Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಡಿ.ಜೆ ಹಳ್ಳಿ ಗಲಭೆ ಖಂಡನೀಯ, ಸರ್ಕಾರ...

ಡಿ.ಜೆ ಹಳ್ಳಿ ಗಲಭೆ ಖಂಡನೀಯ, ಸರ್ಕಾರ ಕಾನೂನಿನ ಕ್ರಮಕೈಗೊಳ್ಳಲಿ: ಡಿ.ಕೆ ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ12 Aug 2020 3:49 PM IST
share
ಡಿ.ಜೆ ಹಳ್ಳಿ ಗಲಭೆ ಖಂಡನೀಯ, ಸರ್ಕಾರ ಕಾನೂನಿನ ಕ್ರಮಕೈಗೊಳ್ಳಲಿ: ಡಿ.ಕೆ ಶಿವಕುಮಾರ್

ಬೆಂಗಳೂರು: ಡಿ.ಜೆ ಹಳ್ಳಿ ಘಟನೆಯನ್ನು ನಾನು ಖಂಡಿಸುತ್ತೇನೆ. ಯಾರೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳುಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಬುಧವಾರಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್. ‘ಇದು ಸಮಾಜಘಾತುಕ ಕೃತ್ಯ. ಶಾಸಕರ ಆಸ್ತಿಯಾಗಲಿ, ಸಾಮಾನ್ಯ ಜನರ ಆಸ್ತಿಯೇ ಆಗಿರಲಿ, ಪೊಲೀಸ್ ಠಾಣೆಯಾಗಿರಲಿ ಯಾವುದನ್ನು ಹಾನಿ ಮಾಡುವುದು ಸರಿಯಲ್ಲ. ಇದನ್ನು ನಾವ್ಯಾರೂ ಒಪ್ಪಲು ಸಾಧ್ಯವಿಲ್ಲ. ಅವಹೇಳನಕಾರಿ ಟ್ವೀಟ್ ಮಾಡಲಾಗಿದೆ ಎಂಬುದನ್ನು ಮಾಧ್ಯಮಗಳ ಮೂಲಕ ತಿಳಿದು ಬಂದಿದೆ. ಇದನ್ನು ಯಾರು ಮಾಡಿದರೂ ತಪ್ಪೇ. ಇಡೀ ಪ್ರಕರಣವೇ ತಪ್ಪಾಗಿದೆ. ಬೆಂಗಳೂರು ನಗರದ ಶಾಸಕರ ಸಭೆ ಕರೆದಿದ್ದು, ಚರ್ಚೆ ಮಾಡಿ ಮುಂದಿನ ಹೆಜ್ಜೆ, ನಿಲುವು ಬಗ್ಗೆ ತಿಳಿಸುತ್ತೇನೆ. ನಮ್ಮ ಶಾಸಕರು ಪರಿಸ್ಥಿತಿ ನಿಯಂತ್ರಿಸಲು ಪ್ರಯತ್ನಿಸಿದ್ದು, ನಿಯಂತ್ರಣ ಸಾಧ್ಯವಾಗಿಲ್ಲ. ಇಲ್ಲಿ ಬಹಳ ವ್ಯವಸ್ಥಿತವಾದ ಸಂಚು ಇದೆ ಎಂದು ಮಾಧ್ಯಮಗಳ ಮೂಲಕ ತಿಳಿದುಬಂದಿದ್ದು, ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸಲಿದ್ದು, ಸರ್ಕಾರ ಯಾವುದೇ ರೀತಿಯ ಕಾನೂನು ಕ್ರಮ ಕೈಗೊಂಡರು ಯಾವುದೇ ಅಭ್ಯಂತರವಿಲ್ಲ. ನಾವು ಸಹಕಾರ ನೀಡುತ್ತೇವೆ.

ಯಾರಿಗೂ ಉತ್ತರ ನೀಡುವುದಿಲ್ಲ

ಬಿಜೆಪಿ ಮುಖಂಡ ಬಿ.ಎಲ್ ಸಂತೋಷ್, ಸಚಿವ ಸಿ.ಟಿ ರವಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್, ‘ಈ ಸಮಯದಲ್ಲಿ ಪ್ರಚೋದನಕಾರಿ ಹೇಳಿಕೆಗೆ ಅವಕಾಶ ನೀಡಬಾರದು. ಅವರು ಅವರ ರಾಜಕಾರಣ ಮಾಡಲಿ. ನಾನು ಯಾರಿಗೂ ಉತ್ತರ ಕೊಡುವುದಿಲ್ಲ. ನಾನು ಕೂಡ ಶಾಸಕರ ಜತೆ ಚರ್ಚಿಸುತ್ತೇನೆ. ಸ್ಥಳಕ್ಕೆ ಹೋಗಿ ನೋಡಬೇಕಿದೆ, ಶಾಸಕರ ಮನೆಗೂ ಭೇಟಿ ನೀಡಬೇಕು. ಈಗಾಗಲೇ ವಿರೋಧ ಪಕ್ಷದ ನಾಯಕರ ಜತೆ ಮಾತನಾಡಿದ್ದೇನೆ’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X