Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟೈಮ್ಸ್ ಸ್ಕ್ವೇರ್ ‍ನಲ್ಲಿ ರಾಮ ಮಂದಿರದ...

ಟೈಮ್ಸ್ ಸ್ಕ್ವೇರ್ ‍ನಲ್ಲಿ ರಾಮ ಮಂದಿರದ ಚಿತ್ರ ಪ್ರದರ್ಶನಕ್ಕೆ ನಾಗರಿಕ ಹಕ್ಕುಗಳ ಸಂಘಟನೆಗಳ ವಿರೋಧ

ವಾರ್ತಾಭಾರತಿವಾರ್ತಾಭಾರತಿ4 Aug 2020 6:04 PM IST
share
ಟೈಮ್ಸ್ ಸ್ಕ್ವೇರ್ ‍ನಲ್ಲಿ ರಾಮ ಮಂದಿರದ ಚಿತ್ರ ಪ್ರದರ್ಶನಕ್ಕೆ ನಾಗರಿಕ ಹಕ್ಕುಗಳ ಸಂಘಟನೆಗಳ ವಿರೋಧ

ಸ್ಯಾನ್ ಫ್ರಾನ್ಸಿಸ್ಕೋ : ನಾಳೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಲಿರುವುದರಿಂದ ಆ ದಿನ ಟೈಮ್ಸ್ ಸ್ಕ್ವೇರ್ ಪ್ರದೇಶದಲ್ಲಿ ಶ್ರೀ ರಾಮನ ಚಿತ್ರಗಳನ್ನು ಅಲ್ಲಿನ ಕಟ್ಟಡಗಳ ಎದುರಿರುವ ಪರದೆಯಲ್ಲಿ ಮೂಡಿಸುವ ಕೆಲ ಸಂಘಟನೆಗಳ ಯೋಜನೆಯನ್ನು ಎಲ್ಲಾ ಧರ್ಮಗಳ ಸದಸ್ಯರನ್ನೊಳಗೊಂಡ ಅಮೆರಿಕಾದ ದಕ್ಷಿಣ ಏಷ್ಯನ್ನರ ನಾಗರಿಕ ಹಕ್ಕುಗಳ ಸಂಘಟನೆಗಳು ವಿರೋಧಿಸಿವೆ.

ಈಗಾಗಲೇ ಈ ಸಂಘಟನೆಗಳು ಈ ಕುರಿತಂತೆ ನ್ಯೂಯಾರ್ಕ್ ಮೇಯರ್ ಬಿಲ್ ಡಿ ಬ್ಲಾಸಿಯೋ ಅವರಿಗೆ ಮನವಿಯನ್ನೂ ಸಲ್ಲಿಸಿವೆ.

‘ನ್ಯೂಯಾರ್ಕ್ ನ ಮುಸ್ಲಿಮರನ್ನು ಅವಮಾನಿಸಿ ಹಾಗೂ  ಭಾರತದಲ್ಲಿ ಮುಸ್ಲಿಮರ ವಿರುದ್ಧದ ಮಾನವ ಹಕ್ಕು ಉಲ್ಲಂಘನೆಗಳನ್ನು ಸಂಭ್ರಮಿಸಲು ಟೈಮ್ಸ್ ಸ್ಕ್ವೇರ್ ‍ನಲ್ಲಿ ಇಸ್ಲಾಮೋಫೋಬಿಕ್ ಬಿಲ್ ಬೋರ್ಡ್ ಗಳನ್ನು ಹಾಕುವುದಕ್ಕೆ’ ಪತ್ರದಲ್ಲಿ ವಿರೋಧ ವ್ಯಕ್ತಪಡಿಸಲಾಗಿದೆ.

ಈ ಪತ್ರಕ್ಕೆ ಕೋಯಲಿಶನ್ ಅಗೇನ್ಸ್ಟ್ ಫ್ಯಾಶಿಸಂ ಇನ್ ಇಂಡಿಯಾ, ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್, ಅಂಬೇಡ್ಕರ್ ಕಿಂಗ್ ಸ್ಟಡಿ ಸರ್ಕಲ್, ಇಂಡಿಯನ್ ಅಮೆರಿಕನ್ ಮುಸ್ಲಿಂ ಕೌನ್ಸಿಲ್ ಸಹಿತ ಹಲವು ಸಂಘಟನೆಗಳು ಸಹಿ ಹಾಕಿವೆ.

ರಾಮ ಮಂದಿರ ಕುರಿತಾದ ಹೋರ್ಡಿಂಗ್ ‍ಗಳನ್ನು ಹಾಕದಂತೆ ಕೆಲ ಜಾಹೀರಾತು ಏಜನ್ಸಿಗಳನ್ನು ಸಂಘಟನೆ ಸಂಪರ್ಕಿಸಿ ಮನವಿ ಮಾಡಿವೆ ಎನ್ನಲಾಗಿದೆ.

‘ಜೈ ಶ್ರೀರಾಮ್’ ಎಂಬ ಪದಗಳು, ಶ್ರೀ ರಾಮನ ಚಿತ್ರ ಹಾಗೂ ಮಂದಿರದ ಚಿತ್ರಗಳನ್ನು ಟೈಮ್ಸ್ ಸ್ಕ್ವೇರ್ ಸಹಿತ ಅಲ್ಲಿನ ನಾಸ್ಡ್ಯಾಖ್ ಪರದೆಯಲ್ಲಿ ಮೂಡಿಸಲು  ಏರ್ಪಾಟುಗಳನ್ನು ಮಾಡಲಾಗುತ್ತಿದೆ ಎಂದು ಅಮೆರಿಕನ್ ಇಂಡಿಯಾ ಪಬ್ಲಿಕ್ ಅಫೇರ್ಸ್ ಸಮಿತಿ ಅಧ್ಯಕ್ಷ  ಜಗದೀಶ್ ಸೆಹ್ವಾನಿ ಕಳೆದ ವಾರ ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X