Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸ್ಪೇಸ್‌ಎಕ್ಸ್ ನಿರ್ಮಿತ ಬಾಹ್ಯಾಕಾಶ ನೌಕೆ...

ಸ್ಪೇಸ್‌ಎಕ್ಸ್ ನಿರ್ಮಿತ ಬಾಹ್ಯಾಕಾಶ ನೌಕೆ ಭೂಮಿಯತ್ತ ಪಯಣ: ಇಬ್ಬರು ಗಗನಯಾತ್ರಿಗಳಿರುವ ಬಾಹ್ಯಾಕಾಶ ನೌಕೆ

ಅಂತರಿಕ್ಷ ಯಾತ್ರೆಯ ಯುಗದಲ್ಲಿ ಹೊಸ ಮೈಲುಗಲ್ಲು

ವಾರ್ತಾಭಾರತಿವಾರ್ತಾಭಾರತಿ2 Aug 2020 10:18 PM IST
share
ಸ್ಪೇಸ್‌ಎಕ್ಸ್ ನಿರ್ಮಿತ ಬಾಹ್ಯಾಕಾಶ ನೌಕೆ ಭೂಮಿಯತ್ತ ಪಯಣ: ಇಬ್ಬರು ಗಗನಯಾತ್ರಿಗಳಿರುವ ಬಾಹ್ಯಾಕಾಶ ನೌಕೆ

ನ್ಯೂಯಾರ್ಕ್,ಆ.2: ಅಮೆರಿಕದ ಗಗನಯಾತ್ರಿಗಳಾದ ಡ್ಯೂಗ್ ಹುರ್ಲೆ ಹಾಗೂ ಬಾಬ್ ಬೆಹ್ನೆಕಿನ್ ಅವರನ್ನು ಹೊತ್ತ ಡ್ರಾಗನ್ ಎಂಡೆವರ್ ಕ್ಯಾಪ್ಸೂಲ್ ಬಾಹ್ಯಾಕಾಶ ನೌಕೆಯ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ನಿರ್ಗಮಿಸಿದ್ದು, ಭೂಮಿಯೆಡೆಗೆ ಪ್ರಯಾಣವನ್ನು ಆರಂಭಿಸಿದೆ.

 ಡ್ರಾಗನ್ ಎಂಡೆವರ್ 2011ರ ಬಳಿಕ ಅಮೆರಿಕದ ನೆಲದಿಂದ ಉಡಾವಣೆಗೊಂಡ ಪ್ರಪ್ರಥಮ ಬಾಹ್ಯಾಕಾಶ ನೌಕೆಯಾಗಿದೆ. ಅಷ್ಟೇ ಅಲ್ಲದೆ ಮಾನವರನ್ನು ಅಂತರಿಕ್ಷಕ್ಕೆ ಕೊಂಡೊಯ್ಯಲು ವಾಣಿಜ್ಯಾತ್ಮಕವಾಗಿ ಅಭಿವೃದ್ಧಿಪಡಿಸಿದ ಮೊದಲ ಗಗನನೌಕೆ ಇದಾಗಿದೆ.

ಈ ಇಬ್ಬರು ಬಾಹ್ಯಾಕಾಶ ಯಾತ್ರಿಕರು ರವಿವಾರ ಭೂಕಾಲಮಾನ 4.45ರ ವೇಳೆಗೆ ಕರಾವಳಿಯಲ್ಲಿ ಇಳಿಯಲಿದ್ದಾರೆಂದು ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಾಸಾ ತಿಳಿಸಿದೆ. ಡ್ರಾಗನ್ ಎಂಡೆವರ್ ನೌಕೆಯನ್ನು ಅಮೆರಿಕದ ವಾಣಿಜ್ಯ ಬಾಹ್ಯಾಕಾಶ ಸಂಸ್ಥೆ ಸ್ಪೇಸ್‌ಎಕ್ಸ್ ಅಭಿವೃದ್ಧಿಪಡಿಸಿದೆ.

ಈ ಇಬ್ಬರು ಗಗನಯಾತ್ರಿಕರ ಯಶಸ್ವಿ ಆಗಮನದೊಂದಿಗೆ ಅಮೆರಿಕವು ಮಾನವ ಬಾಹ್ಯಾಕಾಶ ಯಾತ್ರೆಯಲ್ಲಿ ಮತ್ತೆ ವಿಶ್ವನಾಯಕನೆನಿಸಿಕೊಳ್ಳಲಿದೆ.

 ಗಗನಯಾತ್ರಿಗಳಾದ ಬೆಹನ್‌ಕೆನ್ ಹಾಗೂ ಹುರ್ಲೆ ಅವರು ತಮ್ಮ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್)ಕ್ಕೆ ತಮ್ಮ ಯಾತ್ರೆಯನ್ನು ಮೇನಲ್ಲಿ ಆರಂಭಿಸಿದ್ದರು. ಸುಮಾರು ಎರಡು ತಿಂಗಳುಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ವಾಸ್ತವ್ಯವಿದ್ದ ಬಳಿಕ ಅವರು ಭೂಮಿಗೆ ಮರಳುತ್ತಿದ್ದಾರೆ. ಈ ಮಧ್ಯೆ ಗಗನಯಾತ್ರಿಗಳು ಇಳಿಯಲಿರುವ ಫ್ಲಾರಿಡಾದ ಕರಾವಳಿಯಲ್ಲಿ ಚಂಡಮಾರುತದ ಭೀತಿಯಿರುವುದು ಆತಂಕಕ್ಕೆ ಕಾರಣವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X