Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಕೊರೋನ ಸೋಂಕಿಗೆ ಮತ್ತೆ 84...

ರಾಜ್ಯದಲ್ಲಿ ಕೊರೋನ ಸೋಂಕಿಗೆ ಮತ್ತೆ 84 ಬಲಿ; ಸಾವಿನ ಸಂಖ್ಯೆ 2,496ಕ್ಕೆ ಏರಿಕೆ

ಹೊಸದಾಗಿ 5,532 ಮಂದಿಗೆ ಸೋಂಕು ದೃಢ

ವಾರ್ತಾಭಾರತಿವಾರ್ತಾಭಾರತಿ2 Aug 2020 7:26 PM IST
share
ರಾಜ್ಯದಲ್ಲಿ ಕೊರೋನ ಸೋಂಕಿಗೆ ಮತ್ತೆ 84 ಬಲಿ; ಸಾವಿನ ಸಂಖ್ಯೆ 2,496ಕ್ಕೆ ಏರಿಕೆ

ಬೆಂಗಳೂರು, ಆ. 2: ರಾಜ್ಯದಲ್ಲಿ ಕೊರೋನ ಸೋಂಕಿನಿಂದ ಹೊಸದಾಗಿ 84 ಮಂದಿ ಮೃತಪಟ್ಟಿದ್ದಾರೆ. 5,532 ಮಂದಿಗೆ ಕೊರೋನ ಸೋಂಕು ತಗುಲಿದ್ದು, 4,077 ಮಂದಿ ಗುಣಮುಖರಾಗಿದ್ದಾರೆ.

ಈ ಮೂಲಕ ಸೋಂಕು ಪ್ರಕರಣಗಳು 1,34,819ಕ್ಕೆ ಏರಿಕೆಯಾಗಿದ್ದು, ಸೋಂಕಿನಿಂದ ಈವರೆಗೆ 2,496 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 57,725 ಮಂದಿ ಗುಣಮುಖರಾಗಿದ್ದಾರೆ.

ತ್ರಿಶತಕ ಒಂದು ಜಿಲ್ಲೆ, ಮೂರು ಜಿಲ್ಲೆ ದ್ವಿಶತಕ, 10 ಜಿಲ್ಲೆ ಶತಕ: ಬಳ್ಳಾರಿ ಜಿಲ್ಲೆಯಲ್ಲಿ 300ಕ್ಕೂ ಹೆಚ್ಚು ಮಂದಿ ಸೋಂಕು, ಕಲಬುರ್ಗಿ, ಮೈಸೂರು, ರಾಯಚೂರು ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಮಂದಿ ಸೋಂಕು, ಉಡುಪಿ, ಧಾರವಾಡ, ದಾವಣಗೆರೆ, ಬೆಳಗಾವಿ, ದಕ್ಷಿಣ ಕನ್ನಡ, ಹಾವೇರಿ, ಹಾಸನ, ಬೀದರ್, ಬಾಗಲಕೋಟೆ, ವಿಜಯಪುರ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಮಂದಿ ಸೋಂಕಿತರಿದ್ದಾರೆ ಬೆಂಗಳೂರು ನಗರದಲ್ಲಿ 2,105 ಮಂದಿ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

ಸಾವು ಪ್ರಕರಣಗಳು: ರವಿವಾರ ಸೋಂಕಿನಿಂದಾಗಿ ಬೆಂಗಳೂರು ನಗರದಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ. ಮೈಸೂರು, ದಕ್ಷಿಣ ಕನ್ನಡ ತಲಾ 10, ಧಾರವಾಡ 8, ಕಲಬುರ್ಗಿ 6, ಶಿವಮೊಗ್ಗ 4, ಮಂಡ್ಯ, ಗದಗ ತಲಾ 4 ಮಂದಿ ಸಾವನ್ನಪ್ಪಿದ್ದಾರೆ.

