Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಕೊರೋನ ಸೋಂಕಿಗೆ ಮತ್ತೆ 101...

ರಾಜ್ಯದಲ್ಲಿ ಕೊರೋನ ಸೋಂಕಿಗೆ ಮತ್ತೆ 101 ಮಂದಿ ಬಲಿ; ಸಾವಿನ ಸಂಖ್ಯೆ 2,998ಕ್ಕೆ ಏರಿಕೆ

► ಹೊಸದಾಗಿ 6,670 ಮಂದಿಗೆ ಸೋಂಕು ದೃಢ

ವಾರ್ತಾಭಾರತಿವಾರ್ತಾಭಾರತಿ7 Aug 2020 8:48 PM IST
share
ರಾಜ್ಯದಲ್ಲಿ ಕೊರೋನ ಸೋಂಕಿಗೆ ಮತ್ತೆ 101 ಮಂದಿ ಬಲಿ; ಸಾವಿನ ಸಂಖ್ಯೆ 2,998ಕ್ಕೆ ಏರಿಕೆ

ಬೆಂಗಳೂರು, ಆ.7: ರಾಜ್ಯದಲ್ಲಿ ಕೊರೋನ ಸೋಂಕಿನಿಂದ ಹೊಸದಾಗಿ 101 ಮಂದಿ ಮೃತಪಟ್ಟಿದ್ದಾರೆ. 6,670 ಮಂದಿಗೆ ಕೊರೋನ ಸೋಂಕು ತಗುಲಿದ್ದು, 3,951 ಮಂದಿ ಗುಣಮುಖರಾಗಿದ್ದಾರೆ. 

ಈ ಮೂಲಕ ಕೊರೋನ ಸೋಂಕು ಪ್ರಕರಣಗಳು 1,64,924ಕ್ಕೆ ಏರಿಕೆಯಾಗಿದ್ದು, ಸೋಂಕಿನಿಂದ ಈವರೆಗೆ  2,998 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 84,232 ಮಂದಿ ಗುಣಮುಖರಾಗಿದ್ದಾರೆ. 

ಒಂದು ಜಿಲ್ಲೆ ತ್ರಿಶಕ, ನಾಲ್ಕು ಜಿಲ್ಲೆ ದ್ವಿಶತಕ, 12 ಜಿಲ್ಲೆ ಶತಕ: ಬೆಳಗಾವಿ ಜಿಲ್ಲೆಯಲ್ಲಿ 390ಕ್ಕೂ ಹೆಚ್ಚು ಮಂದಿ ಸೋಂಕು, ಕಲಬುರ್ಗಿ, ಧಾರವಾಡ, ಉಡುಪಿ, ಮೈಸೂರು ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಮಂದಿ ಸೋಂಕು, ಕೊಪ್ಪಳ, ರಾಯಚೂರು, ದಕ್ಷಿಣ ಕನ್ನಡ, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ, ಹಾಸನ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಗದಗ, ಮಂಡ್ಯ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಮಂದಿ ಸೋಂಕಿತರಿದ್ದಾರೆ. ಬೆಂಗಳೂರು ನಗರ 2,147 ಮಂದಿ ಸೋಂಕಿತ ಪ್ರಕರಣಗಳು, ಬಳ್ಳಾರಿ ಜಿಲ್ಲೆಯಲ್ಲಿ 684  ಮಂದಿಗೆ ಸೋಂಕು ತಗುಲಿದೆ. 

ಗುಣಮುಖ: 3,951 ಮಂದಿಯಲ್ಲಿ ಬೆಂಗಳೂರು ನಗರದಲ್ಲಿ 1,131, ಬಳ್ಳಾರಿ 627, ದಾವಣಗೆರೆ 206, ಕಲಬುರ್ಗಿ 203, ದಕ್ಷಿಣ ಕನ್ನಡ 188, ಶಿವಮೊಗ್ಗ 135, ವಿಜಯಪುರ 128 ಮಂದಿ ಗುಣಮುಖರಾಗಿದ್ದಾರೆ.

