Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆ.5ರಂದು ಮನೆ-ಮನೆಗಳಲ್ಲಿ ದೀಪ ಬೆಳಗಲಿ:...

ಆ.5ರಂದು ಮನೆ-ಮನೆಗಳಲ್ಲಿ ದೀಪ ಬೆಳಗಲಿ: ಪೇಜಾವರಶ್ರೀ

ವಾರ್ತಾಭಾರತಿವಾರ್ತಾಭಾರತಿ1 Aug 2020 9:27 PM IST
share
ಆ.5ರಂದು ಮನೆ-ಮನೆಗಳಲ್ಲಿ ದೀಪ ಬೆಳಗಲಿ: ಪೇಜಾವರಶ್ರೀ

ನೀಲಾವರ (ಬ್ರಹ್ಮಾವರ), ಆ.1: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರದ ನಿರ್ಮಾಣಕ್ಕಾಗಿ ಆ.5ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ದೇಶದ ಪ್ರತಿಯೊಬ್ಬ ಧರ್ಮಶ್ರದ್ಧೆಯುಳ್ಳ ಮನೆ-ಮನಸ್ಸುಗಳಲ್ಲಿ ಶ್ರೀರಾಮ-ಹನುಮ ಭಕ್ತಿ ನ್ಯಾಸಗೊಳ್ಳಬೇಕು ಎಂದು ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥರು ಕರೆ ಕೊಟ್ಟಿದ್ದಾರೆ.

ನೀಲಾವರದಲ್ಲಿರುವ ಪೇಜಾವರ ಮಠದ ಗೋಶಾಲೆಯಲ್ಲಿ ಚಾರ್ತುಮಾಸ ವ್ರತದಲ್ಲಿರುವ ಪೇಜಾವರಶ್ರೀಗಳು, ಅಲ್ಲೇ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತಿದ್ದರು.

ಆ.5ರಿಂದ ಮಂದಿರ ನಿರ್ಮಾಣಕಾರ್ಯ ಪೂರ್ಣವಾಗುವವರೆಗೂ ದೇಶದ ಎಲ್ಲರ ಮನೆ ಮನೆಗಳಲ್ಲಿ ಮಂದಿರಗಳಲ್ಲಿ ಶ್ರೀರಾಮ ಹನುಮರ ವಿಶೇಷ ಸ್ಮರಣೆ ನಡೆಯಬೇಕು. ನಿತ್ಯ ಪ್ರಾರ್ಥನೆ ಭಜನೆ ಜಪ ಇತ್ಯಾದಿಗಳನ್ನು ನಡೆಸಬೇಕು. ಆ.5ರಂದು ಪ್ರತೀ ಮನೆ ಮಂದಿರ ದೇವಸ್ಥಾನ ಕಚೇರಿಗಳಲ್ಲಿ ಧಾರ್ಮಿಕ ವಾತಾವರಣ ಸೃಷ್ಟಿಸಬೇಕು. ದ್ವಾರಗಳಿಗೆ ಹೂವಿನ ಅಲಂಕಾರ ಮಾಡಬೇಕು ಎಂದು ಸ್ವಾಮೀಜಿ ಹೇಳಿದರು.

ಅಂದು ಬೆಳಗ್ಗೆ 11:30ರಿಂದ 12:30ರವರೆಗೆ ಕಾರ್ಯಕ್ರಮ ನಡೆಯಲಿದ್ದು, ಆ ಹೊತ್ತಿನಲ್ಲಿ ಮನೆ ಕಚೇರಿಗಳಲ್ಲಿ ರಾಮನಿಗಾಗಿ ತೈಲ ದೀಪಗಳನ್ನು ಬೆಳಗಬೇಕು. ರಾಮನಾಮ ಜಪಿಸಬೇಕು. ಮಠ ಮಂದಿರ ದೇವಳಗಳಲ್ಲಿ ವಿಶೇಷ ಪೂಜೆ ನೆರವೇರಿಸಬೇಕು. ಸಮಸ್ತ ಲೋಕದ ಒಳಿತಿಗಾಗಿ ಪ್ರಾರ್ಥಸಬೇಕು ಎಂದು ಶ್ರೀ ಕರೆ ನೀಡಿದರು.

ಆ.5 ಶ್ರೀರಾಘವೇಂದ್ರ ಗುರುಸಾರ್ವಭೌಮರ ಆರಾಧನೆಯೂ ಆಗಿರುವುದ ರಿಂದ ನೀಲಾವರದ ಗೋಶಾಲೆಯಲ್ಲಿ ಬೆಳಗ್ಗೆ ನೀಲಾವರ ಗೋಶಾಲೆಯಲ್ಲಿ ನಮ್ಮ ಆರಾಧ್ಯಮೂರ್ತಿ ಶ್ರೀ ರಾಮ - ಕೃಷ್ಣ- ವಿಠಲ ದೇವರಿಗೆ ಲಕ್ಷ ತುಲಸೀ ಅರ್ಚನೆ ನಡೆಯಲಿದೆ ಎಂದ ಪೇಜಾವರಶ್ರೀ, ತಾವು ಚಾತುರ್ಮಾಸ್ಯ ವ್ರತ ನಿಮಿತ್ತ ಅಯೋಧ್ಯೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿಹಿಂಪನ ಜಿಲ್ಲಾಧ್ಯಕ್ಷ ಪಿ.ವಿಷ್ಣುಮೂರ್ತಿ ಆಚಾರ್ಯ, ಬಜರಂಗದಳದ ಪ್ರಾಂತ ಸಹ ಸಂಚಾಲಕ ಸುನಿಲ್ ಕೆ.ಆರ್. ಹಾಗೂ ವಿಹಿಂಪ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X