Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೀಘ್ರ ಕೊನೆಯಾಗಲಿದೆಯೇ ಕೊರೋನ ಸೋಂಕು?:...

ಶೀಘ್ರ ಕೊನೆಯಾಗಲಿದೆಯೇ ಕೊರೋನ ಸೋಂಕು?: ಹೊಸ ಸಂಶೋಧನೆ ಹೇಳುವುದು ಹೀಗೆ…

ವಾರ್ತಾಭಾರತಿವಾರ್ತಾಭಾರತಿ9 Aug 2020 5:09 PM IST
share
ಶೀಘ್ರ ಕೊನೆಯಾಗಲಿದೆಯೇ ಕೊರೋನ ಸೋಂಕು?: ಹೊಸ ಸಂಶೋಧನೆ ಹೇಳುವುದು ಹೀಗೆ…

ಹೊಸದಿಲ್ಲಿ: ದೇಶದಲ್ಲಿ ಕೋವಿಡ್-19 ಸೋಂಕಿತರ ಪೈಕಿ ಶೇಕಡ 40ರಷ್ಟು ಮಂದಿಗೆ ಯಾವುದೇ ರೋಗಲಕ್ಷಣಗಳು ಇಲ್ಲದಿರುವುದು ಸಂಶೋಧನೆಯಿಂದ ದೃಢಪಟ್ಟಿದೆ ಎಂದು ndtv.com ವರದಿ ಮಾಡಿದೆ.

ಕೊರೋನ ವೈರಸ್ ಸಾಂಕ್ರಾಮಿಕದ ಬಗ್ಗೆ ಮೋನಿಕಾ ಗಾಂಧಿ ಎಂಬ ಸಂಶೋಧಕಿ  ವಿಶ್ಲೇಷಣೆ ನಡೆಸಿದಾಗ ಈ ಅಂಶ ಬೆಳಕಿಗೆ ಬಂದಿದೆ.

ಬೋಸ್ಟನ್ ಹೋಮ್‍ ಲೆಸ್ ಶೆಲ್ಟರ್‍ ನಲ್ಲಿ 147 ಮಂದಿ ಇದ್ದರು. ಇವರು ಒಂದೇ ಕಡೆ ವಾಸವಿದ್ದರೂ ಯಾವುದೇ ರೋಗಲಕ್ಷಣ ಇರಲಿಲ್ಲ. ಅಂತೆಯೇ ಸ್ಪ್ರಿಂಗ್‍ ಡಾನ್ ನ ಟೈಸನ್ ಫುಡ್ ಪೌಲ್ಟ್ರಿ ಪ್ಲಾಂಟ್‍ ನಲ್ಲಿ 481 ಮಂದಿಗೆ ಸೋಂಕು ಇದ್ದು, ಈ ಪೈಕಿ ಶೇಕಡ 95 ಮಂದಿಯಲ್ಲಿ ಯಾವುದೇ ರೋಗಲಕ್ಷಣ ಇರಲಿಲ್ಲ. ಉತ್ತರ ಕ್ಯಾಲಿಫೋರ್ನಿಯಾದ ಅರ್ಕನ್ಸಾಸ್ ಮತ್ತು ವರ್ಜೀನಿಯಾ ಜೈಲಿನಲ್ಲಿ 3277 ಸೋಂಕಿತರ ಪೈಕಿ ಶೇಖಡ 96ರಷ್ಟು ಮಂದಿಗೆ ರೋಗಲಕ್ಷಣ ಇಲ್ಲ ಎಂದು ಅಧ್ಯಯನ ವರದಿಯಲ್ಲಿ ವಿವರಿಸಲಾಗಿದೆ.

