Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಲೆಜೆಂಡ್ಸ್ ಆಫ್ ಚೆಸ್ ಟೂರ್ನಿ: ವಿಶ್ವ...

ಲೆಜೆಂಡ್ಸ್ ಆಫ್ ಚೆಸ್ ಟೂರ್ನಿ: ವಿಶ್ವ ನಾಥನ್ ಆನಂದ್‌ಗೆ ಸತತ ಆರನೇ ಸೋಲು

ವಾರ್ತಾಭಾರತಿವಾರ್ತಾಭಾರತಿ28 July 2020 11:26 AM IST
share
ಲೆಜೆಂಡ್ಸ್ ಆಫ್ ಚೆಸ್ ಟೂರ್ನಿ: ವಿಶ್ವ ನಾಥನ್ ಆನಂದ್‌ಗೆ ಸತತ ಆರನೇ ಸೋಲು

ಚೆನ್ನೈ: ಮಾಜಿ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ಲೆಜೆಂಡ್ಸ್ ಆಫ್ ಚೆಸ್ ಆನ್ಲೈನ್ ಪಂದ್ಯಾವಳಿಯಲ್ಲಿ ಸತತ ಆರನೇ ಸೋಲು ಅನುಭವಿಸಿದ್ದಾರೆ.

  ರಶ್ಯದ ಇಯಾನ್ ನೆಪೋಮ್ನಿಯಾಚ್ಟಿ ವಿರುದ್ಧ 2-3 ಅಂತರದಲ್ಲಿ ಸೋಲು ಅನುಭವಿಸಿದರು. ಆನಂದ್ ಆರನೇ ಸುತ್ತನ್ನು ಡ್ರಾ ಮೂಲಕ ಪ್ರಾರಂಭಿಸಿದರು. ಆನಂದ್ ಉತ್ತಮ ರಕ್ಷಣಾತ್ಮಕ ಆಟವನ್ನು ತೋರಿಸಿದರು ಮತ್ತು 53 ನಡೆಯ ನಂತರ ಇಬ್ಬರೂ ಆಟಗಾರರು ಡ್ರಾಕ್ಕೆ ಒಪ್ಪಿದರು.

ಆದಾಗ್ಯೂ ರಶ್ಯದ ಆಟಗಾರ ಎರಡನೇ ಗೇಮ್‌ನಲ್ಲಿ ಗೆಲುವಿ ನೊಂದಿಗೆ ಮುನ್ನಡೆ ಸಾಧಿಸಿದರು, ನಂತರ ಮೂರನೇ ಪಂದ್ಯವನ್ನು ಡ್ರಾ ಮಾಡಲಾಯಿತು. ಐದು ಬಾರಿಯ ವಿಶ್ವ ಚಾಂಪಿಯನ್ ಆನಂದ್ ನಾಲ್ಕನೇ ಗೇಮ್‌ನ್ನು ಗೆದ್ದು ಪಂದ್ಯವನ್ನು ಟೈಬ್ರೇಕರ್‌ಗೆ ಎಳೆದರು. ಟೈಬ್ರೇಕ್ ಗೆಲ್ಲುವ ಮೂಲಕ ಟೂರ್ನಿಯಲ್ಲಿ ಮೊದಲ ಗೆಲುವು ಸಾಧಿಸಿದ 50ರ ಹರೆಯದ ಭಾರತದ ಸೂಪರ್ ಸ್ಟಾರ್‌ಗೆ ನೇಪೋಮ್ನಿಯಾಚಿ ಚೇತರಿಸಿ ಕೊಳ್ಳಲು ಅವಕಾಶ ನೀಡಲಿಲ್ಲ.

ವಿಶ್ವ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‌ಸನ್ 17 ಅಂಕಗಳೊಂದಿಗೆ ಅಗ್ರ ಸ್ಥಾನವನ್ನು ಉಳಿಸಿಕೊಂಡರು. ನೆಪೋಮ್ಯಾನಿಯಚಿ 16 ಅಂಕಗಳೊಂದಿಗೆಎರಡನೇ ಸ್ಥಾನದಲ್ಲಿದ್ದರೆ, ಅವರ ದೇಶದವ್ಲಾಡಿಮಿರ್ ಕ್ರಾಮ್ನಿಕ್ 12 ಅಂಕಗಳೊಂದಿಗೆ ಮೂರನೇ ಸ್ಥಾನ ದಲ್ಲಿದ್ದಾರೆ. ಮ್ಯಾಗ್ನಸ್ ಕಾರ್ಲ್‌ಸನ್ ಚೆಸ್ ಪ್ರವಾಸದಲ್ಲಿ ಮೊದಲ ಬಾರಿಗೆ ಆಡುತ್ತಿರುವ ವಿಶ್ವನಾಥನ್ ಮೂರು ಅಂಕಗಳೊಂದಿಗೆ ಒಂಬತ್ತನೇ ಸ್ಥಾನದಲ್ಲಿದ್ದಾರೆ. ಆನಂದ್ ಈ ಹಿಂದೆ ಪೀಟರ್ ಸ್ವಿಡ್ಲರ್, ಮ್ಯಾಗ್ನಸ್ ಕಾರ್ಲ್ ಸನ್, ವ್ಲಾಡಿಮಿರ್ ಕ್ರಾಮ್ನಿಕ್, ಅನೀಶ್ ಗಿರಿ ಮತ್ತು ಪೀಟರ್ ಲೇಕೊ ವಿರುದ್ಧ ಸೋಲು ಅನುಭವಿಸಿದ್ದರು.

ಫಲಿತಾಂಶಗಳು : 6ನೇ ಸುತ್ತು: ವಿಶ್ವನಾಥನ್ ಆನಂದ್ ಅವರಿಗೆ ಇಯಾನ್ ನೇಪೋಮ್ನಿಯಾಚ್ಚಿ ವಿರುದ್ಧ 2-3 ಸೋಲು, ಮ್ಯಾಗ್ನಸ್ ಕಾರ್ಲ್‌ಸನ್ ಅವರಿಗೆ ಡಿಂಗ್ ಲಿರೆನ್ ವಿರುದ್ಧ 2.5-1.5 ಅಂತರದಿಂದ ಜಯ, ಅನೀಶ್ ಗಿರಿ ಅವರಿಗೆ ಪೀಟರ್ ಲೆಕೊ ವಿರುದ್ಧ 2.5-1.5ಜಯ, ವ್ಲಾಡ್ಮಿರ್ ಕ್ರಾಮ್ನಿಕ್ ಅವರು ಬೋರಿಸ್ ಗೆಲ್ಫ್ಯಾಂಡ್ 3-2 ಅಮತರದಿಂದ ಮಣಿಸಿದರು, ಪೀಟರ್ ಸ್ವಿಡ್ಲರ್ ವಿರುದ್ಧ ವಾಸಿಲ್ ಇವಾಂಚುಕ್‌ಗೆ 3-2 ಜಯ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X