Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆ.14ರ ಮಧ್ಯರಾತ್ರಿ 12 ಗಂಟೆಗೆ ತಮಟೆ...

ಆ.14ರ ಮಧ್ಯರಾತ್ರಿ 12 ಗಂಟೆಗೆ ತಮಟೆ ಚಳವಳಿ: ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ವಿರೋಧ

ವಾರ್ತಾಭಾರತಿವಾರ್ತಾಭಾರತಿ11 Aug 2020 9:42 PM IST
share
ಆ.14ರ ಮಧ್ಯರಾತ್ರಿ 12 ಗಂಟೆಗೆ ತಮಟೆ ಚಳವಳಿ: ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ

ಮೈಸೂರು,ಆ.11: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಆಗಸ್ಟ್ 14ರ ಮಧ್ಯರಾತ್ರಿ 12 ಗಂಟೆಗೆ ತಮಟೆ ಚಳುವಳಿ ಮತ್ತು ಪಂಜಿನ ಮೆರವಣಿಗೆ ಮಾಡಲಾಗುತ್ತದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.

ಈ ಸಂಬಂಧ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದಿಂದ ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾಹಿತಿ ನೀಡಿದರು.

ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ದೊಡ್ಡ ಮಟ್ಟದ ಹೋರಾಟ ನಡೆಸಲಾಗುವುದು. ಈಗಾಗಲೇ ಆಗಸ್ಟ್ 8 ರಂದು ಭೂಮಿ ಮಾರಾಟಕ್ಕಿಲ್ಲ ಎಂದು ಶಪಥ ಮಾಡಿ ನಮ್ಮ ಭೂಮಿ ನಮ್ಮ ಹಕ್ಕು ಅನ್ಯರಿಗೆ ಮಾರಾಟವಿಲ್ಲ ಎಂಬ ನಾಮಫಲಕಗಳನ್ನು ಊರಿನ ಮುಂದೆ ಹಾಕುವ ಮೂಲಕ ನಮ್ಮೂರಿಗೆ ಬರಬೇಡಿ ತೊಲಗಿ ಎಂದು ಹೇಳುವ ಕಾರ್ಯಕ್ರಮ ಆರಂಭವಾಗಿದೆ. ಇದರ ಮುಂದುವರಿದ ಭಾಗವಾಗಿ ಆಗಸ್ಟ್ 14 ರ ಮಧ್ಯರಾತ್ರಿ12 ಗಂಟೆಗೆ ಬೆಂಗಳೂರಿನಲ್ಲಿ ತಮಟೆ ಚಳುವಳಿ ಮತ್ತು ಪಂಜಿನ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದರು.

ಇನ್ನು ಆಗಸ್ಟ್ 29 ರಂದು ಜನ ಜಾಗೃತಿಗಾಗಿ ವಿಚಾರ ಸಂಕಿರಣ ನಡೆಸಲಾಗುವುದು. ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಜನ ಸಂಪರ್ಕ ಸಭೆಗಳನ್ನು ಏರ್ಪಡಿಸಿ ಚಳವಳಿಯನ್ನು ತೀವ್ರಗೊಳಿಸಲಾಗುವುದು ಎಂದು ಬಡಗಲಪುರ ನಾಗೇಂದ್ರ ಹೇಳಿದರು.

ಇದೇ ವೇಳೆ ಮಾತನಾಡಿದ ರಾಜ್ಯ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡಿರುವುದು ಸಂಪೂರ್ಣ ಜನವಿರೋಧಿಯಾಗಿದೆ. ಇದರ ವಿರುದ್ಧ ಸಂಘಟಿತ ಹೋರಾಟ ಮಾಡಲಾಗುವುದು. ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು. ಜನ ವಿರೋಧಿ ಕಾಯ್ದೆಗಳನ್ನು ತಂದು ಬಡವರನ್ನ ತುಳಿಯವ ಕೆಲಸವನ್ನ ಈ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು. 

ಪತ್ರಿಕಾಗೋಷ್ಠಿಯಲ್ಲಿ ಗೌರವಾಧ್ಯಕ್ಷ ಚಾಮರಸಪಾಟೀಲ್, ರವಿಕಿರಣ್ ಪೂಣಚ್ಚ, ದಸಂಸ ಮುಖಂಡರುಗಳಾದ ಮಾವಳ್ಳಿ ಶಂಕರ್, ಲಕ್ಷ್ಮಿನಾರಾಯಣ ನಾಗವಾರ, ಗುರುಪ್ರಸಾದ್ ಕೆರಗೋಡು, ರಾಮಸ್ವಾಮಿ, ವಿ.ನಾಗರಾಜ್ ಸೇರಿದಂತೆ ರೈತ ಮುಖಂಡರು, ವಿವಿಧ ದಲಿತ ಸಂಘಟನೆಗಳ ಪ್ರಮುಖ ನಾಯಕರು ಉಪಸ್ಥಿತರಿದ್ದರು.

ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡಿರುವುದು ಸಂಪೂರ್ಣ ಜನವಿರೋಧಿಯಾಗಿದೆ. ಇದರ ವಿರುದ್ಧ ಸಂಘಟಿತ ಹೋರಾಟ ಮಾಡಲಾಗುವುದು. ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು. ಜನ ವಿರೋಧಿ ಕಾಯ್ದೆಗಳನ್ನು ತಂದು ಬಡವರನ್ನ ತುಳಿಯವ ಕೆಲಸವನ್ನ ಈ ಸರ್ಕಾರ ಮಾಡುತ್ತಿದೆ.
-ಗುರುಪ್ರಸಾದ್ ಕೆರಗೋಡು, ದಸಂಸ ರಾಜ್ಯ ಸಂಚಾಲಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X