Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಅರ್ನಬ್, ದ ನ್ಯೂಸ್ ಪ್ರಾಸ್ಟಿಟ್ಯೂಟ್'...

'ಅರ್ನಬ್, ದ ನ್ಯೂಸ್ ಪ್ರಾಸ್ಟಿಟ್ಯೂಟ್' ಎಂಬ ಚಿತ್ರದ ಮೂಲಕ ಅರ್ನಬ್ ಗೋಸ್ವಾಮಿ ಬಂಡವಾಳ ಬಯಲು: ರಾಮ್ ಗೋಪಾಲ್ ವರ್ಮಾ

ವಾರ್ತಾಭಾರತಿವಾರ್ತಾಭಾರತಿ4 Aug 2020 9:30 AM IST
share
ಅರ್ನಬ್, ದ ನ್ಯೂಸ್ ಪ್ರಾಸ್ಟಿಟ್ಯೂಟ್ ಎಂಬ ಚಿತ್ರದ ಮೂಲಕ ಅರ್ನಬ್ ಗೋಸ್ವಾಮಿ ಬಂಡವಾಳ ಬಯಲು: ರಾಮ್ ಗೋಪಾಲ್ ವರ್ಮಾ

ಹೊಸದಿಲ್ಲಿ, ಆ.4: ಖ್ಯಾತ ಚಿತ್ರ ನಿರ್ಮಾಪಕ ರಾಮ್‌ಗೋಪಾಲ್ ವರ್ಮಾ ಅವರು, ಅರ್ನಬ್ ಗೋಸ್ವಾಮಿಯವರ ಮುಖವಾಡ ಕಳಚಿ ಹಾಕುವ ತಮ್ಮ ಮುಂದಿನ ಚಿತ್ರದ ಶೀರ್ಷಿಕೆಯನ್ನು ಘೋಷಿಸಿದ್ದಾರೆ. ರಿಪಬ್ಲಿಕ್ ಟಿವಿ ಸಂಸ್ಥಾಪಕರ ಅರ್ಥಹೀನ ಪ್ರಲಾಪದ ಬಗ್ಗೆ ಸೈಫ್ ಅಲಿ ಖಾನ್ ಅವರ ಸಹನಟ ಕುಬ್ಬರಾ ಸೇಟ್ ಹಾಗೂ ಕವಿತಾ ಕೌಸಿಕ್ ವಾಗ್ದಾಳಿ ನಡೆಸಿದ ಬೆನ್ನಲ್ಲೇ 'ಅರ್ನಬ್, ದ ನ್ಯೂಸ್ ಪ್ರಾಸ್ಟಿಟ್ಯೂಟ್' ಎಂಬ ಹೆಸರಿನ ಚಿತ್ರ ನಿರ್ಮಾಣವನ್ನು ವರ್ಮಾ ಪ್ರಕಟಿಸಿದ್ದಾರೆ.

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣವನ್ನು ರಿಪಬ್ಲಿಕ್ ಟಿವಿಯ ಅರ್ನಬ್ ಬೋಸ್ವಾಮಿ ಪಟ್ಟು ಬಿಡದೇ ಪ್ರಸಾರ ಮಾಡುವ ಮೂಲಕ ಬಾಲಿವುಡ್ ಚಿತ್ರ ಜಗತ್ತನ್ನು ಕೆಟ್ಟದಾಗಿ ಬಿಂಬಿಸಿದ ಬಗ್ಗೆ ಚಿತ್ರರಂಗದ ಖ್ಯಾತನಾಮರಾದ ಸಲ್ಮಾನ್ ಖಾನ್, ಶಾರುಕ್ ಖಾನ್, ಆದಿತ್ಯ ಚೋಪ್ರ, ಕರಣ್ ಜೋಹರ್ ಅಂಥವರು ಮೌನ ಮುಗಿದು ಧ್ವನಿ ಎತ್ತಬೇಕು ಎಂದು ಅವರು ಒತ್ತಾಯಿಸಿದ್ದಾರೆ.

