Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಫೇಲ್ ಯುದ್ಧ ವಿಮಾನ ಭಾರತಕ್ಕೆ...

ರಫೇಲ್ ಯುದ್ಧ ವಿಮಾನ ಭಾರತಕ್ಕೆ ಬಂದಿರುವುದು 2012 ರ ನಮ್ಮ ಒಪ್ಪಂದದ ಫಲ: ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ29 July 2020 8:06 PM IST
share
ರಫೇಲ್ ಯುದ್ಧ ವಿಮಾನ ಭಾರತಕ್ಕೆ ಬಂದಿರುವುದು 2012 ರ ನಮ್ಮ ಒಪ್ಪಂದದ ಫಲ: ಕಾಂಗ್ರೆಸ್

ಅಹ್ಮದಾಬಾದ್, ಜು. 29: ನಾಲ್ಕು ವರ್ಷಗಳ ಬಳಿಕ 5 ರಫೇಲ್ ಯುದ್ಧ ವಿಮಾನಗಳ ತಂಡ ಭಾರತಕ್ಕೆ ಆಗಮಿಸಿದ ಬಳಿಕ, ಫ್ರಾನ್ಸ್‌ನಿಂದ ರಫೇಲ್ ಜೆಟ್ ಅನ್ನು ಆಮದು ಮಾಡಿಕೊಳ್ಳಲು ಮೊಟ್ಟ ಮೊದಲು ತಾನು ನಡೆಸಿದ ಒಪ್ಪಂದವನ್ನು ಕಾಂಗ್ರೆಸ್ ನೆನಪಿಸಿದೆ.

ರಫೇಲ್ ಯುದ್ಧ ವಿಮಾನ ಬುಧವಾರ ಅಂಬಾಲದಲ್ಲಿ ಇಳಿಯುತ್ತಿದ್ದಂತೆ ಕಾಂಗ್ರೆಸ್, ‘‘ರಫೇಲ್ ಯುದ್ಧ ವಿಮಾನವನ್ನು ಭಾರತೀಯ ವಾಯು ಪಡೆ ಖರೀದಿಸಿರುವುದಕ್ಕೆ ಅಭಿನಂದನೆಗಳು. 2012ರಲ್ಲಿ ರಫೇಲ್ ಯುದ್ಧ ವಿಮಾನವನ್ನು ಗುರುತಿಸುವಲ್ಲಿ ಹಾಗೂ ಖರೀದಿಸುವಲ್ಲಿ ಕಾಂಗ್ರೆಸ್ ವಹಿಸಿದ ಶ್ರಮಕ್ಕೆ ಕೊನೆಗೂ ಪ್ರತಿಫಲ ದೊರಕಿದೆ’’ ಎಂದು ಬುಧವಾರ ಟ್ವೀಟ್ ಮಾಡಿದೆ.

ಮನಮೋಹನ್ ಸಿಂಗ್ ಅಂತಿಮಗೊಳಿಸಿದ ರಫೇಲ್ ಒಪ್ಪಂದ ಹಾಗೂ ಮೋದಿ ಸಹಿ ಹಾಕಿದ ಅಂತಿಮ ಒಪ್ಪಂದದ ವ್ಯತ್ಯಾಸಗಳ ಬಗ್ಗೆ ಕಾಂಗ್ರೆಸ್ ಗಮನ ಸೆಳೆದಿದೆ. ಕಾಂಗ್ರೆಸ್ ಹಾಗೂ ಬಿಜೆಪಿಯ ಒಪ್ಪಂದದ ನಡುವಿನ ಸಂಪೂರ್ಣ ವ್ಯತ್ಯಾಸವು ಬಿಜೆಪಿಯ ಹಗರಣವನ್ನು ಬಹಿರಂಗಪಡಿಸುತ್ತದೆ: 36 ರಫೇಲ್ ಯುದ್ಧ ವಿಮಾನ ಖರೀದಿಗೆ ಬದಲು ಕಾಂಗ್ರೆಸ್ 109 ರಫೇಲ್ ಯುದ್ಧ ವಿಮಾನಗಳನ್ನು ಖರೀದಿಸುತ್ತಿತ್ತು. 108 ವಿಮಾನಗಳನ್ನು ಭಾರತದಲ್ಲೇ ತಯಾರಿಸುತ್ತಿತ್ತು. 2016ರ ಹೊತ್ತಿಗೆ ಭಾರತ ವಿಮಾನಗಳನ್ನು ಸ್ವೀಕರಿಸಿರುತ್ತಿತ್ತು. ವಿಮಾನದ ಬೆಲೆ 256 ಕೋಟಿ ರೂಪಾಯಿ ಆಗಿರುತ್ತಿತ್ತು ಎಂದು ಕಾಂಗ್ರೆಸ್ ಹೇಳಿದೆ.

 ಯುಪಿಎ ಸರಕಾರದ ಒಪ್ಪಂದಕ್ಕೆ ಹೋಲಿಸಿದರೆ ತುಂಬಾ ಕಡಿಮೆ ಸಂಖ್ಯೆಯ ರಫೇಲ್ ಯುದ್ಧ ವಿಮಾನಗಳನ್ನು ತರುವ ಜವಾಬ್ದಾರಿಯನ್ನು ಮೋದಿ ಸರಕಾರ ವಹಿಸಿದ್ದಾಗ, ಮೋದಿ ಸರಕಾರವನ್ನು ಹೊಣೆಗಾರನನ್ನಾಗಿ ಮಾಡಿ 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ರಫೇಲ್ ಯುದ್ಧ ವಿಮಾನದ ಒಪ್ಪಂದವನ್ನು ಪ್ರಮುಖ ವಿಷಯವನ್ನಾಗಿ ಮಾಡಿಕೊಂಡಿದ್ದರು.

 ರಫೇಲ್ ಯುದ್ಧ ವಿಮಾನ ಖರೀದಿ ಬಗ್ಗೆ ಮೋದಿ ಸರಕಾರವನ್ನು ಇದೇ ರೀತಿಯಲ್ಲಿ ಟೀಕಿಸಿ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ 126 ರಫೇಲ್ ಯುದ್ಧ ವಿಮಾನಗಳನ್ನು ಖರೀದಿಸಲು ಒಪ್ಪಂದ ಮಾಡಿಕೊಂಡಿತ್ತು. ಆದರೆ, ಮೋದಿ ಸರಕಾರ ಕೇವಲ 36 ವಿಮಾನಗಳ ಖರೀದಿ ಒಪ್ಪಂದಕ್ಕೆ ಮಾತ್ರ ಸಹಿ ಹಾಕಿದೆ. ಪ್ರತಿಯೊಂದು ರಫೇಲ್ ಯುದ್ಧ ವಿಮಾನದ ಬೆಲೆ 746 ಕೋಟಿ ರೂಪಾಯಿ. ಇದು ಕಾಂಗ್ರೆಸ್ ಒಪ್ಪಂದ ಮಾಡಿಕೊಂಡ ಬೆಲೆಗಿಂತ ತುಂಬಾ ಹೆಚ್ಚು ಎಂದು ದಿಗ್ವಿಜಯ ಸಿಂಗ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X