Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸುಡಾನ್: ದಾರ್ಫುರ್ ವಲಯದಲ್ಲಿ ಮತ್ತೆ...

ಸುಡಾನ್: ದಾರ್ಫುರ್ ವಲಯದಲ್ಲಿ ಮತ್ತೆ ಹಿಂಸೆ; 60ಕ್ಕೂ ಅಧಿಕ ಸಾವು

ವಾರ್ತಾಭಾರತಿವಾರ್ತಾಭಾರತಿ27 July 2020 10:57 PM IST
share
ಸುಡಾನ್: ದಾರ್ಫುರ್ ವಲಯದಲ್ಲಿ ಮತ್ತೆ ಹಿಂಸೆ; 60ಕ್ಕೂ ಅಧಿಕ ಸಾವು

ಖಾರ್ತೂಮ್ (ಸುಡಾನ್), ಜು. 27: ಸುಡಾನ್‌ನ ಪಶ್ಚಿಮ ದಾರ್ಫುರ್ ವಲಯದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ಹಿಂಸಾಚಾರದಲ್ಲಿ 60ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಹಾಗೂ ಕನಿಷ್ಠ 60 ಮಂದಿ ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ಅಧಿಕಾರಿಗಳು ರವಿವಾರ ತಿಳಿಸಿದ್ದಾರೆ.

ದಾರ್ಫುರ್ ವಲಯದ ಬೈಡದಲ್ಲಿರುವ ಮಸ್ತೇರಿ ಪಟ್ಟಣದ ಮೇಲೆ ಸುಮಾರು 500ರಷ್ಟು ಶಸ್ತ್ರಧಾರಿ ವ್ಯಕ್ತಿಗಳು ಆಕ್ರಮಣ ನಡೆಸಿದ್ದಾರೆ ಎಂದು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಸಮನ್ವಯ ಕಚೇರಿ (ಯುಎನ್‌ಒಸಿಎಚ್‌ಎ) ನೀಡಿರುವ ಹೇಳಿಕೆಯೊಂದು ತಿಳಿಸಿದೆ.

ದಾಳಿಕೋರರು ಸ್ಥಳೀಯ ಮಸಲಿತ್ ಸಮುದಾಯದ ಜನರನ್ನು ಗುರಿಯಾಗಿಸಿ ದಾಳಿ ನಡೆಸಿದರು ಹಾಗೂ ಅವರಿಗೆ ಸೇರಿದ ಮನೆಗಳನ್ನು ದೋಚಿ ಬೆಂಕಿ ಕೊಟ್ಟರು ಎಂದು ಹೇಳಿಕೆ ತಿಳಿಸಿದೆ.

‘‘ಕಳೆದ ವಾರ ಆ ಪಟ್ಟಣದಲ್ಲಿ ಇಂಥ ಹಲವಾರು ಹಿಂಸಾತ್ಮಕ ಘಟನೆಗಳು ನಡೆದಿವೆ. ಈ ಅವಧಿಯಲ್ಲಿ ಹಲವಾರು ಗ್ರಾಮಗಳು ಮತ್ತು ಮನೆಗಳನ್ನು ದುಷ್ಕರ್ಮಿಗಳು ಸುಟ್ಟಿದ್ದಾರೆ, ಅಂಗಡಿಗಳನ್ನು ದೋಚಿದ್ದಾರೆ ಹಾಗೂ ಮೂಲಸೌಕರ್ಯಗಳನ್ನು ಹಾಳುಗೆಡವಿದ್ದಾರೆ’’ ಎಂದು ಅದು ಹೇಳಿದೆ.

ಜಮೀನು ವಿಚಾರದಲ್ಲಿ ಅಲೆಮಾರಿ ಅರಬ್ ಪಂಗಡಗಳೊಂದಿಗೆ ವಿವಾದಗಳನ್ನು ಹೊಂದಿರುವ ಆಫ್ರಿಕದ ರೈತ ಪಂಗಡಗಳನ್ನು ಗುರಿಯಾಗಿಸಿ ದಾಳಿಗಳನ್ನು ನಡೆಸಲಾಗುತ್ತಿದೆ.

ಹೆಚ್ಚಿನ ಭದ್ರತೆಗೆ ಆಗ್ರಹಿಸಿ ಸ್ಥಳೀಯರಿಂದ ಧರಣಿ

ಮಸ್ತೇರಿ ಮೇಲೆ ಶನಿವಾರ ನಡೆದ ದಾಳಿಯ ಹಿನ್ನೆಲೆಯಲ್ಲಿ, ತಮಗೆ ಹೆಚ್ಚಿನ ಭದ್ರತೆ ಬೇಕು ಎಂದು ಒತ್ತಾಯಿಸಿ ಸುಮಾರು 500ರಷ್ಟು ಸ್ಥಳೀಯ ಜನರು ಸರಕಾರಿ ಪ್ರಾಧಿಕಾರವೊಂದರ ಮುಂದೆ ಧರಣಿ ನಡೆಸಿದ್ದಾರೆ.

ಅಧಿಕಾರಿಗಳು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳುವವರೆಗೆ ಮೃತರನ್ನು ದಫನ ಮಾಡುವುದಿಲ್ಲ ಎಂದು ಮಸಲಿತ್ ಸಮುದಾಯದ ಸದಸ್ಯರು ಎಚ್ಚರಿಸಿದ್ದಾರೆ ಎಂದು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಸಮನ್ವಯ ಕಚೇರಿ ತಿಳಿಸಿದೆ.

ಪ್ರಜೆಗಳು ಮತ್ತು ನಾಟಿ ಕಾರ್ಯಕ್ಕೆ ರಕ್ಷಣೆ ನೀಡಲು ಸಂಘರ್ಷ ಪೀಡಿತ ವಲಯಕ್ಕೆ ಭದ್ರತಾ ಪಡೆಗಳನ್ನು ಕಳುಹಿಸುವುದಾಗಿ ಸುಡಾನ್ ಪ್ರಧಾನಿ ಅಬ್ದುಲ್ಲಾ ಹಮ್‌ದೋಕ್ ರವಿವಾರ ಹೇಳಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X