Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆ : ಭಾರೀ ಮಳೆಯಿಂದ ಹಲವು...

ಉಡುಪಿ ಜಿಲ್ಲೆ : ಭಾರೀ ಮಳೆಯಿಂದ ಹಲವು ಮನೆಗಳಿಗೆ ಹಾನಿ ; ಲಕ್ಷಾಂತರ ರೂ. ನಷ್ಟ

ವಾರ್ತಾಭಾರತಿವಾರ್ತಾಭಾರತಿ6 Aug 2020 9:43 PM IST
share
ಉಡುಪಿ ಜಿಲ್ಲೆ : ಭಾರೀ ಮಳೆಯಿಂದ ಹಲವು ಮನೆಗಳಿಗೆ ಹಾನಿ ; ಲಕ್ಷಾಂತರ ರೂ. ನಷ್ಟ

ಉಡುಪಿ, ಆ.6: ಉಡುಪಿ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಗಾಳಿಮಳೆಗೆ ಹಲವು ಮನೆಗಳಿಗೆ ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.

ಕುಂದಾಪುರ ತಾಲೂಕಿನ ಗೋಪಾಡಿ ಗ್ರಾಮದ ಪುಟ್ಟಿ, ರಾಧ ಮೊಗೇರ್ತಿ, ದಿಲ್ಶಾದ್ ಎಂಬವರ ಮನೆಗಳಿಗೆ ಹಾನಿಯಾಗಿ ಒಟ್ಟು 70ಸಾವಿರ ರೂ. ಮತ್ತು ಮೊಳಹಳ್ಳಿ ಗ್ರಾಮದ ಉದಯ ಹಾಗೂ ಬೀಜಾಡಿ ಗ್ರಾಮದ ಶಾಂತ ಎಂಬವರ ಮನೆಗಳಿಗೆ ಒಟ್ಟು ಒಂದು ಲಕ್ಷ ರೂ. ನಷ್ಟ ಉಂಟಾಗಿದೆ.

ಅಸೋಡು ಗ್ರಾಮದ ಗಂಗಮ್ಮ, ಕುಂಭಾಶಿ ಗ್ರಾಮದ ಸಿದ್ದು, ಹಕ್ಲಾಡಿ ಗ್ರಾಮದ ಗಿರಿಜ, ಕೊರ್ಗಿ ಗ್ರಾಮದ ಪುಷ್ಪಲತಾ, ಕೊಟೇಶ್ವರ ಗ್ರಾಮದ ಜಯಪ್ರಕಾಶ ಮನೆಗಳು ಭಾಗಶಃ ಹಾನಿಯಾಗಿ ತಲಾ 20,000ರೂ. ಮತ್ತು ಕಂದಾವರ ಗ್ರಾಮದ ರತ್ನಾಕರ ಶೆಟ್ಟಿ, ವಡೇರಹೋಬಳಿ ಗ್ರಾಮದ ಸೀತು, ಕುಂದಬಾರಂದಾಡಿ ಗ್ರಾಮದ ವರ್ಗೀಸ್ ಎಂಬವರ ಮನೆಗಳಿಗೆ ಹಾನಿಯಾಗಿ ತಲಾ 25,000ೂ. ನಷ್ಟವಾಗಿದೆ.

ಬ್ರಹ್ಮಾವರ ತಾಲೂಕಿನ ಕೆಂಜೂರು ಗ್ರಾಮದ ಗಿರಿಜಾ ಪೂಜಾರ್ತಿ ಎಂಬ ವರ ಮನೆಗೆ 1,30,000ರೂ., ಶಿರಿಯಾರ ಗ್ರಾಮದ ಬಸವ ಆಚಾರಿ ಎಂಬ ವರ ಮನೆಗೆ 20,000ರೂ., ಕಾಡೂರು ಗ್ರಾಮದ ಗೋವಿಂದ ನಾಯ್ಕ ಎಂಬವರ ಮನೆಗೆ 30,000ರೂ., ಹೊಸಾಳ ಗ್ರಾಮದ ಕೃಷ್ಣ ಬಂಗೇರ ಎಂಬವರ ಮನೆಗೆ 25,000ರೂ. ನಷ್ಟ ಉಂಟಾಗಿದೆ. ಅವರ್ಸೆ ಗ್ರಾಮದ ಬಾಲಕೃಷ್ಣ ಶೆಟ್ಟಿ ಎಂಬವರ ಮನೆ ಮತ್ತು 38 ಅಡಿಕೆ ಮರ ಗಳಿಗೆ ಹಾನಿಯಾಗಿ ಸುಮಾರು 35,000ರೂ. ನಷ್ಟ ಸಂಭವಿಸಿದೆ. ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮದ ಶೋಭಾ ಎಂಬವರ ಮನೆಯ ಹೆಂಚು ಹಾರಿ ಹೋಗಿ ಸುಮಾರು 100,000ರೂ. ನಷ್ಟವಾಗಿದೆ.

