Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ರೂಪದರ್ಶಿ, 'ಮಿಸ್ ಇಂಡಿಯಾ ಫೈನಲಿಸ್ಟ್'...

ಈ ರೂಪದರ್ಶಿ, 'ಮಿಸ್ ಇಂಡಿಯಾ ಫೈನಲಿಸ್ಟ್' ಗೆ ಯುಪಿಎಸ್‍ಸಿ ಪರೀಕ್ಷೆಯಲ್ಲಿ 93ನೇ ರ‍್ಯಾಂಕ್

ವಾರ್ತಾಭಾರತಿವಾರ್ತಾಭಾರತಿ5 Aug 2020 12:47 PM IST
share
ಈ ರೂಪದರ್ಶಿ, ಮಿಸ್ ಇಂಡಿಯಾ ಫೈನಲಿಸ್ಟ್ ಗೆ ಯುಪಿಎಸ್‍ಸಿ ಪರೀಕ್ಷೆಯಲ್ಲಿ 93ನೇ ರ‍್ಯಾಂಕ್

ಹೊಸದಿಲ್ಲಿ: ಛಲವೊಂದಿದ್ದರೆ  ಜೀವನದಲ್ಲಿ ಏನನ್ನೂ ಸಾಧಿಸಬಹುದೆಂಬುದಕ್ಕೆ  ಐಶ್ವರ್ಯ ಶಿಯೋರನ್ ಉದಾಹರಣೆಯಾಗಿದ್ದಾರೆ. ರೂಪದರ್ಶಿ ಹಾಗೂ ಮಿಸ್ ಇಂಡಿಯಾ ಸ್ಫರ್ಧೆಯ ಮಾಜಿ ಫೈನಲಿಸ್ಟ್ ಆಗಿರುವ ಈಕೆ  ಮಂಗಳವಾರ ಬಿಡುಗಡೆಯಾದ ಯುಪಿಎಸ್‍ಸಿ ಫಲಿತಾಂಶ ಪಟ್ಟಿಯಲ್ಲಿ 93ನೇ ರ‍್ಯಾಂಕ್ ಗಳಿಸಿದ್ದಾರೆ.

“ಐಎಎಸ್ ಅಧಿಕಾರಿಣಿಯಾಗಬೇಕೆಂಬುದು ನನ್ನ ಕನಸಾಗಿತ್ತು” ಎಂದು ಹೇಳುವ ಐಶ್ವರ್ಯಾ ಐಎಎಸ್ ಪರೀಕ್ಷೆಗೆ ತಯಾರಿ ನಡೆಸುವ ಉದ್ದೇಶದಿಂದ ತಮ್ಮ ಮಾಡೆಲಿಂಗ್ ವೃತ್ತಿಗೆ ತಾತ್ಕಾಲಿಕ ವಿರಾಮ ಹಾಡಿದ್ದರು.

“ನನ್ನ ತಾಯಿ ನನಗೆ ಐಶ್ವರ್ಯಾ ರೈ ಅವರಂತೆಯೇ ಐಶ್ವರ್ಯಾ ಹೆಸರಿಟ್ಟಿದ್ದರಲ್ಲದೆ ನಾನು ಮಿಸ್ ಇಂಡಿಯಾ ಆಗಬೇಕೆಂಬು ಬಯಸಿದ್ದರು. ಅಂತೆಯೇ ಮಿಸ್ ಇಂಡಿಯಾ ಸ್ಫರ್ಧೆಯಲ್ಲಿ ಟಾಪ್ 21 ಫೈನಲಿಸ್ಟ್‍ ಗಳಲ್ಲಿ ನಾನೂ ಒಬ್ಬಳಾಗಿದ್ದೆ'' ಎನ್ನುತ್ತಾರೆ ಈಕೆ.

ಆರಂಭದಲ್ಲಿ ಡೆಲ್ಲಿ ಟೈಮ್ಸ್ ಫ್ರೆಶ್ ಫೇಸ್ ಆಗಿ ಆಯ್ಕೆಯಾಗಿದ್ದ ಆಕೆ ನಂತರ ಮಿಸ್ ಇಂಡಿಯಾದಲ್ಲಿ ಸ್ಪರ್ಧಿಸಿ ಮುಂದೆ ಮಾಡೆಲಿಂಗ್ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದರು.

ಕಲಿಕೆಯಲ್ಲಿ ಯಾವತ್ತೂ ಮುಂದಿದ್ದ ಆಕೆ ಐಎಎಸ್ ಪರೀಕ್ಷೆಗಾಗಿ ಎಲ್ಲಿಯೂ ಕೋಚಿಂಗ್ ಪಡೆಯದೆ ತಾವಾಗಿಯೇ  ಮುತುವರ್ಜಿಯಿಂದ ಕಲಿತಿದ್ದರು. ಶಾಲಾ ದಿನಗಳಲ್ಲಿ ಶಾಲಾ ನಾಯಕಿಯಾಗಿದ್ದ ಆಕೆ  ಶ್ರೀ ರಾಮ್  ಜಾಲೇಜ್ ಆ ಕಾಮರ್ಸ್‍ನಿಂದ ಪದವಿ ಪಡೆದಿದ್ದರು. ಆಕೆಯ ತಂದೆ ಅಜಯ್ ಕುಮಾರ್ ಅವರು ಎನ್‍ಸಿಸಿ ತೆಲಂಗಾಣ ಬೆಟಾಲಿಯನ್‍ನ ಕಮಾಂಡಿಕ್ ಆಫೀಸರ್ ಆಗಿದ್ದಾರೆ. “ಸಿವಿಲ್ ಸರ್ವಿಸಸ್ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆಗೆ ಬಹಳಷ್ಟು ಅವಕಾಶಗಳಿವೆ'' ಎಂದು ಆಕೆ ಹೇಳುತ್ತಾರೆ.

Aishwarya Sheoran, Femina Miss India 2016 finalist, Campus Princess Delhi 2016, Freshface winner Delhi 2015 made us immensely proud as she scored the All India Rank 93 in the Civil Services Examination. A huge congratulations to her on this achievement!#AishwaryaSheoran #CSE pic.twitter.com/SrDu4iK6T0

— Miss India (@feminamissindia) August 4, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X