Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸುನೀಲ್ ಛೆಟ್ರಿ ಏಶ್ಯನ್ ಕಪ್ 2019...

ಸುನೀಲ್ ಛೆಟ್ರಿ ಏಶ್ಯನ್ ಕಪ್ 2019 ನೆಚ್ಚಿನ ಆಟಗಾರ

ವಾರ್ತಾಭಾರತಿವಾರ್ತಾಭಾರತಿ2 Aug 2020 12:00 PM IST
share
ಸುನೀಲ್ ಛೆಟ್ರಿ ಏಶ್ಯನ್ ಕಪ್ 2019 ನೆಚ್ಚಿನ ಆಟಗಾರ

ಹೊಸದಿಲ್ಲಿ: ಭಾರತದ ಫುಟ್ಬಾಲ್ ತಂಡದ ನಾಯಕ ಸುನೀಲ್ ಛೆಟ್ರಿ 2019ರ ಎಎಫ್‌ಸಿ ಏಶ್ಯನ್ ಕಪ್ ಫುಟ್ಬಾಲ್ ನೆಚ್ಚಿನ ಆಟಗಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

 19 ದಿನಗಳಲ್ಲಿ 5,61,856 ಮತಗಳನ್ನು ಪಡೆದು ಸುನೀಲ್ ಛೆಟ್ರಿ 2019 ಎಎಫ್‌ಸಿ ಏಶ್ಯನ್ ಕಪ್‌ನ ನೆಚ್ಚಿನ ಆಟಗಾರನಾಗಿ ಹೊರಹೊಮ್ಮಿದ್ದಾರೆ.

  ಫೈನಲ್‌ನಲ್ಲಿ ಉಜ್ಬೇಕಿಸ್ತಾನದ ಎಲ್ಡರ್ ಶೋಮುರೊಡೋವ್ ಅವರನ್ನು ಛೆಟ್ರಿ ಹಿಂದಕ್ಕೆ ತಳ್ಳಿದ್ದಾರೆ.

 ಏಶ್ಯನ್ ಫುಟ್ಬಾಲ್ ಕಾನ್ಫೆಡರೇಶನ್ ನಡೆಸಿದ ಸಮೀಕ್ಷೆಯಲ್ಲಿ ಭಾರತೀಯರು ಛೆಟ್ರಿ ಪರವಾಗಿ ಮತ ಚಲಾಯಿಸಿದ್ದಾರೆ.

 ಸುನಿಲ್ ಛೆಟ್ರಿ ಶೋಮುರೊಡೋವ್ ಅವರನ್ನು ಶೇ. 51-49 ಮತಗಳಲ್ಲಿ ಸೋಲಿಸಿದರು. ಮತದಾನದ ಆರಂಭಿಕ ಹಂತಗಳಲ್ಲಿ ಛೆಟ್ರಿ ಹಿಂದುಳಿದಿದ್ದರು.

ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆದ ಪಂದ್ಯಾವಳಿಯಲ್ಲಿ ಆತಿಥೇಯ ಯುಎಇ ಮತ್ತು ಬಹರೈನ್ ವಿರುದ್ಧ ಸೋಲು ಅನುಭವಿಸುವ ಮೊದಲು ಭಾರತ 4-1 ಗೋಲುಗಳಿಂದ ಥಾಯ್‌ಲ್ಯಾಂಡ್ ತಂಡವನ್ನು ಸೋಲಿಸಿತು.

    

ರಾಷ್ಟ್ರೀಯ ಫುಟ್ಬಾಲ್ ತಂಡದ ಪರ 115 ಪಂದ್ಯಗಳನ್ನು ಆಡಿರುವ ಛೆಟ್ರಿ 72 ಗೋಲುಗಳನ್ನು ಗಳಿಸಿದ್ದಾರೆ. ಛೆಟ್ರಿ ಭಾರತದ ಫುಟ್ಬಾಲ್ ವೃತ್ತಿ ಬದುಕಿನಲ್ಲಿ 15 ವರ್ಷಗಳನ್ನು ಪೂರೈಸಿದ್ದಾರೆ. ಅವರು ಜೂನ್ 12, 2005 ರಂದು ಕ್ವೆಟ್ಟಾದಲ್ಲಿ ನೆರೆಯ ಪಾಕಿಸ್ತಾನದ ವಿರುದ್ಧ ಪಾದಾರ್ಪಣೆ ಮಾಡಿದ್ದರು. ಸಕ್ರಿಯ ಫುಟ್ಬಾಲ್ ಆಟಗಾರರಲ್ಲಿ ಅವರು ಎರಡನೇ ಅತಿ ಹೆಚ್ಚು ಅಂತರ್‌ರಾಷ್ಟ್ರೀಯ ಸ್ಕೋರರ್ ಆಗಿದ್ದಾರೆ, ಪೋರ್ಚುಗಲ್‌ನ ಕ್ರಿಸ್ಟಿಯಾನೊ ರೊನಾಲ್ಡೊ ಮೊದಲ ಸ್ಥಾನದಲ್ಲಿದ್ದಾರೆ. ಅರ್ಜೆಂಟೀನದ ಲಿಯೊನೆಲ್ ಮೆಸ್ಸಿ ಮೂರನೇ ಸ್ಥಾನದಲ್ಲಿದ್ದಾರೆ.

  35ರ ಹರೆಯದ ಛೆಟ್ರಿ ಅವರ ಭವಿಷ್ಯದ ಯೋಜನೆಗಳ ಬಗ್ಗೆ ನಿರಂತರವಾಗಿ ಕೇಳಲಾಗುತ್ತದೆ ಮತ್ತು ಯಾವಾಗ ಅವರು ನಿವೃತ್ತರಾಗುತ್ತಾರೆಂದು ಅಭಿಮಾನಿಗಳು ಕೇಳುತ್ತಿದ್ದಾರೆ. ‘‘ನಾನು ನನ್ನ ಫುಟ್ಬಾಲ್‌ನ್ನು ಆನಂದಿಸುತ್ತಿದ್ದೇನೆ ಮತ್ತು ಶೀಘ್ರದಲ್ಲೇ ನಿವೃತ್ತಿಯಾಗುವುದಿಲ್ಲ’’ ಎಂದು ಇತ್ತೀಚೆಗೆ ಛೆಟ್ರಿ ಸಂದರ್ಶನವೊಂದರಲ್ಲಿ ಹೇಳಿದ್ದರು.

‘‘ನನ್ನ ದೇಶಕ್ಕಾಗಿ 15 ವರ್ಷ ಆಡಿದ ಅದೃಷ್ಟ ನನ್ನದು. ಇದು ಒಂದು ಕನಸು, 3-4 ವರ್ಷಗಳು ಹೆಚ್ಚು ಮತ್ತು ಅದು (ಸುಮಾರು) 20 ವರ್ಷಗಳು ’’ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X