಲಿ ಐಸಿಸಿ ಉನ್ನತ ಹುದ್ದೆಗೆ ಸಮರ್ಥ...

ಗಂಗುಲಿ ಐಸಿಸಿ ಉನ್ನತ ಹುದ್ದೆಗೆ ಸಮರ್ಥ ಅಭ್ಯರ್ಥಿ: ಸಂಗಕ್ಕರ

ವಾರ್ತಾಭಾರತಿವಾರ್ತಾಭಾರತಿ26 July 2020 10:50 PM IST
share
ಗಂಗುಲಿ ಐಸಿಸಿ ಉನ್ನತ ಹುದ್ದೆಗೆ ಸಮರ್ಥ ಅಭ್ಯರ್ಥಿ: ಸಂಗಕ್ಕರ

ಹೊಸದಿಲ್ಲಿ, ಜು.26: ಐಸಿಸಿ ಹುದ್ದೆಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗುಲಿ ಅವರನ್ನು ಬೆಂಬಲಿಸಿರುವ ಶ್ರೀಲಂಕಾ ಕ್ರಿಕೆಟ್ ದಂತಕತೆ ಕುಮಾರ ಸಂಗಕ್ಕರ ಅವರು ಚುರುಕಾದ ಕ್ರಿಕೆಟ್ ಮೆದುಳು ಮತ್ತು ನಿರ್ವಾಹಕರಾಗಿ ಅಪಾರ ಅನುಭವವು ಅವರನ್ನು ಈ ಪಾತ್ರಕ್ಕೆ ಅತ್ಯಂತ ಸೂಕ್ತವಾದ ಅಭ್ಯರ್ಥಿಯನ್ನಾಗಿ ಮಾಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ತಾನು ಗಂಗುಲಿಯ ದೊಡ್ಡ ಅಭಿಮಾನಿ ಎಂದು ಒಪ್ಪಿಕೊಂಡ ಸಂಗಕ್ಕರ, ಭಾರತದ ಮಾಜಿ ನಾಯಕನಿಗೆ ಅಂತರ್‌ರಾಷ್ಟ್ರೀಯ ಮನಸ್ಥಿತಿ ಇದ್ದು, ಇದು ಪ್ರಮುಖ ಸ್ಥಾನದಲ್ಲಿ ಪಕ್ಷಪಾತವಿಲ್ಲದೆ ಇರಲು ಅಗತ್ಯವಾಗಿದೆ ಎಂದು ಎಂಸಿಸಿ ಅಧ್ಯಕ್ಷ ಸಂಗಕ್ಕರ ಹೇಳಿದ್ದಾರೆ.

‘‘ಸೌರವ್ ಆಟದ ಬಗ್ಗೆ ಒಳ್ಳೆಯ ಆಸಕ್ತಿ ಹೊಂದಿದ್ದಾರೆ. ನೀವು ಐಸಿಸಿಯಲ್ಲಿರುವಾಗ ಬಿಸಿಸಿಐ ಅಧ್ಯಕ್ಷರು ಅಥವಾ ಇಸಿಬಿ ಅಥವಾ ಎಸ್‌ಎಲ್ಸಿ ಅಥವಾ ಇನ್ನಾವುದೇ ಕ್ರಿಕೆಟ್ ಮಂಡಳಿಯಿಂದ ಬಂದಿದ್ದರೂ ಅದು ಬದಲಾಗಬಾರದು. ನಿಮ್ಮ ಮನಸ್ಥಿತಿ ನಿಜವಾಗಿಯೂ ಅಂತರ್‌ರಾಷ್ಟ್ರೀಯವಾಗಿರಬೇಕು ಮತ್ತು ನಾನು ಎಲ್ಲಿಂದ ಬಂದಿದ್ದೇನೆಂಬುದರ ಬಗ್ಗೆ ಪಕ್ಷಪಾತದಿಂದ ನಿರ್ಬಂಧಿಸಬಾರದು’’ ಎಂದರು.

‘‘ಮಾಜಿ ನಾಯಕ ಗಂಗುಲಿ ಸಂಬಂಧಗಳನ್ನು ವೃದ್ಧಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಇದು ಕ್ರಿಕೆಟ್ ಆಡಳಿತ ಮಂಡಳಿಯ ಪ್ರಭಾವಶಾಲಿ ಸ್ಥಾನಕ್ಕೆ ಅತ್ಯಗತ್ಯ’’ ಎಂದು ಹೇಳಿದರು.

‘‘ಬಿಸಿಸಿಐ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲೇ ಅವರು ವಿಶ್ವದ ಆಟಗಾರರೊಂದಿಗೆ ಯಾವ ರೀತಿ ಸಂಬಂಧವನ್ನು ಬೆಳೆಸಿಕೊಂಡಿದ್ದರು ಮತ್ತು ಎಂಸಿಸಿ ಕ್ರಿಕೆಟ್ ಸಮಿತಿಯಲ್ಲಿ ಅವರ ನಿಲುವು ಏನು ಎನ್ನುವುದನ್ನು ನಾನು ನೋಡಿದ್ದೇನೆ ’’ಎಂದು ಅವರು ಹೇಳಿದರು.

ಬಿಸಿಸಿಐನ ಮಾಜಿ ಅಧ್ಯಕ್ಷ ಶಶಾಂಕ್ ಮನೋಹರ್ ಈ ತಿಂಗಳ ಆರಂಭದಲ್ಲಿ ಐಸಿಸಿ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿದರು. ಐಸಿಸಿ ಉಪಾಧ್ಯಕ್ಷರಾಗಿದ್ದ ಹಾಂಕಾಂಗ್‌ನ ಇಮ್ರಾನ್ ಖ್ವಾಜಾ ಅಧ್ಯಕ್ಷ  ಹುದ್ದೆಗೆ ಚುನಾವಣೆ ನಡೆಯುವ ತನಕ ಹಂಗಾಮಿ ಅಧ್ಯಕ್ಷರಾಗಿದ್ದಾರೆ. ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಮತ್ತು ಕ್ರಿಕೆಟ್ ದಕ್ಷಿಣ ಆಫ್ರಿಕಾದ (ಸಿಎಸ್‌ಎ) ಕ್ರಿಕೆಟ್ ನಿರ್ದೇಶಕ ಗ್ರೇಮ್ ಸ್ಮಿತ್ ಕೂಡ ಐಸಿಸಿ ಅಧ್ಯಕ್ಷ ಹುದ್ದೆಗೆ ಗಂಗುಲಿಯನ್ನು ಬೆಂಬಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X