Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯುಪಿಎಸ್‍ಸಿ ಪರೀಕ್ಷೆಯಲ್ಲಿ...

ಯುಪಿಎಸ್‍ಸಿ ಪರೀಕ್ಷೆಯಲ್ಲಿ ತೇರ್ಗಡೆಗೊಳ್ಳುವ ಶೇ. 50ರಷ್ಟು ಅಭ್ಯರ್ಥಿಗಳು ಸರಕಾರಿ ಅಧಿಕಾರಿಗಳ ಮಕ್ಕಳು

ಅಂಕಿಅಂಶಗಳಿಂದ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ11 Aug 2020 3:17 PM IST
share
ಯುಪಿಎಸ್‍ಸಿ ಪರೀಕ್ಷೆಯಲ್ಲಿ ತೇರ್ಗಡೆಗೊಳ್ಳುವ ಶೇ. 50ರಷ್ಟು ಅಭ್ಯರ್ಥಿಗಳು ಸರಕಾರಿ ಅಧಿಕಾರಿಗಳ ಮಕ್ಕಳು

ಹೊಸದಿಲ್ಲಿ : ಪ್ರತಿ ವರ್ಷ ಯುಪಿಎಸ್‍ಸಿ ಪರೀಕ್ಷಾ ಫಲಿತಾಂಶಗಳು ಪ್ರಕಟಗೊಂಡಾಗ ಗ್ರಾಮೀಣ, ಬಡ, ರೈತ ಕುಟುಂಬ ಹಿನ್ನೆಲೆಯವರು ಈ ಪ್ರತಿಷ್ಠಿತ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿರುವ ಬಗ್ಗೆ ಅನೇಕ ವರದಿಗಳು ಬರುತ್ತವೆ. ಆದರೆ ದೇಶದ ಪ್ರತಿಷ್ಠಿತ ಸಿವಿಲ್ ಸರ್ವಿಸ್ ತರಬೇತಿ ಅಕಾಡಮಿಯಾಗಿರುವ ಲಾಲ್ ಬಹದ್ದೂರ್ ನ್ಯಾಷನಲ್ ಅಕಾಡಮಿ ಆಫ್ ಅಡ್ಮಿನಿಸ್ಟ್ರೇಶನ್  ಇಲ್ಲಿನ ಅಂಕಿ ಅಂಶಗಳ ಪ್ರಕಾರ ಪ್ರತಿ ವರ್ಷ ಈ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಕನಿಷ್ಠ ಅರ್ಧದಷ್ಟು ಮಂದಿ ಸರಕಾರಿ ಅಧಿಕಾರಿಗಳ ಮಕ್ಕಳಾಗಿದ್ದಾರೆ ಎಂದು theprint.in ವರದಿ ತಿಳಿಸಿದೆ.

ಈ ಅಕಾಡಮಿಯಲ್ಲಿ 2014ರಿಂದ ಯುಪಿಎಸ್‍ಸಿ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ಫೌಂಡೇಶನ್ ಕೋರ್ಸಿನಲ್ಲಿ ಭಾಗವಹಿಸಿದವರ ಪೈಕಿ ಕನಿಷ್ಠ ಶೇ. 50ರಷ್ಟು ಮಂದಿ  ಸರಕಾರಿ ಅಧಿಕಾರಿಗಳ ಕುಟುಂಬದಿಂದ ಬಂದವರಾಗಿದ್ದಾರೆಂದು ಅಂಕಿಅಂಶಗಳು ಹೇಳುತ್ತವೆ.  ಕಳೆದ ವರ್ಷ ಈ ಅಕಾಡಮಿಯಲ್ಲಿ ಫೌಂಡೇಶನ್ ಕೋರ್ಸ್‍ ನಲ್ಲಿ ಭಾಗವಹಿಸಿದ್ದ 326 ಆಫೀಸರ್ ಟ್ರೈನಿಗಳ ಪೈಕಿ 166 ಮಂದಿಯ, ಅಂದರೆ ಶೇ 50.9ರಷ್ಟು ಮಂದಿಯ ತಂದೆಯರು ಸರಕಾರಿ ಸೇವೆಯಲ್ಲಿರುವವರು. ಈ ಸಂಸ್ಥೆ ಸಂಗ್ರಹಿಸುವ ಅಂಕಿಅಂಶಗಳಲ್ಲಿ ಅಲ್ಲಿ ತರಬೇತಿ ಪಡೆದವರ ತಂದೆಯರ ವೃತ್ತಿಯನ್ನು ಮಾತ್ರ ಉಲ್ಲೇಖಿಸಿದೆ ಆದರೆ ತಾಯಂದಿರ ವೃತ್ತಿಗಳನ್ನು ಉಲ್ಲೇಖಿಸಿಲ್ಲ.

ಈ ಸಂಸ್ಥೆ ಬಳಿ 2018ರ ಅಂಕಿಅಂಶಗಳು ಲಭ್ಯವಿಲ್ಲ. ಆದರೆ 2017ರಲ್ಲಿ ಕೋರ್ಸ್‍ ನಲ್ಲಿ ಭಾಗವಹಿಸಿದ್ದ 369 ಆಫೀಸರ್ಸ್ ಟ್ರೈನೀಗಳ ಪೈಕಿ 212 ಅಥವಾ ಶೇ 57.4ರಷ್ಟು ಮಂದಿಯ ಅಪ್ಪಂದಿರು ಸರಕಾರಿ ಸೇವೆಗಳಲ್ಲಿದ್ದವರಾಗಿದ್ದರೆ, 2016ರಲ್ಲಿ 377 ಮಂದಿಯ ಪೈಕಿ 208 ಅಥವಾ ಶೇ 55.1ರಷ್ಟು ಮಂದಿಯ, 2015ರಲ್ಲಿ ಒಟ್ಟು 350 ಮಂದಿಯ ಪೈಕಿ 200 ಅಥವಾ ಶೇ 57.14ರಷ್ಟು ಮಂದಿಯ ಹಾಗೂ 2014ರಲ್ಲಿ ಒಟ್ಟು  285 ಮಂದಿಯ ಪೈಕಿ 171 ಅಥವಾ ಶೇ 60ರಷ್ಟು ಮಂದಿಯ ಅಪ್ಪಂದಿರು ಸರಕಾರಿ ಸೇವೆಯಲ್ಲಿದ್ದವರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X