Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೆಹ್ಲೋಟ್ ಸರಕಾರಕ್ಕೆ ನಿರ್ಣಾಯಕವಾಗಿರುವ...

ಗೆಹ್ಲೋಟ್ ಸರಕಾರಕ್ಕೆ ನಿರ್ಣಾಯಕವಾಗಿರುವ 6 ಶಾಸಕರ ಕುರಿತ ಅರ್ಜಿ ಆ.11 ರಂದು ಸುಪ್ರೀಂನಲ್ಲಿ ವಿಚಾರಣೆ

ವಾರ್ತಾಭಾರತಿವಾರ್ತಾಭಾರತಿ10 Aug 2020 11:29 PM IST
share
ಗೆಹ್ಲೋಟ್ ಸರಕಾರಕ್ಕೆ ನಿರ್ಣಾಯಕವಾಗಿರುವ 6 ಶಾಸಕರ ಕುರಿತ ಅರ್ಜಿ ಆ.11 ರಂದು ಸುಪ್ರೀಂನಲ್ಲಿ ವಿಚಾರಣೆ

ಹೊಸದಿಲ್ಲಿ, ಆ.10: ಕಾಂಗ್ರೆಸ್‌ನೊಂದಿಗೆ ಬಹುಜನ ಸಮಾಜವಾದಿ ಪಕ್ಷದ ಆರು ಶಾಸಕರ ವಿಲೀನಕ್ಕೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು (ಮಂಗಳವಾರ) ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದ್ದು , ಸುಪ್ರೀಂಕೋರ್ಟ್ ನೀಡುವ ತೀರ್ಪು ರಾಜಸ್ತಾನದ ಆಡಳಿತಾರೂಢ ಸರಕಾರಕ್ಕೆ ನಿರ್ಣಾಯಕವಾಗಿದೆ.

ಕಾಂಗ್ರೆಸ್‌ನೊಂದಿಗೆ ಬಿಎಸ್ಪಿ ಶಾಸಕರ ವಿಲೀನ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಲು ರಾಜಸ್ತಾನ ಹೈಕೋರ್ಟ್‌ನ ವಿಭಾಗೀಯ ಪೀಠ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರಾದ ಬಿಜೆಪಿ ಶಾಸಕ ಮದನ್ ದಿಲಾವರ್ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಆಗಸ್ಟ್ 14ರಂದು ಆರಂಭವಾಗಲಿರುವ ರಾಜಸ್ತಾನ ವಿಧಾನಸಭೆಯ ಕಲಾಪದಲ್ಲಿ ಭಾಗವಹಿಸಿ ಮತಚಲಾಯಿಸದಂತೆ ಆರು ಶಾಸಕರನ್ನು ನಿರ್ಬಂಧಿಸಬೇಕೆಂದು ದಿಲಾವರ್ ಕೋರಿದ್ದರು.

    ಸಚಿನ್ ಪೈಲಟ್ ಹಾಗೂ ಅವರ 18 ಬೆಂಬಲಿಗರ ಬಂಡಾಯದಿಂದ ಇಕ್ಕಟ್ಟಿಗೆ ಸಿಲುಕಿರುವ ಅಶೋಕ್ ಗೆಹ್ಲೋಟ್ ನೇತೃತದ ಸರಕಾರ ವಿಶ್ವಾಸಮತ ಎದುರಿಸಲಿದ್ದು ಈ ಸಂದರ್ಭ ಪಕ್ಷದೊಂದಿಗೆ ವಿಲೀನಗೊಂಡಿರುವ ಬಿಎಸ್ಪಿಯ ಆರು ಶಾಸಕರ ಬೆಂಬಲ ಅತ್ಯಗತ್ಯವಾಗಿದೆ. 200 ಸದಸ್ಯ ಬಲದ ವಿಧಾನಸಭೆಯಲ್ಲಿ ಬಹುಮತ ಸಾಬೀತಿಗೆ 101 ಶಾಸಕರ ಅಗತ್ಯವಿದ್ದು ತನಗೆ ಬಹುಮತವಿದೆ ಎಂದು ಗೆಹ್ಲೋಟ್ ಹೇಳುತ್ತಿದ್ದಾರೆ. ಒಂದು ವೇಳೆ ಬಿಎಸ್ಪಿ ಶಾಸಕರ ವಿಲೀನಕ್ಕೆ ಸುಪ್ರೀಂಕೋರ್ಟ್ ಅಸಮ್ಮತಿ ಸೂಚಿಸಿದರೆ ಆಗ ಸದನದ ಬಲ 194ಕ್ಕೆ ಕುಸಿಯಲಿದ್ದು ಬಹುಮತಕ್ಕೆ 97 ಶಾಸಕ ಬಲದ ಅಗತ್ಯ ಬೀಳುತ್ತದೆ. ಗೆಹ್ಲೋಟ್‌ಗೆ 96 ಶಾಸಕರ ಬೆಂಬಲವಿದ್ದರೆ ಬಿಜೆಪಿಯ 72 ಶಾಸಕರು, ಕಾಂಗ್ರೆಸ್ ಬಂಡಾಯ ಶಾಸಕರು ಹಾಗೂ ಪಕ್ಷೇತರ ಸದಸ್ಯರು ಒಟ್ಟು ಸೇರಿದರೆ ಆಗ ಸಂಖ್ಯೆ 97ಕ್ಕೇರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X