Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೇಖಕಿ, ಸಾಮಾಜಿಕ ಹೋರಾಟಗಾರ್ತಿ, ಚಿತ್ರ...

ಲೇಖಕಿ, ಸಾಮಾಜಿಕ ಹೋರಾಟಗಾರ್ತಿ, ಚಿತ್ರ ನಿರ್ಮಾಪಕಿ ಸಾದಿಯಾ ದೆಹಲವಿ ನಿಧನ

ವಾರ್ತಾಭಾರತಿವಾರ್ತಾಭಾರತಿ6 Aug 2020 8:19 PM IST
share
ಲೇಖಕಿ, ಸಾಮಾಜಿಕ ಹೋರಾಟಗಾರ್ತಿ, ಚಿತ್ರ ನಿರ್ಮಾಪಕಿ ಸಾದಿಯಾ ದೆಹಲವಿ ನಿಧನ

ಹೊಸದಿಲ್ಲಿ, ಆ. 6: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ದಿಲ್ಲಿ ಮೂಲದ ಜನಪ್ರಿಯ ಲೇಖಕಿ, ಸಾಮಾಜಿಕ ಹೋರಾಟಗಾರ್ತಿ ಹಾಗೂ ಚಿತ್ರ ನಿರ್ಮಾಪಕಿ ಸಾದಿಯಾ ದೆಹಲವಿ (63) ಅವರು ಬುಧವಾರ ತನ್ನ ನಿವಾಸದಲ್ಲಿ ನಿಧನರಾದರು.

 ದಿಲ್ಲಿಯ ಜನಪ್ರಿಯ ಸಾಂಸ್ಕೃತಿಕ ವ್ಯಕ್ತಿತ್ವ, ಆತ್ಮೀಯ ಸ್ನೇಹಿತೆ ಹಾಗೂ ಅದ್ಭುತ ವ್ಯಕ್ತಿಯಾಗಿರುವ ಸಾದಿಯಾ ದೆಹಲವಿಯ ನಿಧನದ ಸುದ್ದಿ ಕೇಳಿ ಬೇಸರವಾಯಿತು. ಅವರ ಆತ್ಮಕ್ಕೆ ಭಗಂವತನು ಶಾಂತಿ ನೀಡಲಿ ಎಂದು ಖ್ಯಾತ ಇತಿಹಾಸ ತಜ್ಞ ಇರ್ಫಾನ್ ಹಬೀಬ್ ಅವರು ಹೇಳಿದ್ದಾರೆ.

ದೆಹಲವಿ ಅವರು ‘ಶಮಾ’ ರಾಜ ಕುಟುಂಬದಿಂದ ಬಂದವರು. ಮಹಿಳೆಯರಿಗೆ ಸಂಬಂಧಿಸಿದ ಉರ್ದು ಪತ್ರಿಕೆ ‘ಬಾನೊ’ದ ಸಂಪಾದಕಿಯಾಗಿದ್ದರು. ಅವರ ಅಜ್ಜ ಹಾಫೀಝ್ ಯೂಸುಫ್ ದೆಹಲವಿ ಅವರು 1938ರಲ್ಲಿ ಉರ್ದು ಚಲನಚಿತ್ರ ಹಾಗೂ ಸಾಹಿತ್ಯ ಮಾಸಿಕ ‘ಶಮಾ’ವನ್ನು ಆರಂಭಿಸಿದ್ದರು. ಜನಪ್ರಿಯ ಆಹಾರ ತಜ್ಞೆ ಕೂಡ ಆಗಿದ್ದ ಅವರು ದಿಲ್ಲಿಯ ಅಡುಗೆ ಚರಿತ್ರೆ ಬಗ್ಗೆ 2017ರಲ್ಲಿ ‘ಜಾಸ್ಮಿನ್ ಆ್ಯಂಡ್ ಜಿನ್ಸ್: ಮೆಮೊರಿಸ್ ಆ್ಯಂಡ್ ರೆಸಿಪಿಸ್ ಆಫ್ ಮೈ ದಿಲ್ಲಿ’ ಪುಸ್ತಕ ಬರೆದಿದ್ದಾರೆ. ಬಹು ಪ್ರತಿಭೆಯ ದೆಹಲವಿ ಅವರು ರಂಗಭೂಮಿಯ ಹಿರಿಯ ನಟಿ ರೊಹ್ರಾ ಸೆಹ್ಗಲ್ ನಟನೆಯ ‘ಅಮ್ಮಾ ಆ್ಯಂಡ್ ಫ್ಯಾಮಿಲಿ’ (1995) ಸಹಿತ ಹಲವು ಸಾಕ್ಷಚಿತ್ರ, ದೂರದರ್ಶನ ಕಾರ್ಯಕ್ರಮಗಳಿಗೆ ಸ್ಕ್ರಿಪ್ಟ್ ಬರೆದಿದ್ದಾರೆ ಹಾಗೂ ನಿರ್ಮಾಣ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X