ಏಳು ತಿಂಗಳ ಅವಧಿಯಲ್ಲಿ ಜಾಗತಿಕವಾಗಿ ಈ ಸಾಂಕ್ರಾಮಿಕ 7 ಲಕ್ಷಕ್ಕೂ ಅಧಿಕ ಜೀವ ಬಲಿ ಪಡೆದಿದೆ. ಆದರೂ ಇತರರಿಗೆ ಅದು ಏಕೆ ಸಮಸ್ಯೆ ತಂದೊಡ್ಡಿಲ್ಲ ಎಂಬ ಬಗ್ಗೆ ಮೋನಿಕಾ ಗಾಂಧಿ ಸಂಶೋಧನೆ ನಡೆಸಿದ್ದರು.

ತೀವ್ರ ಅಸ್ವಸ್ಥ ರೋಗಿಗಳ ಪಕ್ಕದಲ್ಲೇ ಇದ್ದರೂ ಇವರಿಗೆ ಆರೋಗ್ಯ ಸ್ಥಿತಿ ಹದಗೆಡದಿರಲು ಏನು ಕಾರಣ ಎಂದು ಅವರು ಆಳವಾದ ಅಧ್ಯಯನ ನಡೆಸಿದ್ದರು. ದಾಳಿ ಮಾಡಿದ ವೈರಸ್ ಪ್ರಮಾಣ ಇದಕ್ಕೆ ಕಾರಣವೇ? ಅಥವಾ ವಂಶವಾಹಿ ಅಂಶ ಕಾರಣವೇ?, ಈ ಪೈಕಿ ಕೆಲವರಿಗೆ ಭಾಗಶಃ ವೈರಸ್‍ಗೆ ಪ್ರತಿರೋಧ ಶಕ್ತಿ ಇತ್ತೇ? ಎಂಬ ಬಗ್ಗೆ ಅಧ್ಯಯನ ನಡೆಸಿದ್ದರು.

ಅಸ್ವಸ್ಥತೆಯ ವೈವಿಧ್ಯತೆಯನ್ನು ಅರ್ಥ ಮಾಡಿಕೊಂಡಿರುವುದು ಫಲ ನೀಡುತ್ತಿದ್ದು, ಈ ಜ್ಞಾನವು ಲಸಿಕೆ ಹಾಗೂ ಚಿಕಿತ್ಸಾ ವಿಧಾನ ಅಭಿವೃದ್ಧಿಯ ವೇಗವರ್ಧನೆಗೆ ಕಾರಣವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಸಾಕಷ್ಟು ಮಂದಿಗೆ ಕೊರೋನ ಸಮಸ್ಯೆ ಸೌಮ್ಯವಾಗಿರುವುದರಿಂದ ಇದು ಸಾಂಕ್ರಾಮಿಕವನ್ನು ಮತ್ತಷ್ಟು ಹರಡದಂತೆ ತಡೆಯುವಲ್ಲಿ ಮತ್ತು ಸಾಂಕ್ರಾಮಿಕ ಕೊನೆಗೊಳಿಸುವಲ್ಲಿ ಮಹತ್ವದ ಅಂಶವಾಗಲಿದೆ ಎನ್ನಲಾಗಿದೆ.

ಸ್ಯಾನ್‍ ಫ್ರಾನ್ಸಿಸ್ಕೊದಲ್ಲಿರುವ ಕ್ಯಾಲಿಫೋರ್ನಿಯಾ ವಿವಿಯ ಸೋಂಕು ರೋಗಗಳ ತಜ್ಞೆ ಮೋನಿಕಾ ಗಾಂಧಿ ಹೇಳುವಂತೆ, “ರೋಗಲಕ್ಷಣ ಇಲ್ಲದ ಅಧಿಕ ಮಂದಿ ಇರುವುದು ಒಳ್ಳೆಯದು. ಇದು ವ್ಯಕ್ತಿಗಳಿಗೆ ಮತ್ತು ಸಮಾಜಕ್ಕೆ ಒಳ್ಳೆಯದು” ಎಂದು ಅವರು ಅಭಿಪ್ರಾಯಡುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X