Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಹಜ್ ಯಾತ್ರೆ ಆರಂಭ: ಕೊರೋನ ಸಾಂಕ್ರಾಮಿಕದ...

ಹಜ್ ಯಾತ್ರೆ ಆರಂಭ: ಕೊರೋನ ಸಾಂಕ್ರಾಮಿಕದ ಭೀತಿಯಲ್ಲಿ 10,000 ಸೌದಿ ನಿವಾಸಿಗಳಿಗೆ ಮಾತ್ರ ಅವಕಾಶ

ವಾರ್ತಾಭಾರತಿವಾರ್ತಾಭಾರತಿ29 July 2020 10:04 PM IST
share
ಹಜ್ ಯಾತ್ರೆ ಆರಂಭ: ಕೊರೋನ ಸಾಂಕ್ರಾಮಿಕದ ಭೀತಿಯಲ್ಲಿ 10,000 ಸೌದಿ ನಿವಾಸಿಗಳಿಗೆ ಮಾತ್ರ ಅವಕಾಶ

ಮಕ್ಕಾ (ಸೌದಿ ಅರೇಬಿಯ), ಜು. 29: ಮುಸ್ಲಿಮ್ ಯಾತ್ರಿಕರು ಬುಧವಾರ ವಾರ್ಷಿಕ ಹಜ್ ಯಾತ್ರೆಯನ್ನು ಆರಂಭಿಸಿದ್ದಾರೆ. ಕೊರೋನ ವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ, ಸೋಂಕು ಹರಡುವುದನ್ನು ತಡೆಯುವುದಕ್ಕಾಗಿ ಈ ಬಾರಿ ಹಜ್ ಯಾತ್ರಿಕರ ಸಂಖ್ಯೆಯನ್ನು 10,000ಕ್ಕೆ ಸೀಮಿತಗೊಳಿಸಲಾಗಿದೆ ಹಾಗೂ ಹಲವಾರು ಸೋಂಕು ನಿರೋಧಕ ಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗಿದೆ.

ಸಾಮಾನ್ಯವಾಗಿ 5 ದಿನಗಳ ಹಜ್ ಯಾತ್ರೆಯು ಜಗತ್ತಿನ ಅತಿ ದೊಡ್ಡ ಧಾರ್ಮಿಕ ವಾರ್ಷಿಕ ಸಮಾವೇಶವಾಗಿದ್ದು, ಕಳೆದ ವರ್ಷ ಜಗತ್ತಿನಾದ್ಯಂತದ 25 ಲಕ್ಷಕ್ಕೂ ಅಧಿಕ ಶ್ರದ್ಧಾಳುಗಳು ಇದರಲ್ಲಿ ಭಾಗವಹಿಸಿದ್ದರು.

ಆದರೆ, ಈ ಬಾರಿಯ ಹಜ್‌ನಲ್ಲಿ ಈಗಾಗಲೇ ಸೌದಿ ಅರೇಬಿಯದಲ್ಲಿ ವಾಸಿಸುತ್ತಿರುವ 10,000ದಷ್ಟು ಮಂದಿಗೆ ಮಾತ್ರ ಭಾಗವಹಿಸಲು ಅವಕಾಶ ಕೊಡಲಾಗಿದೆ.

‘‘ಈ ಬಾರಿಯ ಹಜ್ ಯಾತ್ರೆಯಲ್ಲಿ ಭದ್ರತೆಗೆ ಸಂಬಂಧಿಸಿದ ಕಳವಳಗಳಿಲ್ಲ. ಸಾಂಕ್ರಾಮಿಕದ ಅಪಾಯದಿಂದ ಜನರನ್ನು ರಕ್ಷಿಸುವುದಕ್ಕಾಗಿ ಸಮಾವೇಶದ ಗಾತ್ರವನ್ನು ಕಡಿಮೆ ಮಾಡಲಾಗಿದೆ’’ ಎಂದು ಸೌದಿ ಅರೇಬಿಯದ ಸಾರ್ವಜನಿಕ ಸುರಕ್ಷತೆ ಇಲಾಖೆಯ ನಿರ್ದೇಶಕ ಖಾಲಿದ್ ಬಿನ್ ಖರಾರ್ ಅಲ್ ಹರ್ಬಿ ಹೇಳಿದರು.

ಮಕ್ಕಾ ನಗರ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯಲಿರುವ ಸರಣಿ ಧಾರ್ಮಿಕ ವಿಧಿವಿಧಾನಗಳ ವೇಳೆ ಯಾತ್ರಿಕರು ಮುಖಗವಸುಗಳನ್ನು ಧರಿಸುವುದು ಮತ್ತು ಸುರಕ್ಷಿತ ಅಂತರವನ್ನು ಕಾಪಾಡಿಕೊಳ್ಳುವುದು ಅಗತ್ಯವಾಗಿದೆ.

ಸೋಂಕು ತಡೆಯುವ ಕ್ರಮಗಳ ಅನುಷ್ಠಾನ

ಹಜ್ ಯಾತ್ರೆಯಲ್ಲಿ ಭಾಗವಹಿಸಲು ಅವಕಾಶ ಪಡೆದವರು ದೇಹದ ಉಷ್ಣತೆ ತಪಾಸಣೆಗೆ ಒಳಗಾಗಬೇಕಾಗುತ್ತದೆ ಹಾಗೂ ಅವರನ್ನು ದಿಗ್ಬಂಧನದಲ್ಲಿ ಇಡಲಾಗುತ್ತದೆ.

ಯಾತ್ರಿಕರ ಚೀಲಗಳಿಗೆ ಆರೋಗ್ಯ ಕಾರ್ಯಕರ್ತರು ಸೋಂಕು ನಿರೋಧಕಗಳನ್ನು ಚಿಮುಕಿಸುವುದನ್ನು ಸರಕಾರಿ ಮಾಧ್ಯಮವು ತೋರಿಸಿದೆ. ಕೆಲವು ಯಾತ್ರಿಗಳಿಗೆ ಅವರು ಇರುವ ಸ್ಥಳಗಳನ್ನು ಪತ್ತೆಹಚ್ಚುವುದಕ್ಕಾಗಿ ಇಲೆಕ್ಟ್ರಾನಿಕ್ ಕೈಪಟ್ಟಿಗಳನ್ನು ನೀಡಲಾಗಿದೆ ಎಂದು ವರದಿಯಾಗಿದೆ.

ಈ ಬಾರಿ ಯಾತ್ರಿಕರು ಪವಿತ್ರ ಕಾಬಾವನ್ನು ಸ್ಪರ್ಶಿಸುವುದನ್ನು ನಿಷೇಧಿಸಲಾಗಿದೆ. ಅದನ್ನು ಖಾತರಿಪಡಿಸುವುದಕ್ಕಾಗಿ ಕಾಬಾದ ಸುತ್ತ ತಡೆಬೇಲಿಗಳನ್ನು ನಿರ್ಮಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X