Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಶಾ ಭೋಸ್ಲೆ ಬಂಗಲೆಗೆ ರೂ. 2 ಲಕ್ಷ...

ಆಶಾ ಭೋಸ್ಲೆ ಬಂಗಲೆಗೆ ರೂ. 2 ಲಕ್ಷ ವಿದ್ಯುತ್ ಬಿಲ್ ಶಾಕ್: ದೂರು ನೀಡಿದ ಗಾಯಕಿ

ವಾರ್ತಾಭಾರತಿವಾರ್ತಾಭಾರತಿ1 Aug 2020 7:02 PM IST
share
ಆಶಾ ಭೋಸ್ಲೆ ಬಂಗಲೆಗೆ ರೂ. 2 ಲಕ್ಷ ವಿದ್ಯುತ್ ಬಿಲ್ ಶಾಕ್: ದೂರು ನೀಡಿದ ಗಾಯಕಿ

ಮುಂಬೈ: ಜೂನ್ ತಿಂಗಳಿಗೆ ದುಬಾರಿ ವಿದ್ಯುತ್ ಬಿಲ್‍ನ  ಶಾಕ್ ನೀಡುತ್ತಿರುವುದಕ್ಕೆ ಟೀಕೆಗೊಳಗಾಗಿರುವ ಮಹಾರಾಷ್ಟ್ರ ವಿದ್ಯುತ್ ವಿತರಣಾ ಸಂಸ್ಥೆ ಮಹಾಡಿಸ್ಕಾಂಗೆ ಇದೀಗ ಖ್ಯಾತ ಗಾಯಕಿ ಆಶಾ ಭೋಸ್ಲೇ ಅವರಿಂದಲೇ ದೂರು ಬಂದಿದೆ. ಕಾರಣ ಆಶಾ ಅವರ ಲೋನಾವಾಲದಲ್ಲಿರುವ ಬಂಗಲೆಗೆ ರೂ. 2 ಲಕ್ಷಕ್ಕೂ ಅಧಿಕ ಮೊತ್ತದ ವಿದ್ಯುತ್ ಬಿಲ್ ಬಂದಿದೆ.

‘ವಾಸ್ತವಿಕ ಮೀಟರ್ ರೀಡಿಂಗ್’ ಆಧಾರದಲ್ಲಿಯೇ ಬಿಲ್ ನೀಡಲಾಗಿದೆ ಎಂದು ಈಗಾಗಲೇ ಆಶಾ ಅವರಿಗೆ ತಿಳಿಸಲಾಗಿದೆ ಎಂದು ಮಹಾಡಿಸ್ಕಾಂ ಹೇಳಿದೆ. ಆಶಾ ಅವರ ಲೋನಾವಾಲ ಬಂಗಲೆಗೆ ಮೇ ಮತ್ತು ಎಪ್ರಿಲ್ ತಿಂಗಳಿನ ಬಿಲ್ ಮೊತ್ತ ಕ್ರಮವಾಗಿ ರೂ. 8,855.44 ಹಾಗೂ ರೂ. 8,996.98  ಆಗಿದ್ದರೆ ಜೂನ್ ತಿಂಗಳಿಗೆ ಮಾತ್ರ ಬರೋಬ್ಬರಿ ರೂ 2,08,870 ಬಿಲ್ ಬಂದಿತ್ತು.

ಆಶಾ ಅವರಿಂದ ದೂರು ಬಂದ ನಂತರ ಪುಣೆ ವೃತ್ತದ ಹಿರಿಯ ಅಧಿಕಾರಿಯೊಬ್ಬರು ಸ್ವತಃ ಆಶಾ ಅವರ ಬಂಗಲೆಗೆ ತೆರಳಿ ಅಲ್ಲಿನ ಮೀಟರ್ ರೀಡಿಂಗ್ ನೋಡಿ ಪರಿಶೀಲಿಸಿದ್ದು ಬಿಲ್ ಮೊತ್ತ ಸರಿಯಾಗಿದೆ ಎಂದು ಮಹಾಡಿಸ್ಕಾಂ ವಕ್ತಾರರು ತಿಳಿಸಿದ್ದಾರೆ. ಬಂಗಲೆ ಮುಚ್ಚಿರಲಿಲ್ಲ ಹಾಗೂ ಅಲ್ಲಿ ಚಿತ್ರೀಕರಣ ನಡೆಯುತ್ತಿತ್ತು ಎಂದೂ ತಿಳಿದು ಬಂದಿದೆ ಎಂದು ಆ ಅಧಿಕಾರಿ ತಿಳಿಸಿದ್ದಾರೆ.

ಈ ಹಿಂದೆ 2016ರಲ್ಲಿ ಕೂಡ ಆಶಾ ಭೋಸ್ಲೇ ಅವರು ತಾವು ಅಷ್ಟೊಂದಾಗಿ ಉಪಯೋಗಿಸದ ಬಂಗಲೆಗೆ ದುಬಾರಿ ವಿದ್ಯುತ್ ಬಿಲ್ ಬಂದಿದೆ ಎಂದು ದೂರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X