Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಅಯೋಧ್ಯೆ ಕಾರ್ಯಕ್ರಮದಲ್ಲಿ ಭಾಗವತ್...

"ಅಯೋಧ್ಯೆ ಕಾರ್ಯಕ್ರಮದಲ್ಲಿ ಭಾಗವತ್ ಉಪಸ್ಥಿತಿಯು ಬಾಬರಿ ಮಸೀದಿ ಧ್ವಂಸದಲ್ಲಿ ಆರೆಸ್ಸೆಸ್ ಪಾತ್ರ ದೃಢೀಕರಿಸಿದೆ"

ನ್ಯಾ. ಲಿಬರ್‌ಹಾನ್

ವಾರ್ತಾಭಾರತಿವಾರ್ತಾಭಾರತಿ7 Aug 2020 8:36 PM IST
share
ಅಯೋಧ್ಯೆ ಕಾರ್ಯಕ್ರಮದಲ್ಲಿ ಭಾಗವತ್ ಉಪಸ್ಥಿತಿಯು ಬಾಬರಿ ಮಸೀದಿ ಧ್ವಂಸದಲ್ಲಿ ಆರೆಸ್ಸೆಸ್ ಪಾತ್ರ ದೃಢೀಕರಿಸಿದೆ

ಹೊಸದಿಲ್ಲಿ, ಆ.7: ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಭೂಮಿಪೂಜೆ ಕಾರ್ಯಕ್ರಮದಲ್ಲಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಉಪಸ್ಥಿತಿ, ಬಾಬರಿ ಮಸೀದಿ ಧ್ವಂಸದಲ್ಲಿ ಆರೆಸ್ಸೆಸ್‌ನ ತಂಡವೂ ಶಾಮೀಲಾಗಿತ್ತು ಎಂಬ ತಮ್ಮ ನಿಲುವನ್ನು ದೃಢಪಡಿಸಿದೆ ಎಂದು ನ್ಯಾ ಮನಮೋಹನ್ ಸಿಂಗ್ ಲಿಬರ್‌ಹಾನ್ ಹೇಳಿರುವುದಾಗಿ The Times of India ವರದಿ ಮಾಡಿದೆ.

ಮನಮೋಹನ್ ಸಿಂಗ್ ಲಿಬರ್‌ಹಾನ್ 1992ರ ಬಾಬರಿ ಮಸೀದಿ ಧ್ವಂಸ ಪ್ರಕರಣದ ತನಿಖೆಗೆ ನೇಮಿಸಿದ್ದ ಆಯೋಗದ ನೇತೃತ್ವ ವಹಿಸಿದ್ದರು. 17 ವರ್ಷದ ಬಳಿಕ, 2009ರಲ್ಲಿ ಲಿಬರ್‌ಹಾನ್ ಆಯೋಗ ಕೇಂದ್ರಕ್ಕೆ ವರದಿ ಸಲ್ಲಿಸಿತ್ತು. ಮಸೀದಿ ಧ್ವಂಸ ಕಾರ್ಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್)ನ ಕಾರ್ಯಕರ್ತರು ಶಾಮೀಲಾಗಿದ್ದರು ಎಂದು ಆಯೋಗದ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಜೊತೆಗೆ ಬಿಜೆಪಿಯ ಹಿರಿಯ ಮುಖಂಡರಾದ ಅಟಲ್ ಬಿಹಾರಿ ವಾಜಪೇಯಿ, ಎಲ್‌ಕೆ ಅಡ್ವಾಣಿ, ಕಲ್ಯಾಣ್ ಸಿಂಗ್, ಪ್ರಮೋದ್ ಮಹಾಜನ್ ಸಹಿತ ಹಲವರ ಹೆಸರನ್ನೂ ಉಲ್ಲೇಖಿಸಿತ್ತು.

ಅಯೋಧ್ಯೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ಆದೇಶ ಎಲ್ಲಾ ಸಮುದಾಯದವರ ಭಾವನೆಗಳನ್ನೂ ಪ್ರತಿನಿಧಿಸಿಲ್ಲ. ಸುಪ್ರೀಂಕೋರ್ಟ್ ಹಕ್ಕಿನ ಬಗ್ಗೆ ಮಾತ್ರ ನಿರ್ಧರಿಸಿದೆ. ತೀರ್ಪಿನ ಕುರಿತು ತನ್ನ ಅಭಿಪ್ರಾಯ ವಿಭಿನ್ನವಾಗಿದೆ. ಆದರೆ ಕೆಲವು ಸಂದರ್ಭಗಳಲ್ಲಿ ಯಾವುದಾದರೂ ವಿಷಯದ ಮೇಲೆ ಭರವಸೆ ಇಡಬೇಕಾಗುತ್ತದೆ ಎಂದು ನ್ಯಾ ಲಿಬರ್‌ಹಾನ್ ಪ್ರತಿಕ್ರಿಯಿಸಿರುವುದಾಗಿ 'ಟೈಮ್ಸ್ ಆಫ್ ಇಂಡಿಯಾ'ದ ವರದಿ ತಿಳಿಸಿದೆ. ಲಿಬರ್‌ಹಾನ್ ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ನಿವೃತ್ತರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X