''ಗ್ಲಾಮರ್, ಹೊಳೆಯುವ ಪರದೆ ಹಿಂದೆ ಕರಾಳ ಮುಖವಿದೆ. ಅದು ಅಪರಾಧ ಮುಖ; ಭೂಗತ ಜಗತ್ತಿನ ಜತೆ ನಂಟು ಬೆಳೆಸಲಾಗಿದೆ ಅಥವಾ ಯುವ ಪ್ರತಿಭಾವಂತ ನಟ ನಟಿಯರ ಲೈಂಗಿಕ ಶೋಷಣೆ ಮುಂದುವರಿದಿದೆ'' ಎಂದು ಅರ್ನಬ್ ಹೇಳಿದ್ದರು.

ಈ ಬಗ್ಗೆ ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ವರ್ಮಾ, ''ಬಾಲಿವುಡ್ ಬಗ್ಗೆ ಅರ್ನಬ್ ಇಷ್ಟೊಂದು ಭಯಾನಕವಾಗಿ ಮಾತನಾಡುತ್ತಿರುವುದು ಆಘಾತ ತಂದಿದೆ. ಅಪರಾಧ ಸಂಪರ್ಕ ಹೊಂದಿದ ಕೊಳಕು ಉದ್ಯಮ, ಅತ್ಯಾಚಾರಿಗಳು, ಗ್ಯಾಂಗ್‌ಸ್ಟರ್‌ಗಳು, ಲೈಂಗಿಕ ಶೋಷಕರು ಇದ್ದಾರೆ ಎಂದು ಬಣ್ಣಿಸಿದ್ದಾರೆ. ದಿವ್ಯಾ ಭಾರತಿ, ಝಿಯಾ ಖಾನ್, ಶ್ರೀದೇವಿ ಹಾಗೂ ಸುಶಾಂತ್ ಸಾವನ್ನು ಒಂದೇ ಆಗಿ ಪರಿಗಣಿಸಿ ಹಂತಕ ಬಾಲಿವುಡ್ ಎಂದು ಹೇಗೆ ಹೇಳಿದ್ದಾರೆ. ಈ ನಾಲ್ಕು ಸಾವು 25 ವರ್ಷಗಳ ಅಂತರದಲ್ಲಿ ಸಂಭವಿಸಿದೆ. ಪ್ರತಿಯೊಂದೂ ಸಂಪೂರ್ಣ ಭಿನ್ನ. ಆದರೆ ಅರ್ನಬ್ ಪ್ರಕಾರ ಎಲ್ಲವೂ ಒಂದೇ; ಎಲ್ಲರನ್ನೂ ಹತ್ಯೆ ಮಾಡಿರುವುದು ಬಾಲಿವುಡ್'' ಎಂದು ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಅರ್ನಬ್ ಬಗ್ಗೆಯೇ ಒಂದು ಚಿತ್ರ ನಿರ್ಮಿಸುವುದಾಗಿ ಅವರು ಘೋಷಿಸಿದ್ದಾರೆ. ಇದರಲ್ಲಿ ಅವರ ಭ್ರಷ್ಟ ಮುಖಗಳ ಉದ್ದಗಲವನ್ನು ಬಿಂಬಿಸುವ ಮೂಲಕ ಅವರ ಮುಖವಾಡ ಕಳಚಲಿದ್ದೇನೆ ಎಂದು ಗುಡುಗಿದ್ದಾರೆ. ಅವರ ಕಾರ್ಯವಿಧಾನ ಅಧ್ಯಯನ ಮಾಡಿದ ಬಳಿಕ ನ್ಯೂಸ್ ಪಿಂಪ್ ಅಥವಾ ನ್ಯೂಸ್ ಪ್ರಾಸ್ಟಿಟ್ಯೂಟ್ ಇದರಲ್ಲಿ ಯಾವ ಟ್ಯಾಗ್‌ಲೈನ್ ನೀಡಬೇಕು ಎಂದು ಯೋಚಿಸಿದೆ. ಅಂತಿಮವಾಗಿ ಅವರಿಗೆ ಸೂಕ್ತವಾಗುವುದು ನ್ಯೂಸ್ ಪ್ರಾಸ್ಟಿಟ್ಯೂಟ್ ಎನ್ನುವ ಹೆಸರು ಎಂದು ವಿವರಿಸಿದ್ದಾರೆ.

My film on him is titled

“ARNAB”
THE NEWS PROSTITUTE
After extensively studying him I mulled on whether the tagline should be The News Pimp or The News Prostitute though both are relevant I finally settled on prostitute for its sound.

— Ram Gopal Varma (@RGVzoomin) August 3, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X