Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಕೊರೋನಾ ಸಾವಿನಲ್ಲಿ ಭಾರತಕ್ಕೀಗ...

​ಕೊರೋನಾ ಸಾವಿನಲ್ಲಿ ಭಾರತಕ್ಕೀಗ ವಿಶ್ವದಲ್ಲಿ ಐದನೇ ಸ್ಥಾನ!

ಒಂದೇ ದಿನದಲ್ಲಿ 54211 ಹೊಸ ಪ್ರಕರಣಗಳ ಸೇರ್ಪಡೆ!

ವಾರ್ತಾಭಾರತಿವಾರ್ತಾಭಾರತಿ31 July 2020 10:24 AM IST
share
​ಕೊರೋನಾ ಸಾವಿನಲ್ಲಿ ಭಾರತಕ್ಕೀಗ ವಿಶ್ವದಲ್ಲಿ ಐದನೇ ಸ್ಥಾನ!

ಹೊಸದಿಲ್ಲಿ, ಜು.31: ಭಾರತದಲ್ಲಿ ಗುರುವಾರ ಮತ್ತೆ ದಾಖಲೆ ಸಂಖ್ಯೆಯ ಅಂದರೆ 54 ಸಾವಿರಕ್ಕೂ ಅಧಿಕ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 786 ಮಂದಿ ಮಾರಕ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾಂಕ್ರಾಮಿಕದಿಂದ ಮೃತಪಟ್ಟವರ ಸಂಖ್ಯೆ 35 ಸಾವಿರವನ್ನು ದಾಟಿದೆ. ಈ ಪೈಕಿ ಐದು ಸಾವಿರ ಸಾವು ಕಳೆದ ಒಂದು ವಾರದಲ್ಲೇ ವರದಿಯಾಗಿದೆ.
ಇದೀಗ ವಿಶ್ವದಲ್ಲೇ ಗರಿಷ್ಠ ಸಂಖ್ಯೆಯ ಮಂದಿ ಮೃತಪಟ್ಟ ದೇಶಗಳ ಪೈಕಿ ಭಾರತ ಐದನೇ ಸ್ಥಾನಕ್ಕೇರಿದೆ. ಇದುವರೆಗೆ 35132 ಮಂದಿ ಮೃತಪಟ್ಟ ಇಟೆಲಿ ದೇಶ ಐದನೇ ಸ್ಥಾನದಲ್ಲಿತ್ತು. ಗುರುವಾರ ರಾತ್ರಿ ವೇಳೆಗೆ ಭಾರತದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 35748. ಈ ಪೈಕಿ 18356 ಮಂದಿ ಜುಲೈ ತಿಂಗಳಲ್ಲೇ ಬಲಿಯಾಗಿದ್ದಾರೆ. ಇದು ಹಿಂದಿನ ತಿಂಗಳವರೆಗೆ ಬಲಿಯಾದ ಒಟ್ಟು ಸಂಖ್ಯೆಗಿಂತ ಅಧಿಕ.
ಗುರುವಾರ ದೇಶದಲ್ಲಿ 54211 ಹೊಸ ಪ್ರಕರಣಗಳು ಸೇರ್ಪಡೆಯಾಗಿದ್ದು, ಭಾರತದ ಒಟ್ಟು ಕೊರೋನಾ ಪ್ರಕರಣಗಳ ಸಂಖ್ಯೆ 16 ಲಕ್ಷವನ್ನು ದಾಟಿದೆ. ಮಹಾರಾಷ್ಟ್ರದಲ್ಲಿ ಇದುವರೆಗಿನ ಗರಿಷ್ಠ ಅಂದರೆ 11147 ಪ್ರಕರಣಗಳು ವರದಿಯಾಗಿವೆ. ಆಂಧ್ರಪ್ರದೇಶ 10167 ಪ್ರಕರಣಗಳನ್ನು 24 ಗಂಟೆಗಳಲ್ಲಿ ದಾಖಲಿಸಿದೆ.
ಈ ಹಿಂದೆ ಒಂದೇ ದಿನ ಗರಿಷ್ಠ ಅಂದರೆ 781 ಮಂದಿ ಮೃತಪಟ್ಟಿದ್ದರು. ಈ ದಾಖಲೆ ಗುರುವಾರ ಅಳಿಸಿ ಹೋಗಿದ್ದು, 786 ಮಂದಿ ಮೃತಪಟ್ಟಿದ್ದಾರೆ. ಅಮೆರಿಕ (1.5 ಲಕ್ಷ)ಮ, ಬ್ರೆಜಿಲ್ (90 ಸಾವಿರ), ಬ್ರಿಟನ್ (45999) ಮತ್ತು ಮೆಕ್ಸಿಕೋ (45361) ದೇಶಗಳಲ್ಲಿ ಮಾತ್ರ ಭಾರತಕ್ಕಿಂತ ಅಧಿಕ ಸಂಖ್ಯೆಯಲ್ಲಿ ಸೋಂಕಿತರು ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 411798ಕ್ಕೇರಿದೆ. ಉಳಿದಂತೆ ಕರ್ನಾಟಕ (6128), ಉತ್ತರ ಪ್ರದೇಶ (3765), ಗುಜರಾತ್ (1159), ರಾಜಸ್ಥಾನ (1156), ಗೋವಾ (215) ಕೂಡಾ ದಿನದ ಗರಿಷ್ಠ ಸಂಖ್ಯೆಯನ್ನು ದಾಖಲಿಸಿವೆ. ತೆಲಂಗಾಣದಲ್ಲಿ ಜುಲೈ 8ರ ಬಳಿಕ ಮೊಟ್ಟಮೊದಲ ಬಾರಿಗೆ 1811 ಪ್ರಕರಣಗಳು ದಾಖಲಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X