Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಎಎಫ್ ತರಬೇತಿ ವಿಮಾನಗಳ ಖರೀದಿಯಲ್ಲಿ...

ಐಎಎಫ್ ತರಬೇತಿ ವಿಮಾನಗಳ ಖರೀದಿಯಲ್ಲಿ ಅಕ್ರಮಕ್ಕೆ ಸಂಬಂಧಿಸಿ ಹಲವೆಡೆ ಈ.ಡಿ.ದಾಳಿ

ವಾರ್ತಾಭಾರತಿವಾರ್ತಾಭಾರತಿ7 Aug 2020 11:10 PM IST
share
ಐಎಎಫ್ ತರಬೇತಿ ವಿಮಾನಗಳ ಖರೀದಿಯಲ್ಲಿ ಅಕ್ರಮಕ್ಕೆ ಸಂಬಂಧಿಸಿ ಹಲವೆಡೆ ಈ.ಡಿ.ದಾಳಿ

ಹೊಸದಿಲ್ಲಿ, ಆ.7: ಭಾರತೀಯ ವಾಯುಪಡೆ (ಐಎಎಫ್)ಗಾಗಿ 2009ರಲ್ಲಿ 75 ಪಿಲಾಟಸ್ ತರಬೇತಿ ವಿಮಾನಗಳ ಖರೀದಿಯಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಈ.ಡಿ)ವು ಶುಕ್ರವಾರ ದಿಲ್ಲಿಯ ಒಂದು ಡಝನ್ ಹಾಗೂ ಗುರುಗ್ರಾಮ ಮತ್ತು ಸೂರತ್‌ಗಳ ತಲಾ ಒಂದು ಸ್ಥಳ ಸೇರಿದಂತೆ ಕನಿಷ್ಠ 14 ಕಡೆಗಳಲ್ಲಿ ದಾಳಿಗಳನ್ನು ನಡೆಸಿದೆ.

2,895 ಕೋ.ರೂ.ಗಳ ಪಿಲಾಟಸ್ ಖರೀದಿ ಒಪ್ಪಂದದಲ್ಲಿ ಸಿಬಿಐ ಕಳೆದ ವರ್ಷದ ಜೂನ್‌ನಲ್ಲಿ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿಗಳು ನಡೆದಿವೆ. ತಲೆಮರೆಸಿಕೊಂಡಿರುವ ಶಸ್ತ್ರಾಸ್ತ್ರಗಳ ದಲ್ಲಾಳಿ ಸಂಜಯ ಭಂಡಾರಿ,ಐಎಎಫ್,ರಕ್ಷಣಾ ಸಚಿವಾಲಯ ಮತ್ತು ಸ್ವಿಟ್ಝರ್‌ಲ್ಯಾಂಡ್‌ನ ಪಿಲಾಟಸ್ ಏರ್‌ಕ್ರಾಫ್ಟ್ ಲಿ.ನ ಅಪರಿಚಿತ ಅಧಿಕಾರಿಗಳನ್ನು ಪ್ರಕರಣದಲ್ಲಿ ಆರೋಪಿಗಳನ್ನಾಗಿ ಹೆಸರಿಸಲಾಗಿದೆ.

ಕಮಿಷನ್ ಪಾವತಿಯ ಆರೋಪಗಳು ಕೇಳಿ ಬಂದನಂತರ ಜುಲೈನಲ್ಲಿ ರಕ್ಷಣಾ ಸಚಿವಾಲಯವು ಒಂದು ವರ್ಷದ ಮಟ್ಟಿಗೆ ಪಿಲಾಟಸ್‌ನೊಂದಿಗಿನ ಎಲ್ಲ ವಾಣಿಜ್ಯ ಒಪ್ಪಂದಗಳನ್ನು ಅಮಾನತುಗೊಳಿಸಿತ್ತು.

ಬ್ರಿಟನ್‌ನಲ್ಲಿ ಇದ್ದಾನೆಂದು ಹೇಳಲಾಗಿರುವ ಬಂಢಾರಿಯ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ತನಿಖೆ ನಡೆಯುತ್ತಿದ್ದು, ಈ.ಡಿ. ಆತನ ವಿರುದ್ಧ ಗಡಿಪಾರು ಪ್ರಕ್ರಿಯೆಯನ್ನು ಆರಂಭಿಸಲು ಸಜ್ಜಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಭ್ರಷ್ಟಾಚಾರ ಮತ್ತು ಭಾರತದಲ್ಲಿ ಹಾಗೂ ವಿದೇಶಗಳಲ್ಲಿ ಅಘೋಷಿತ ಆಸ್ತಿಗಳನ್ನು ಹೊಂದಿರುವ ಆರೋಪದಲ್ಲಿಯೂ ಭಂಡಾರಿ ಈ.ಡಿ. ಮತ್ತು ಸಿಬಿಐನಿಂದ ಎರಡು ಪ್ರತ್ಯೇಕ ತನಿಖೆಗಳನ್ನು ಎದುರಿಸುತ್ತಿದ್ದಾನೆ. ಜೂನ್ 2010ರಲ್ಲಿ ಪಿಲಾಟಸ್ ಕಂಪನಿಯು ರಕ್ಷಣಾ ಖರೀದಿ ವಿಧಿವಿಧಾನಗಳನ್ನು ಉಲ್ಲಂಘಿಸಿ ಐಎಎಫ್‌ಗೆ 75 ತರಬೇತಿ ವಿಮಾನಗಳ ಪೂರೈಕೆಗಾಗಿ ಒಪ್ಪಂದವೊಂದಕ್ಕೆ ಸಹಿ ಹಾಕಲು ಭಂಡಾರಿ ಮತ್ತು ಆಫ್‌ಸೆಟ್ ಇಂಡಿಯಾ ಸೊಲ್ಯೂಷನ್ಸ್ ಪ್ರೈ.ಲಿ.ನ ಓರ್ವ ನಿರ್ದೇಶಕನೊಂದಿಗೆ ಸೇರಿಕೊಂಡು ಸಂಚು ರೂಪಿಸಿತ್ತು ಎಂದು ಸಿಬಿಐ ಆರೋಪಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X