Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗು ಜಿಲ್ಲೆಯಲ್ಲಿ ಕೊರೋನ ಸೋಂಕಿತರ...

ಕೊಡಗು ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆ 610ಕ್ಕೆ ಏರಿಕೆ

ವಾರ್ತಾಭಾರತಿವಾರ್ತಾಭಾರತಿ6 Aug 2020 7:19 PM IST
share

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟದೊಂದಿಗೆ ಕೊರೋನ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದು, ಗುರುವಾರದಂದು ಮಧ್ಯಾಹ್ನದ ವೇಳೆಗೆ ಹೊಸ 25 ಪ್ರಕರಣಗಳು ಪತ್ತೆಯಾಗುವುದರೊಂದಿಗೆ, ಸೋಂಕಿತರ ಸಂಖ್ಯೆ 610ಕ್ಕೆ ಏರಿದೆ.

ಸೋಂಕಿತರಲ್ಲಿ 369 ಮಂದಿ ಗುಣಮುಖರಾಗಿದ್ದು, 231 ಸಕ್ರಿಯ ಪ್ರಕರಣಗಳಿವೆ.  10 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 169 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ  9 ಹೊಸ ಕೊರೋನ ಪ್ರಕರಣಗಳು ದೃಢಪಟ್ಟಿದೆ. ಕುಶಾಲನಗರದ ನೇತಾಜಿ ಬಡವಾಣೆಯ 19 ವರ್ಷದ ಪುರುಷ, ಪಿರಿಯಾಪಟ್ಟಣದ ಆವರ್ತಿಯ 43 ವರ್ಷದ ಪುರುಷ,  ಶನಿವಾರಸಂತೆಯ ತ್ಯಾಗರಾಜ ಕಾಲೋನಿಯ 46 ವರ್ಷದ ಪುರುಷ,  ವಿರಾಜಪೇಟೆಯ ಮೊಗರಗಲ್ಲಿಯ 40 ವರ್ಷದ ಮಹಿಳೆ ಮತ್ತು 22 ವರ್ಷದ ಪುರುಷ,  ಕುಶಾಲನಗರದ ಮುಳ್ಳುಸೋಗೆಯ 34 ವರ್ಷದ ಪುರುಷ,  ವಿರಾಜಪೇಟೆಯ 37ಮತ್ತು 45 ವರ್ಷದ ಮಹಿಳೆ,  ಮಾದಾಪುರದ 48 ವರ್ಷದ ಪುರುಷನಲ್ಲಿ ಸೋಂಕು ದೃಢಪಟ್ಟಿದೆ. 

ಮಧ್ಯಾಹ್ನ 16 ಹೊಸ ಕೊರೋನ ಸೊಂಕಿನ ಪ್ರಕರಣಗಳು ಪತ್ತೆಯಾಗಿದೆ. ವಿರಾಜಪೇಟೆ ತಾಲ್ಲೂಕಿನ ಕುಟ್ಟದ ಪೂಜೆಕಲ್ಲುವಿನ 65 ವರ್ಷದ ಮಹಿಳೆ, ಸೋಮವಾರಪೇಟೆ ಚೌಡ್ಲುವಿನ 14 ವರ್ಷದ ಬಾಲಕ,  ವಿರಾಜಪೇಟೆಯ ಕುಟ್ಟಂದಿಯ 48 ವರ್ಷದ ಪುರುಷ,  ಸೋಮವಾರಪೇಟೆಯ ದೊಡ್ಡಹಣಕೋಡುವಿನ 55 ವರ್ಷದ ಪುರುಷ,  ಚೆಟ್ಟಳ್ಳಿ ಭೂತನಕಾಡುವಿನ 45 ವರ್ಷದ ಮಹಿಳೆಯಲ್ಲಿ ಸೋಂಕು ಕಾಣಿಸಿಕೊಂಡಿದೆ.   

ಸೋಮವಾರಪೇಟೆ ತಾಲ್ಲೂಕಿನ ಒಂಟಿಯಂಗಡಿ ಅಭ್ಯತ್ ಮಂಗಲದ 25 ವರ್ಷದ ಮಹಿಳೆ,  ಕುಶಾಲನಗರದ ತೊರೆನೂರುವಿನ 44 ವರ್ಷದ ಮಹಿಳೆ,  ವಿರಾಜಪೇಟೆ ವಿಜಯನಗರದ 23 ವರ್ಷದ ಮಹಿಳೆ,  ವಿರಾಜಪೇಟೆ ತೆಲುಗರ ಬೀದಿಯ 52 ವರ್ಷದ ಪುರುಷ,  ಪೆರುಂಬಾಡಿಯ 55 ವರ್ಷದ ಪುರುಷ ಮತ್ತು 50 ವರ್ಷದ ಮಹಿಳೆ,  ತೊರೆನೂರುವಿನ 50 ವರ್ಷದ ಪುರುಷ,  ಗೋಣಿಕೊಪ್ಪಲುವಿನ ಅಚ್ಚಪ್ಪ ಲೇಔಟ್ ನ 37 ವರ್ಷದ ಪುರುಷ.  ಮಡಿಕೇರಿ ಗೌಳಿಬೀದಿಯ ಲೋಕಾಯುಕ್ತ ಕಟ್ಟಡದ 36 ವರ್ಷದ ಪುರುಷ, ಮಡಿಕೇರಿಯ ಪೊಲೀಸ್ ವಸತಿ ಗೃಹದ 47 ವರ್ಷದ ಪುರುಷ, ಮಡಿಕೇರಿಯ ಹೈವೇ ಹೊಟೇಲ್ ಹಿಂಭಾಗದ 25 ವರ್ಷದ ಪುರುಷನಲ್ಲಿ ಸೋಂಕು ದೃಢಪಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X