Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್‌ ಟಿಇ ಕಾಯ್ದೆಯ ಬಗ್ಗೆ ಮೌನ ವಹಿಸಿದ...

ಆರ್‌ ಟಿಇ ಕಾಯ್ದೆಯ ಬಗ್ಗೆ ಮೌನ ವಹಿಸಿದ ರಾಷ್ಟ್ರೀಯ ಶಿಕ್ಷಣ ನೀತಿ: ಶಿಕ್ಷಣ ತಜ್ಞರ ಆತಂಕ

ವಾರ್ತಾಭಾರತಿವಾರ್ತಾಭಾರತಿ4 Aug 2020 11:05 PM IST
share
ಆರ್‌ ಟಿಇ ಕಾಯ್ದೆಯ ಬಗ್ಗೆ ಮೌನ ವಹಿಸಿದ ರಾಷ್ಟ್ರೀಯ ಶಿಕ್ಷಣ ನೀತಿ: ಶಿಕ್ಷಣ ತಜ್ಞರ ಆತಂಕ

ಹೊಸದಿಲ್ಲಿ, ಆ.4: ಕೇಂದ್ರ ಸರಕಾರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಮುಕ್ತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕು (ಆರ್‌ ಟಿಇ) ಕಾಯ್ದೆಯ ಮಹತ್ವವನ್ನು ಕಡಿಮೆಗೊಳಿಸಲಾಗಿದೆ ಎಂದು ‘ರೈಟ್ ಟು ಎಜುಕೇಶನ್’ ವೇದಿಕೆ ಆತಂಕ ವ್ಯಕ್ತಪಡಿಸಿದೆ.

ನೂತನ ಶಿಕ್ಷಣ ನೀತಿಯಲ್ಲಿ ಪ್ರಸ್ತಾವಿಸಲಾಗಿರುವ ಶಿಕ್ಷಣ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆ ಹೆಚ್ಚಳ ಮತ್ತು ಶಾಲಾ ಶಿಕ್ಷಣದ ಸಾರ್ವತ್ರೀಕರಣದ ವಿಷಯ ಸ್ವಾಗತಾರ್ಹವಾಗಿದೆ. ಆದರೆ ಇದನ್ನು ಸಾಧಿಸಲು ಕಾನೂನು ಬೆಂಬಲದ ಕೊರತೆಯಿದೆ. ಖಾಸಗಿ ಹೂಡಿಕೆ ಮತ್ತು ಶಾಲಾ ಶಿಕ್ಷಣದ ಸಾರ್ವತ್ರೀಕರಣವನ್ನು ಆರ್‌ ಟಿಇ ಕಾಯ್ದೆಯೊಂದಿಗೆ ಜೋಡಿಸಲು ವಿಫಲವಾಗಿದ್ದು, ಪೂರ್ವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ಕಾನೂನುಬದ್ಧ ಹಕ್ಕೆಂದು ಉಲ್ಲೇಖಿಸಿಲ್ಲ ಎಂದು ರೈಟ್ ಟು ಎಜುಕೇಶನ್ (ಆರ್‌ಟಿಇ) ವೇದಿಕೆ ಆತಂಕ ವ್ಯಕ್ತಪಡಿಸಿದೆ.

ಪ್ರಾಥಮಿಕ ಹಂತದ ಬಳಿಕ ಶಿಕ್ಷಣ ತ್ಯಜಿಸುವ ಪ್ರಮಾಣ (ವಿಶೇಷವಾಗಿ ಹೆಣ್ಣು ಮಕ್ಕಳು) ಅಧಿಕವಾಗಿದೆ. ಭಾರತದಲ್ಲಿ ಆರ್‌ ಟಿಇ ಕಾಯ್ದೆಯ ಮೂಲಕ ಶಿಕ್ಷಣ ನೀತಿಯ ವಿಕಾಸದ ಅತ್ಯುನ್ನತ ಮಟ್ಟ ತಲುಪಲಾಗಿದೆ. ಈ ಕಾಯ್ದೆಯು ಕಾನೂನುಬದ್ಧ ಹಕ್ಕನ್ನು ನೀಡುತ್ತದೆ ಎಂದು ವೇದಿಕೆ ಹೇಳಿದೆ. 6ನೇ ತರಗತಿಯಿಂದ ಮಕ್ಕಳಿಗೆ ವೃತ್ತಿಪರ ತರಬೇತಿ ನೀಡುವ ನಿರ್ಧಾರವು ವಿದ್ಯಾರ್ಥಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿ ಅವರನ್ನು ಕಾರ್ಮಿಕರ ಮಾರುಕಟ್ಟೆಗೆ ದೂಡಬಹುದು. ಅವರ ಶಿಕ್ಷಣ ಅರ್ಧಕ್ಕೇ ಮೊಟಕುಗೊಳ್ಳುವ ಅಪಾಯವಿದೆ ಎಂದು ವೇದಿಕೆ ಆತಂಕ ವ್ಯಕ್ತಪಡಿಸಿದೆ.

ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿರುವ ತಾರತಮ್ಯವನ್ನು ನಿವಾರಿಸುವ ಏಕೈಕ ಮಾರ್ಗವೆಂದರೆ ದೇಶದಲ್ಲಿ ಸಾಮಾನ್ಯ ಶಿಕ್ಷಣ ವ್ಯವಸ್ಥೆ(ಸಿಎಸ್‌ಎಸ್)ಯನ್ನು ಅನುಷ್ಟಾನಗೊಳಿಸುವುದಾಗಿದೆ. ಈ ವ್ಯವಸ್ಥೆಯಿಂದ ದೇಶದ ಎಲ್ಲಾ ಮಕ್ಕಳಿಗೂ ಸಮಾನ ಗುಣಮಟ್ಟದ ಶಿಕ್ಷಣ ದೊರಕುತ್ತದೆ ಎಂದು ಆರ್‌ಟಿಇ ವೇದಿಕೆಯ ರಾಷ್ಟ್ರೀಯ ಸಂಯೋಜಕ ಅಂಬರೀಶ್ ರೈ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X