Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಮಿಕ ಮಹಿಳೆಗೆ ಕಿರುಕುಳ, ಕೊಲೆಯತ್ನ:...

ಕಾರ್ಮಿಕ ಮಹಿಳೆಗೆ ಕಿರುಕುಳ, ಕೊಲೆಯತ್ನ: ಆರೋಪಿಗೆ ಐದು ವರ್ಷ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ4 Aug 2020 9:02 PM IST
share

ಮಂಗಳೂರು, ಆ.4: ಕಾರ್ಮಿಕ ಮಹಿಳೆಗೆ ಮಾನಸಿಕ ಕಿರುಕುಳ ಹಾಗೂ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಆರೋಪಿಗೆ ಐದು ವರ್ಷ ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ನೀಡಿದೆ.

ಪೆರ್ಮುದೆ ಕಿಟಕಿ ನಿವಾಸಿ ಸುನಿಲ್‌ ಕುಮಾರ್ (42) ಶಿಕ್ಷೆಗೊಳಗಾದ ಆರೋಪಿ.

ಪ್ರಕರಣ ವಿವರ:  ಸುನೀಲ್ ‌ಕುಮಾರ್‌ಗೆ ಕುಡಿತದ ಚಟವಿದ್ದು, ನೆರೆಹೊರೆಯವರೊಂದಿಗೆ ಗಲಾಟೆ ಮಾಡುತ್ತಿದ್ದ. ಅದರಂತೆ, ಮಂಗಳೂರು ನಗರದ ಹೊರವಲಯದ ಎಕ್ಕಾರು ಮೂಲದ ತನುಜಾ (45) ಎಂಬ ಮಹಿಳೆಯ ಜೊತೆಗೂ ಈತ ಪದೇ ಪದೇ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಮಹಿಳೆಯು ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಮೂರು ಬಾರಿ ದೂರು ನೀಡಿದ್ದರು.

ಇದಾದ ಬಳಿಕ 2019ರ ಫೆ. 28ರಂದು ಸಂಜೆ 5:30ಕ್ಕೆ ತನುಜಾ ಕೂಲಿ ಕೆಲಸದಿಂದ ಮನೆಗೆ ಬರುತ್ತಿದ್ದ ವೇಳೆ ಆರೋಪಿ ತಡೆದು ನಿಲ್ಲಿಸಿದ್ದಾನೆ. ಈ ವೇಳೆ ಮಹಿಳೆಗೆ ಈತ ಜೀವ ಬೆದರಿಕೆ ಹಾಕುವುದಲ್ಲದೆ, ದೊಣ್ಣೆಯಿಂದ ಹೊಡೆದು ಕೊಲೆಗೆ ಯತ್ನಿಸಿದ್ದ. ಇದು ಮಾತ್ರವಲ್ಲದೆ ಮಹಿಳೆಯ ಬಳಿಯಿದ್ದ ಮೊಬೈಲ್ ಕೂಡ ಸುಲಿಗೆ ಮಾಡಿದ್ದ ಎನ್ನುವ ಆರೋಪ ಈತನ ಮೇಲಿದೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಅಕ್ರಮ ತಡೆ, ಮಾರಣಾಂತಿಕ ಹಲ್ಲೆ, ಸುಲಿಗೆ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಬಜ್ಪೆ ಪೊಲೀಸ್ ಇನ್‌ಸ್ಪೆಕ್ಟರ್ ಪರಶಿವಮೂರ್ತಿ ಸಮಗ್ರ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ಬಗ್ಗೆ ಸಮಗ್ರ ವಿಚಾರಣೆ ನಡೆಸಿದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ನ್ಯಾಯಾಧೀಶ ಟಿ.ಪಿ. ರಾಮಲಿಂಗೇಗೌಡ ಆರೋಪ ಸಾಬೀತುಪಡಿಸಿ ತೀರ್ಪು ನೀಡಿದ್ದಾರೆ.

ಆರೋಪಿಗೆ ಐಪಿಸಿ ಸೆಕ್ಷನ್ 341 (ಅಕ್ರಮ ತಡೆ) ಆರೋಪದಲ್ಲಿ ಐದು ಸಾವಿರ ರೂ. ದಂಡ, 326 (ಮಾರಣಾಂತಿಕ ಹಲ್ಲೆ) ಆರೋಪದಲ್ಲಿ ನಾಲ್ಕು ವರ್ಷ ಜೈಲು ಮೂರು ಸಾವಿರ ರೂ. ದಂಡ, 307 (ಕೊಲೆಯತ್ನ) ಆರೋಪದಲ್ಲಿ ಐದು ವರ್ಷ ಶಿಕ್ಷೆ ಮೂರು ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಆರೋಪಿ ಪ್ರಕರಣ ನಡೆದ ಬಳಿಕ ನ್ಯಾಯಾಂಗ ಬಂಧನದಲ್ಲಿದ್ದು, ಶಿಕ್ಷೆ ಮುಂದುವರಿದಿದೆ.

ಪ್ರಕರಣಕ್ಕೆ ಸಂಬಂಧಿಸಿ ಒಂಬತ್ತು ಸಾಕ್ಷಿ ಹಾಗೂ 19 ದಾಖಲೆಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ದಂಡದ ಮೊತ್ತದಲ್ಲಿ ಐದು ಸಾವಿರ ರೂ. ಸಂತ್ರಸ್ತ ಮಹಿಳೆಗೆ ಪರಿಹಾರ ರೂಪದಲ್ಲಿ ನೀಡಬೇಕೆಂದು ನ್ಯಾಯಾಲಯವು ಆದೇಶದಲ್ಲಿ ಸೂಚಿಸಿದೆ.

ಸರಕಾರದ ಪರವಾಗಿ ಹರೀಶ್ಚಂದ್ರ ಉದ್ಯಾವರ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X