Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗುರುಪುರ ಗ್ರಾಪಂಗೆ ಆರ್‌ಡಿಪಿಆರ್...

ಗುರುಪುರ ಗ್ರಾಪಂಗೆ ಆರ್‌ಡಿಪಿಆರ್ ಕಾರ್ಯದರ್ಶಿ ಭೇಟಿ

ವಾರ್ತಾಭಾರತಿವಾರ್ತಾಭಾರತಿ1 Aug 2020 10:20 PM IST
share
ಗುರುಪುರ ಗ್ರಾಪಂಗೆ ಆರ್‌ಡಿಪಿಆರ್ ಕಾರ್ಯದರ್ಶಿ ಭೇಟಿ

ಮಂಗಳೂರು, ಆ.1: ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ (ಆರ್‌ಡಿಪಿಆರ್) ಪ್ರಧಾನ ಕಾರ್ಯದರ್ಶಿ ಎಲ್.ಕೆ. ಆತಿಕ್ ಗುರುಪುರ ಗ್ರಾಮ ಪಂಚಾಯತ್‌ಗೆ ಶನಿವಾರ ಭೇಟಿ ನೀಡಿ ಸಮಗ್ರ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಿದರು.

ಗುರುಪುರ ಗ್ರಾಮದಲ್ಲಿ ಫಲ್ಗುಣಿ ನದಿ ಹರಿಯುತ್ತಿದ್ದು, ಇಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಆದ್ಯತೆ ನೀಡಿದರೆ ಗ್ರಾಮವಾಸಿಗಳಿಗೆ ವರ್ಷಪೂರ್ತಿ ಕುಡಿಯುವ ನೀರು ಪೂರೈಸಲು ಸಾಧ್ಯವಿದೆ. ಬೋರ್‌ವೆಲ್‌ಗಳು ಬರಿದಾಗುತ್ತಿದ್ದು, ಬಹುಗ್ರಾಮ ಕುಡಿಯುವ ನೀರು ಯೋಜನೆ ಇದಕ್ಕೆ ಪರ್ಯಾಯವಾಗಲಿದೆ. ಸರಕಾರಿ ಮಟ್ಟದಲ್ಲಿ ಈ ಬಗ್ಗೆ ಕಾರ್ಯಯೋಜನೆಯ ಸಾಧ್ಯಾಸಾಧ್ಯತೆ ಕುರಿತು ಗುರುಪುರ ಗ್ರಾಪಂ ಉಪಾಧ್ಯಕ್ಷ ಜಿ.ಎಂ. ಉದಯ ಭಟ್, ತಾಪಂ ಸಚಿನ್ ಅಡಪ, ಪಿಡಿಒ ಅಬೂಬಕರ್ ಪ್ರಧಾನ ಕಾರ್ಯದರ್ಶಿಯವರೊಂದಿಗೆ ಚರ್ಚಿಸಿದರು.

ಜಿಪಂ ಮತ್ತು ತಾಪಂ ಅನುದಾನದಲ್ಲಿ ಗ್ರಾಮಗಳಲ್ಲಿ ಕೊರೆದಿರುವ ಪ್ರತಿಯೊಂದು ಬೋರ್‌ವೆಲ್‌ಗಳಿಗೆ ಗ್ರಾಮ ಪಂಚಾಯತ್‌ಗೆ ಲಭ್ಯವಿರುವ ಅನುದಾನದಲ್ಲಿ ಮೆಸ್ಕಾಂ ವಿದ್ಯುತ್ ಬಿಲ್(ಐದು ಲಕ್ಷ ರೂ.) ಭರಿಸಲು ಕಷ್ಟವಾಗುತ್ತಿದ್ದು, ಸರಕಾರವೇ ಈ ಮೊತ್ತ ಭರಿಸುವಂತಹ ವ್ಯವಸ್ಥೆ ಯಾಗಬೇಕು ಎಂದು ಚರ್ಚಿಸಲಾಯಿತು.

ಮೆಚ್ಚುಗೆಗೆ ಪಾತ್ರವಾದ ಗ್ರಾಪಂ: ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನ ಪಾಸಿಟಿವ್ ಮಾಹಿತಿ ಕೇಳಿದ ಪ್ರಧಾನ ಕಾರ್ಯದರ್ಶಿ ಆತಿಕ್, 65 ವರ್ಷ ದಾಟಿದ ವೃದ್ಧರ ಆರೋಗ್ಯ ಸ್ಥಿತಿಗತಿ ಬಗ್ಗೆ ಆಶಾ ಕಾರ್ಯಕರ್ತೆಯರು ಪಡೆದುಕೊಂಡ ಮಾಹಿತಿ ಮೇಲೆ ಕಣ್ಣಾಡಿಸಿದರು. ಗುರುಪುರ ಗ್ರಾಪಂ ಕಾರ್ಯವೈಖರಿ ಬಗ್ಗೆ ಅತೀವ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗುರುಪುರ ಗ್ರಾಪಂ ಉಪಾಧ್ಯಕ್ಷ ಜಿ.ಎಂ. ಉದಯ ಭಟ್, ತಾಪಂ ಸದಸ್ಯ ಸಚಿನ್ ಅಡಪ, ಪಿಡಿಒ ಅಬೂಬಕರ್, ದಕ ಜಿಪಂ ಸಿಇಒ ಸೆಲ್ವಮಣಿ, ಡಿಎಸ್ ಉಪ-ಕಾರ್ಯದರ್ಶಿ ಆನಂದ ಕುಮಾರ್, ಜಿಪಂ ಕಾರ್ಯನಿರ್ವಹಣಾ ಇಂಜಿನಿಯರ್ ನರೇಂದ್ರ ಬಾಬು, ಜಿಪಂ ಸಹಾಯಕ ಕಾರ್ಯನಿರ್ವಹಣಾ ಇಂಜಿನಿಯರ್ ರೋಹಿದಾಸ್, ಜಿಪಂ ಕಿರಿಯ ಇಂಜಿನಿಯರ್ ಪ್ರದೀಪ್, ತಾಪಂ ಇಒ ಸದಾನಂದ ಸಪಲಿಗ, ಗ್ರಾಪಂ ಕಾರ್ಯದರ್ಶಿ ಅಶೋಕ್, ಲೆಕ್ಕ ಸಹಾಯಕ ನಿತ್ಯಾನಂದ, ಪಂಚಾಯತ್ ಸದಸ್ಯ ಯಶವಂತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X