Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಂದಿರ ಶಿಲಾನ್ಯಾಸದ ದಿನವೇ ಟ್ವಿಟರ್...

ಮಂದಿರ ಶಿಲಾನ್ಯಾಸದ ದಿನವೇ ಟ್ವಿಟರ್ ನಲ್ಲಿ ಟ್ರೆಂಡ್ ಆದ 'ತಮಿಳರ ದೊರೆ ರಾವಣ'

ವಾರ್ತಾಭಾರತಿವಾರ್ತಾಭಾರತಿ5 Aug 2020 8:48 PM IST
share
ಮಂದಿರ ಶಿಲಾನ್ಯಾಸದ ದಿನವೇ ಟ್ವಿಟರ್ ನಲ್ಲಿ ಟ್ರೆಂಡ್ ಆದ ತಮಿಳರ ದೊರೆ ರಾವಣ

ಹೊಸದಿಲ್ಲಿ, ಆ.5: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಗೆ ಆಗಮಿಸಿದ ಕ್ಷಣದಿಂದಲೇ ರಾಮನ ಬದ್ಧವೈರಿ ಎಂದೇ ಪರಿಗಣಿಸಲ್ಪಟ್ಟ ರಾವಣನ ಬಗ್ಗೆ ತಮಿಳು ಟ್ವಿಟರ್‌ನಲ್ಲಿ ಬಿರುಸಿನ ಚರ್ಚೆ ಆರಂಭವಾಗಿದೆ.

ಟ್ವಿಟರ್‌ನಲ್ಲಿ 'ಲ್ಯಾಂಡ್ ಆಫ್ ರಾವಣ, ತಮಿಳರ ಹೆಮ್ಮೆ ರಾವಣ' ಎಂಬ ಹ್ಯಾಶ್‌ಟ್ಯಾಗ್‌ಗಳು ಟ್ರೆಂಡ್ ಆಗಿವೆ.

 ಬುಧವಾರ ಬೆಳಿಗ್ಗೆ 'ತಮಿಳು ದೊರೆ ರಾವಣನ್' ಎಂದು ತಮಿಳು ಭಾಷೆಯ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಕಾಣಿಸುವುದರೊಂದಿಗೆ ಈ ಸರಣಿ ಟ್ವೀಟ್‌ಗಳು ಆರಂಭವಾದವು. ರಾವಣ ಶೈವರ ದೊರೆ ಎಂದು ಕೆಲವರು ಹೇಳಿದರೆ, ಈತನನ್ನು ಸಿಂಹಳೀಯರು ದೇವರೆಂದು ಪೂಜಿಸುತ್ತಾರೆ ಎಂದು ಇನ್ನು ಕೆಲವರು ಪ್ರತಿಕ್ರಿಯಿಸಿದರು. ಈತ ಬ್ರಾಹ್ಮಣ ಎಂದೂ ಕೆಲವರು ಟ್ವೀಟ್ ಮಾಡಿದರು. ತಮಿಳುನಾಡಿನಲ್ಲಿ ಶೀಘ್ರ ರಾವಣ ದೇಗುಲ ನಿರ್ಮಿಸಲಾಗುವುದು. ರಾವಣ ತಮಿಳುನಾಡಿಗಷ್ಟೇ ಅಲ್ಲ, ಭೂಮಂಡಲಕ್ಕೇ ಹೆಮ್ಮೆ ಎಂದು ಕೆಲವರು ಟ್ವೀಟ್ ಮಾಡಿದ್ದಾರೆ.

‘ರಾಮಾಯಣವು ಜನಾಂಗೀಯ ಮಹಾಕಾವ್ಯವಾಗಿದ್ದು ಇದು ತಮಿಳರು ಮತ್ತು ದಕ್ಷಿಣ ಭಾರತದ ಜನರನ್ನು ತುಚ್ಛ, ನೀಚ, ಕ್ರೂರ, ರಾಕ್ಷಸರು ಮತ್ತು ಕೋತಿಗಳೆಂದು ಚಿತ್ರಿಸಿದೆ. ರಾಮನು ನಮ್ಮ ದೇವರಲ್ಲ, ಆದರೆ ರಾವಣ ನಮ್ಮ ಚಕ್ರವರ್ತಿ’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಹೇಳಲಾಗಿದೆ.

உங்க வட நாட்டுல இராம லீல என்றால்,எங்கள் தமிழ்நாட்டில் இராவண பெருவிழா,கலை பத்தில் தலை சிறந்தவன் திசை எட்டும் புகழ் கொண்டன் நாங்கள் இராவண பெரும்பாட்டணின் பிள்ளைகள் #tamilprideravanan pic.twitter.com/PqV3awq78B

— இரா.சிவராஜ் (@NCvrZaM26z0ZQ8w) August 5, 2020

#இராவணன் என்ற ஒருவரின் புகழை வீழ்த்த நினைத்த சங்கிகள் 300க்கும் மேற்பட்ட பல வகையிலான கதை அம்சம் கொண்ட ராமாயணம் என்ற கதைகளின் மூலம் இன்றுவரை அவரை வீழ்த்த முடியாமல் இன்றும் அவரை வீழ்த்த முயன்று கொண்டிருக்கிறார்கள்.
#Ravanan #ராவணேஸ்வரன் #ராவணன் #LandOfRavanan #tamilprideravanan

— Avinash Shanmugham (@avinashvcc) August 5, 2020

India is the land of ravanan
there is no space for any Rama #LandOfRavanan pic.twitter.com/MbVEMzCZyI

— கற்றது அரசியல் (@Learnedpolitics) August 5, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X