Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ರಫೇಲ್ ತನಿಖಾ ವರದಿಗಳ ನಂತರ ಜಾಹೀರಾತು...

‘ರಫೇಲ್ ತನಿಖಾ ವರದಿಗಳ ನಂತರ ಜಾಹೀರಾತು ಆದಾಯಕ್ಕೆ ದೊಡ್ಡ ಹೊಡೆತ ಬಿದ್ದಿದೆ, ಆದರೆ ಹಿಂಜರಿಯುವುದಿಲ್ಲ’

The Hindu ಮಾಜಿ ಮುಖ್ಯ ಸಂಪಾದಕ ಎನ್. ರಾಮ್

ವಾರ್ತಾಭಾರತಿವಾರ್ತಾಭಾರತಿ29 July 2020 2:06 PM IST
share
‘ರಫೇಲ್ ತನಿಖಾ ವರದಿಗಳ ನಂತರ ಜಾಹೀರಾತು ಆದಾಯಕ್ಕೆ ದೊಡ್ಡ ಹೊಡೆತ ಬಿದ್ದಿದೆ, ಆದರೆ ಹಿಂಜರಿಯುವುದಿಲ್ಲ’

ಹೊಸದಿಲ್ಲಿ: “ರಫೇಲ್ ಕುರಿತಾದ ತನಿಖಾ ವರದಿಗಳನ್ನು ಪ್ರಕಟಿಸಿದ ನಂತರ The Hindu ಪತ್ರಿಕೆಯ ಜಾಹೀರಾತು ಆದಾಯಕ್ಕೆ ದೊಡ್ಡ ಹೊಡೆತ ಬಿದ್ದು ಪತ್ರಿಕೆ ಇದರಿಂದಾಗಿ  ಸಾಕಷ್ಟು ಸವಾಲುಗಳನ್ನು ಎದುರಿಸಿದೆ. ಆದರೆ ನಾನು ಹಿಂಜರಿಯುವುದಿಲ್ಲ'' ಎಂದು  The Hindu ಪಬ್ಲಿಷಿಂಗ್ ಗ್ರೂಪ್‍ ನ ನಿರ್ದೇಶಕರು ಹಾಗೂ The Hindu ಪತ್ರಿಕೆಯ ಮಾಜಿ ಮುಖ್ಯ ಸಂಪಾದಕರೂ ಆಗಿರುವ ಎನ್ ರಾಮ್ ಹೇಳಿದ್ದಾರೆ.

ಫ್ರಾನ್ಸ್ ನಿರ್ಮಿತ ರಫೇಲ್ ಯುದ್ಧ ವಿಮಾನಗಳ ಮೊದಲ ಬ್ಯಾಚಿನ ಐದು ವಿಮಾನಗಳು ಇಂದು ಅಪರಾಹ್ನ ಹರ್ಯಾಣದ ಅಂಬಾಲದಲ್ಲಿ ಇನ್ನೇನು ಕೆಲವೇ ಗಂಟೆಗಳಲ್ಲಿ ಬಂದಿಳಿಯಲಿವೆ.

ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ನಡೆದಿದೆಯೆನ್ನಲಾದ ಅವ್ಯವಹಾರಗಳ ಕುರಿತಂತೆ  The Hindu ಪಬ್ಲಿಷಿಂಗ್ ಸರಣಿ ತನಿಖಾ ವರದಿಗಳನ್ನು ಪ್ರಕಟಿಸಿತ್ತೆಂಬುದನ್ನು ಇಲ್ಲಿ ಸ್ಮರಿಸಬಹುದು.

“ಪ್ರಸಕ್ತ ಸಂದರ್ಭ ಭಾರತದಲ್ಲಿ ಮಾತ್ರವಲ್ಲ ವಿಶ್ವದಾದ್ಯಂತ ಪತ್ರಿಕೆಗಳಿಗೆ  ಸಂಕಷ್ಟದ ಕಾಲವಾಗಿದೆ.  ಅದರೆ ಅದೇ ಸಮಯ ಸ್ವತಂತ್ರ ಪತ್ರಿಕೋದ್ಯಮ ನಡೆಸಬೇಕೇ ಅಥವಾ ಆಡಳಿತಕ್ಕೆ ತಕ್ಕಂತೆ ಕಾರ್ಯನಿರ್ವಹಿಸಬೇಕೇ ಎಂಬುದರ ಕುರಿತು ಪತ್ರಿಕಾ ಸಂಸ್ಥೆಗಳು ನಿರ್ಧರಿಸುವ ಕಾಲವಿದು” ಎಂದು ಅವರು ಹೇಳಿದರು.

ಭಾರತದ ಸಾಂವಿಧಾನಿಕ ಸಂಸ್ಥೆಗಳ ‘ದುರುಪಯೋಗದ' ಕುರಿತೂ ಕಳವಳ ವ್ಯಕ್ತಪಡಿಸಿದ ಎನ್ ರಾಮ್, “ಕೆಲವೊಂದು ಗಮನಾರ್ಹ ತೀರ್ಪುಗಳ ಹೊರತಾಗಿ ಸುಪ್ರೀಂ ಕೋರ್ಟ್  ಸಂಬಂಧಿತ ಬೆಳವಣಿಗೆಗಳು ನಿರಾಶಾದಾಯಕವಾಗಿವೆ. ಅಂತೆಯೇ ಚುನಾವಣಾ ಆಯೋಗದ ನಿರ್ಧಾರಗಳ ಕುರಿತಂತೆಯೂ ಆತಂಕವಿದೆ. ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗಳಲ್ಲಿ  ಹಾಗೂ ಭವಿಷ್ಯದ ಉಪಚುನಾವಣೆಗಳಲ್ಲಿ 65 ವರ್ಷ ಮೇಲ್ಪಟ್ಟ ಮತದಾರರಿಗೆ ಅಂಚೆ ಮತ ವ್ಯವಸ್ಥೆ ಒದಗಿಸುವ ಸಲಹೆ ಕೂಡ ಕಳವಳಕಾರಿ, ಇಂತಹ ಕ್ರಮ ಕೈಗೊಂಡಲ್ಲಿ ಮತದಾರರ ಮೇಲೆ ಪ್ರಭಾವ ಬೀರುವ ಅಥವಾ ಅವರನ್ನು ಬಲವಂತಪಡಿಸುವ ಸಾಧ್ಯತೆಗಳಿವೆ'' ಎಂದು ಅವರು ಹೇಳಿದರು.

ಈ ಬಗ್ಗೆ thewire.in ನಡೆಸಿದ ಸಂದರ್ಶನದ ವಿಡಿಯೋ ಕೆಳಗಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X