ಗುಣಮುಖ: 4,077 ಮಂದಿಯಲ್ಲಿ ಬೆಂಗಳೂರಿನಲ್ಲಿ 2,331, ರಾಯಚೂರು 153, ತುಮಕೂರು 150, ಹಾಸನ 135, ಕಲಬುರ್ಗಿ 117, ಬಳ್ಳಾರಿ 105, ಮೈಸೂರು 101 ಮಂದಿ ಗುಣಮುಖರಾಗಿದ್ದಾರೆ. 

ಐಸಿಯುನಲ್ಲಿ ಇರುವವರು: ಬೆಂಗಳೂರು ನಗರ 339, ಧಾರವಾಡ 40, ಹಾಸನ 37, ಬಳ್ಳಾರಿ 22, ಕಲಬುರ್ಗಿ 21, ಮಂಡ್ಯ 19, ಕೊಪ್ಪಳ 18, ರಾಯಚೂರು 17, ಗದಗ 16, ಚಿತ್ರದುರ್ಗ, ಮೈಸೂರು ತಲಾ 12, ಬೀದರ್ 11, ದಾವಣಗೆರೆ, ತುಮಕೂರು ತಲಾ 10, ಬೆಳಗಾವಿ 9, ಹಾವೇರಿ, ಶಿವಮೊಗ್ಗ ತಲಾ 7, ದಕ್ಷಿಣ ಕನ್ನಡ 6, ಚಾಮರಾಜನಗರ, ಚಿಕ್ಕಬಳ್ಳಾಪುರ, ಉಡುಪಿ ತಲಾ 5, ಬಾಗಲಕೋಟೆ 4, ಚಿಕ್ಕಮಗಳೂರು, ಕೊಡಗು ತಲಾ 2, ಉತ್ತರ ಕನ್ನಡ, ವಿಜಯಪುರ ತಲಾ ಒಬ್ಬರು ತುರ್ತು ನಿಗಾ ಘಟಕದಲ್ಲಿ ಇದ್ದಾರೆ.

ಜಿಲ್ಲಾವಾರು ಸೋಂಕಿನ ವಿವರ: ರಾಜ್ಯದಲ್ಲಿ 5,532 ಮಂದಿ ಸೋಂಕಿತರಲ್ಲಿ ದಿನದ ಅತಿ ಹೆಚ್ಚು ಸೋಂಕಿತರು ಬೆಂಗಳೂರು ನಗರ 2,105, ಬಳ್ಳಾರಿ 377, ಕಲಬುರ್ಗಿ, ಮೈಸೂರು ತಲಾ 238, ರಾಯಚೂರು 212, ಉಡುಪಿ 182, ಧಾರವಾಡ 181, ದಾವಣಗೆರೆ 178, ಬೆಳಗಾವಿ 172, ದಕ್ಷಿಣ ಕನ್ನಡ 163, ಹಾವೇರಿ 146, ಹಾಸನ 142, ಬೀದರ್ 135, ಬಾಗಲಕೋಟೆ 131, ವಿಜಯಪುರ 113, ಶಿವಮೊಗ್ಗ 99, ಮಂಡ್ಯ 97, ಗದಗ 88, ಕೊಪ್ಪಳ 87, ರಾಮನಗರ 71, ಚಿಕ್ಕಬಳ್ಳಾಪುರ 55, ಕೋಲಾರ 51, ಚಿತ್ರದುರ್ಗ 46, ಚಿಕ್ಕಮಗಳೂರು 40, ಯಾದಗಿರಿ 39, ಬೆಂಗಳೂರು ಗ್ರಾಮಾಂತರ 38, ತುಮಕೂರು 35, ಚಾಮರಾಜನಗರ 31, ಉತ್ತರ ಕನ್ನಡ 26, ಕೊಡಗು ಜಿಲ್ಲೆಯಲ್ಲಿ 16 ಮಂದಿಗೆ ಕೊರೋನ ದೃಢಪಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X