Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್‌ಗೆ ಉಡುಪಿಯಲ್ಲಿ ಮತ್ತೆ ಮೂರು...

ಕೋವಿಡ್‌ಗೆ ಉಡುಪಿಯಲ್ಲಿ ಮತ್ತೆ ಮೂರು ಸಾವು

ವಾರ್ತಾಭಾರತಿವಾರ್ತಾಭಾರತಿ29 July 2020 8:48 PM IST
share
ಕೋವಿಡ್‌ಗೆ ಉಡುಪಿಯಲ್ಲಿ ಮತ್ತೆ ಮೂರು ಸಾವು

ಉಡುಪಿ, ಜು.29: ಜಿಲ್ಲೆಯಲ್ಲಿ ಇಂದು ಮತ್ತೆ ಮೂವರು ಕೋವಿಡ್-19 ಸೋಂಕಿನಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ. ಇದರೊಂದಿಗೆ ಉಡುಪಿಯ ಒಬ್ಬರು ಪತ್ರಕರ್ತರಲ್ಲೂ ಕೊರೋನ ಪಾಸಿಟಿವ್ ಕಂಡುಬಂದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಕಾರ್ಕಳದ 72ರ ಹರೆಯದ ವೃದ್ಧರೊಬ್ಬರು ಇಂದು ಮಣಿಪಾಲದ ಕೆಎಂಸಿಯಲ್ಲಿ ಮೃತಪಟ್ಟಿದ್ದು, ಅವರು ಬಹುಅಂಗಗಳ ವೈಫಲ್ಯಕ್ಕಾಗಿ ಚಿಕಿತ್ಸೆಯಲ್ಲಿದ್ದು, ಕೊರೋನ ಸೋಂಕಿಗೆ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಆಗಿದ್ದರು ಎಂದು ತಿಳಿದುಬಂದಿದೆ.

ಅಲ್ಲದೇ ಕುಂದಾಪುರ ತಾಲೂಕು ಅಜ್ರಿಯ 70ವರ್ಷದ ವೃದ್ಧರೊಬ್ಬರು ಇಂದು ಕೋವಿಡ್ ಪಾಸಿಟಿವ್‌ನೊಂದಿಗೆ ಮೃತಪಟ್ಟಿದ್ದಾರೆ. ಅವರು ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತಿದ್ದರೆಂದು ತಿಳಿದುಬಂದಿದೆ. ಅಲ್ಲದೇ ಬಿದ್ಕಲ್‌ಕಟ್ಟೆ ಸಮೀಪದ ಜಪ್ತಿಯ 73 ವರ್ಷ ಪ್ರಾಯದ ವೃದ್ಧೆಯೊಬ್ಬರು ಇಂದು ಬ್ರಹ್ಮಾವರದ ಖಾಸಗಿ ಆಸ್ಪತ್ರೆಯೊಂದರ ಐಸಿಯುನಲ್ಲಿ ಚಿಕಿತ್ಸೆಯಲ್ಲಿರುವಂತೆ ಮೃತಪಟ್ಟಿದ್ದಾರೆ. ಅವರಲ್ಲೂ ಕೊರೋನ ಪಾಸಿಟಿವ್ ಕಂಡುಬಂದಿತ್ತು.

ಕುಂದಾಪುರ ತಾಲೂಕು ಮರವಂತೆ ಪಿಎಚ್‌ಸಿ ವ್ಯಾಪ್ತಿಯ 72ರ ಹರೆಯದ ವೃದ್ಧರೊಬ್ಬರು ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. ಅವರಲ್ಲೂ ಸೋಂಕು ಪತ್ತೆಯಾಗಿತ್ತು. ಕಳೆದ ಸೋಮವಾರ ರಾತ್ರಿ ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ 62 ವರ್ಷ ಪ್ರಾಯದ ಉಡುಪಿಯ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಉಡುಪಿ, ಮಣಿಪಾಲಗಳಲ್ಲಿ ಐಸಿಯು ಲಭ್ಯವಿಲ್ಲದ ಕಾರಣ ಇವರನ್ನು ಬ್ರಹ್ಮಾವರ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಮೂಲಕ ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 28 ಮಂದಿ ಕೊರೊನ ಸೋಂಕಿನಿಂದ ಮೃತ ಪಟ್ಟಿರುವ ಮಾಹಿತಿ ಇದೆ. ಅಲ್ಲದೇ ಇಂದು ಮಣಿಪಾಲದ ಕೆಎಂಸಿಯಲ್ಲಿ ಚಿಕಿತ್ಸೆಯಲ್ಲಿದ್ದ ಉತ್ತರ ಕನ್ನಡದ ಅಂಕೋಲ ಹಾಗೂ ಚಿತ್ರದುರ್ಗದ ಇಬ್ಬರು ಹಿರಿಯ ನಾಗರಿಕರು ಕೋವಿಡ್ ಸೋಂಕಿನೊಂದಿಗೆ ಮೃತಪಟ್ಟಿದ್ದಾರೆ ಎಂದೂ ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X