ಐಸಿಯುನಲ್ಲಿ ಇರುವವರು: ಬೆಂಗಳೂರು ನಗರ 326, ಹಾಸನ 47, ಧಾರವಾಡ 40, ದಾವಣಗೆರೆ 35, ಕಲಬುರ್ಗಿ 31, ಬಳ್ಳಾರಿ 23, ಕೊಪ್ಪಳ 19, ರಾಯಚೂರು 17, ದಕ್ಷಿಣ ಕನ್ನಡ, ಮಂಡ್ಯ ತಲಾ 16, ಗದಗ 15, ಚಿತ್ರದುರ್ಗ 13, ಮೈಸೂರು 12, ಬೀದರ್ 11, ತುಮಕೂರು 10, ಬೆಳಗಾವಿ 9, ಹಾವೇರಿ 7, ಶಿವಮೊಗ್ಗ 6, ಚಾಮರಾಜನಗರ, ಚಿಕ್ಕಬಳ್ಳಾಪುರ, ಉಡುಪಿ ತಲಾ 5, ಬಾಗಲಕೋಟೆ 4, ಚಿಕ್ಕಮಗಳೂರು, ಕೊಡಗು ತಲಾ 2, ಉತ್ತರ ಕನ್ನಡ, ವಿಜಯಪುರ ಜಿಲ್ಲೆಯಲ್ಲಿ ತಲಾ 1 ಪ್ರಕರಣ ವರದಿಯಾಗಿದೆ. 

ಜಿಲ್ಲಾವಾರು ಸೋಂಕಿನ ವಿವರ: ರಾಜ್ಯದಲ್ಲಿ 6,670 ಸೋಂಕಿತರಲ್ಲಿ ಬೆಂಗಳೂರು ನಗರ 2,147, ಬಳ್ಳಾರಿ 684, ಬೆಳಗಾವಿ 390, ಕಲಬುರ್ಗಿ 271, ಧಾರವಾಡ 266, ಉಡುಪಿ 246, ಮೈಸೂರು 242, ಕೊಪ್ಪಳ 173, ರಾಯಚೂರು 171, ದಕ್ಷಿಣ ಕನ್ನಡ 166, ಶಿವಮೊಗ್ಗ 151, ಬಾಗಲಕೋಟೆ 148, ವಿಜಯಪುರ 143, ಹಾಸನ 138, ಉತ್ತರ ಕನ್ನಡ 120, ಬೆಂಗಳೂರು ಗ್ರಾಮಾಂತರ 119, ದಾವಣಗೆರೆ 111, ಗದಗ 105, ಮಂಡ್ಯ 102, ರಾಮನಗರ 93, ಹಾವೇರಿ 90, ಕೋಲಾರ 88, ಬೀದರ್ 84, ತುಮಕೂರು 76, ಯಾದಗಿರಿ 70, ಚಿಕ್ಕಮಗಳೂರು 65, ಚಿಕ್ಕಬಳ್ಳಾಪುರ 64, ಚಾಮರಾಜನಗರ 63, ಚಿತ್ರದುರ್ಗ 57, ಕೊಡಗು ಜಿಲ್ಲೆಯಲ್ಲಿ 27 ಮಂದಿ ಗುಣಮುಖರಾಗಿದ್ದಾರೆ. 

ಮರಣ ಪ್ರಮಾಣ: ಕರ್ನಾಟಕದಲ್ಲಿ ಕೊರೋನ ಸಾವಿನ ಪ್ರಮಾಣ ಪ್ರತಿ 10 ಲಕ್ಷಕ್ಕೆ 42 ಇದೆ. ಹೊಸದಿಲ್ಲಿಯಲ್ಲಿ 204, ಮಹಾರಾಷ್ಟ್ರದಲ್ಲಿ 134, ತಮಿಳುನಾಡಿನಲ್ಲಿ 58, ಪಾಂಡಿಚೆರಿಯಲ್ಲಿ 43 ಮರಣ ಪ್ರಮಾಣ ಇದೆ. ಮುಂಬೈನಲ್ಲಿ ಪ್ರತಿ 10 ಲಕ್ಷಕ್ಕೆ 529, ಚೈನ್ನೈನಲ್ಲಿ 313, ಪುಣೆಯಲ್ಲಿ 258, ಅಹ್ಮದಾಬಾದ್‍ನಲ್ಲಿ 224, ಕೋಲ್ಕತ್ತದಲ್ಲಿ 191 ಮರಣ ಪ್ರಮಾಣ ಇದೆ. ಆದರೆ, ಬೆಂಗಳೂರಿನಲ್ಲಿ 121 ಮರಣ ಪ್ರಮಾಣ ಇದೆ.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X