ಕಾಪು ತಾಲೂಕಿನ ಪಲಿಮಾರು ಗ್ರಾಮದ ಅಬ್ದುಲ್ ಖಾದರ್ ಎಂಬವರ ಮನೆಯ ಗೋಡೆ ಕುಸಿದು ಸುಮಾರು 50ಸಾವಿರ ರೂ. ಮತ್ತು ಉಳಿಯಾರ ಗೋಳಿ ಗ್ರಾಮದ ಪ್ರೇಮ ಪೂಜಾರ್ತಿ ಎಂಬವರ ಮನೆಯ ಮೇಲೆ ಮರ ಬಿದ್ದು 20ಸಾವಿರ ರೂ. ನಷ್ಟ ಉಂಟಾಗಿದೆ ಎಂದು ತಾಲೂಕು ಕಚೇರಿ ಮೂಲ ಗಳು ತಿಳಿಸಿವೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಸರಾಸರಿ 50 ಮಿ.ಮೀ. ಮಳೆಯಾಗಿದೆ. ಉಡುಪಿ -37.66ಮಿ.ಮೀ., ಕುಂದಾಪುರ -38.0 ಮಿ.ಮೀ., ಕಾರ್ಕಳ -74.0ಮಿ.ಮೀ. ಮೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ತೋಟಗಾರಿಕಾ ಬೆಳೆಗಳಿಗೆ ಹಾನಿ

ಕುಂದಾಪುರ ತಾಲೂಕಿನ ಹೊಸಂಗಡಿ ಗ್ರಾಮದ ರಾಮ ನಾಯ್ಕ ಎಂಬವರ ತೋಟಗಾರಿಕಾ ಬೆಳೆ ಹಾನಿಯಾಗಿದ್ದು, ಸುಮಾರು 20000ರೂ., ಕುಳಂಜೆ ಗ್ರಾಮದ ಮಂಜಯ್ಯ ಶೆಟ್ಟಿ ಅವರ ತೋಟಗಾರಿಕಾ ಬೆಳೆ ಭಾಗಶಃ ಾನಿಯಾಗಿ10000ರೂ. ನಷ್ಟ ಉಂಟಾಗಿದೆ.

ಬ್ರಹ್ಮಾವರ ತಾಲೂಕಿನ ಶಿರಿಯಾರ ಗ್ರಾಮದ ಸರೋಜ ಸಮಗಾರ್ತಿ ಎಂಬವರ ಬಾಳೆ ಕೃಷಿ ಹಾನಿಯಾಗಿ 10000ರೂ., ವಂಡಾರು ಗ್ರಾಮದ ಲಕ್ಷ್ಮೀ ಕುಲಾಲ್ತಿ ಎಂಬವರ 17 ಅಡಿಕೆ ಮರಗಳಿಗೆ ಹಾನಿಯಾಗಿ 15,000ರೂ. ನಷ್ಟ ವಾಗಿದೆ ಎಂದು ಮೂಲಗಳು ತಿಳಿಸಿವೆ.

ನೆರೆ ಇಳಿಮುಖ, ಕಡಲ್ಕೊರೆತ ತೀವ್ರ

ಜಿಲ್ಲೆಯಲ್ಲಿ ಇಂದು ಬೆಳಗ್ಗೆಯಿಂದ ಮಳೆ ಕಡಿಮೆಯಾಗಿರುವುದರಿಂದ ಆ.5 ರಂದು ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಕೆಲವು ಕಡೆ ಉಂಟಾಗಿದ್ದ ನೆರೆ ಇಳಿಮುಖವಾಗಿದೆ.

ನಾವುಂದ, ಬಡಾಕೆರೆ, ನಾಡ, ಹಡವು, ಪಡುಕೋಣೆ, ಅರೆಹೊಳೆ, ಸೇನಾ ಪುರಗಳಲ್ಲಿ ನೆರೆ ಇಳಿಕೆ ಕಂಡಿದ್ದು, ಇಡೀ ಪ್ರದೇಶ ಸಹಜ ಸ್ಥಿತಿಯತ್ತ ಮರಳಿದೆ. ಆದರೆ ಕೋಡಿ, ಮರವಂತೆ, ಪಡುಬಿದ್ರೆಗಳಲ್ಲಿ ಕಡಲಿನ ಅಬ್ಬರ ಮುಂದುವರೆ ದಿರುವುದು ಕಂಡುಬಂದಿದೆ.

ಬೆಳಗ್ಗೆಯಿಂದ ಸಂಜೆಯವರೆಗೆ ತೀರಾ ಕಡಿಮೆಯಾಗಿದ್ದ ಮಳೆಯು ಸಂಜೆ ವೇಳೆ ಮತ್ತೆ ಜೋರಾಗಿ ಸುರಿಯತೊಡಗಿದೆ. ಜಿಲ್ಲೆಯ ಎಲ್ಲ ಕಡೆಗಳಲ್ಲಿಯೂ ಸಂಜೆಯಿಂದ ರಾತ್ರಿವರೆಗೆ ಉತ್ತಮ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X