Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಐಎಂಎ ಹಗರಣ: ಚರ ಸ್ವತ್ತು ಹರಾಜು

ಐಎಂಎ ಹಗರಣ: ಚರ ಸ್ವತ್ತು ಹರಾಜು

ವಾರ್ತಾಭಾರತಿವಾರ್ತಾಭಾರತಿ5 Aug 2020 10:05 PM IST
share

ಬೆಂಗಳೂರು, ಆ. 5: ಬೆಂಗಳೂರು ದಕ್ಷಿಣ ತಾಲೂಕಿನ ವಿಶೇಷ ತಹಸಿಲ್ದಾರ್ ಅವರು `ಐ ಮಾನಿಟರಿ ಅಡ್ವೈಸರಿ' (ಐಎಂಎ) ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಅಧಿನಿಯಮ 2004 ಅಡಿಯಲ್ಲಿ ಚರಸ್ವತ್ತುಗಳನ್ನು ಹರಾಜು ಮಾಡಲು ಪ್ರಕಟಣೆ ಹೊರಡಿಸಿದ್ದಾರೆ.  

ಫ್ರಂಟ್‍ಲೈನ್ ಫಾರ್ಮಸಿ ಯುನಿಟ್ ಐಎಂಎ ಹೆಲ್ತ್‍ಕೆರ್ ಪ್ರೈ. ಲಿ. ನಂ.149/ಎ ನೆಲಮಹಡಿ, 5ನೆ ಮುಖ್ಯರಸ್ತೆ, 6ನೆ ಸೆಕ್ಟರ್ ಪುಡಿಸ್ತಾನ್ ರೆಸ್ಟೋರೆಂಟ್ ಹತ್ತಿರ, ಎಚ್‍ಎಸ್‍ಆರ್ ಬಡಾವಣೆ, ಬೆಂಗಳೂರು ಅಂದಾಜು ಮೌಲ್ಯ 3.31ಲಕ್ಷ ರೂ., ಫ್ರಂಟ್‍ಲೈನ್ ಪಾರ್ಮಸಿ, ಯುನಿಟ್ ಐಎಂಎ ಹೆಲ್ತ್‍ಕೆರ್ ಪ್ರೈ ಲಿ. ಅಂಗಡಿ ನಂ.898/1 ನೆಲಮಹಡಿ, ಕೋರಮಂಗಲ ಮುಖ್ಯರಸ್ತೆ, 6ನೆ ಬ್ಲಾಕ್, ಕೋರಮಂಗಲ-3.29ಲಕ್ಷ ರೂ., ಫ್ರಂಟ್‍ಲೈನ್ ಫಾರ್ಮಸಿ ಯುನಿಟ್, ಐಎಂಎ ಹೆಲ್ತ್‍ಕೆರ್ ಪ್ರೈ.ಲಿ. ಅಂಗಡಿ ನಂ. 343/ 34 2ನೆ ಅಡ್ಡರಸ್ತೆ, 32ನೆ `ಇ' ಅಡ್ಡರಸ್ತೆ, 4ನೆ ಟಿ ಬ್ಲಾಕ್, ಜಯನಗರ 1.4ಲಕ್ಷ ರೂ., ಫ್ರೆಂಟ್‍ಲೈನ್ ಫಾರ್ಮಸಿ ಯುನಿಟ್ ಐಎಂಎ ಹೆಲ್ತೆಕೇರ್ ಪ್ರೈ.ಲಿ. ನಂ.8, ಅಡ್ಡರಸ್ತೆ, ನಂ.170, ಕೆ.ಇ.ಬಿ. ಹೆ.ಬಿಸಿ.ಎನ್. ಬಡಾವಣೆ, ಬನ್ನೇರಘಟ್ಟ ಮುಖ್ಯರಸ್ತೆ, ಜಯದೇವ ಆಸ್ಪತ್ರೆ ಹತ್ತಿರ ಎದುರು, ಬಿ.ಟಿ.ಎಂ. 2ನೇ ಹಂತ, ಬೆಂಗಳೂರು ಇಲ್ಲಿ ಸೇರಿದಂತೆ ನಗರ ಎಂಟು ಕಡೆಗಳಲ್ಲಿರುವ ಮಳಿಗೆಗಳು ಪೀಠೋಪಕರಣಗಳು ಹಾಗೂ ಇತರೆ ವಸ್ತುಗಳನ್ನು ಹರಾಜು ಮಾಡಲು ಜಿಲ್ಲಾಧಿಕಾರಿಗಳಿಂದ ಅಧಿಕೃತ ಜ್ಞಾಪನಾ ಹೊರಡಿಸಲಾಗಿದೆ.

ಸದರಿ ವಸ್ತುಗಳನ್ನು ಪರಿಶೀಲಿಸಿಕೊಂಡು ವೀಕ್ಷಿಸಲು ಆ.10ರಿಂದ ಆ.12 ಮತ್ತು ಆ.14ರಂದು ನಿಗದಿಪಡಿಸಲಾಗಿದೆ. ಹರಾಜು ಪ್ರಕ್ರಿಯೆ (ಲೈವ್ ಬಿಡ್ಡಿಂಗ್) ಆ. 17ರ ಬೆಳಗ್ಗೆ 11 ಗಂಟೆಯ ವರೆಗೆ ಚಾಲ್ತಿಯಲ್ಲಿರುತ್ತದೆ.  ಹರಾಜಿಗೆ ಸಂಬಂಧಪಟ್ಟ ಷರತ್ತುಗಳು ಮತ್ತಿತರ ವಿವರಗಳಿಗೆ ವೆಬ್‍ಸೈಟ್ ಅನ್ನು ವೀಕ್ಷಿಸಬಹುದು ಎಂದು ವಿಶೇಷ ತಹಸೀಲ್ದಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X