Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಬಿಎಸ್ ಇ ಟಾಪರ್ ವಿದ್ಯಾರ್ಥಿನಿಯ ಸಾವು...

ಸಿಬಿಎಸ್ ಇ ಟಾಪರ್ ವಿದ್ಯಾರ್ಥಿನಿಯ ಸಾವು ಪ್ರಕರಣ: ವಿಮೆ ಹಣಕ್ಕಾಗಿ ಕಥೆ ಕಟ್ಟಿದರೇ ಸಂಬಂಧಿಕರು?

ಪೊಲೀಸರು ಹೇಳುವುದೇನು?

ವಾರ್ತಾಭಾರತಿವಾರ್ತಾಭಾರತಿ12 Aug 2020 5:47 PM IST
share
ಸಿಬಿಎಸ್ ಇ ಟಾಪರ್ ವಿದ್ಯಾರ್ಥಿನಿಯ ಸಾವು ಪ್ರಕರಣ: ವಿಮೆ ಹಣಕ್ಕಾಗಿ ಕಥೆ ಕಟ್ಟಿದರೇ ಸಂಬಂಧಿಕರು?

ಬುಲಂದಶಹರ್: ಅಮೆರಿಕಾದ ಮೆಸೆಚುಸೆಟ್ಸ್‍ ನಲ್ಲಿ ಪ್ರತಿಷ್ಠಿತ ಬೇಬ್ಸನ್ ಕಾಲೇಜಿನ ವಿದ್ಯಾರ್ಥಿ ವೇತನ ಪಡೆದು ಅಲ್ಲಿಯೇ ಶಿಕ್ಷಣ ಪಡೆಯುತ್ತಿದ್ದ ಬುಲಂದ್‍ಶಹರ್‍ ನ ಸಿಬಿಎಸ್‍ಇ ಟಾಪರ್ 20 ಹರೆಯದ ಯುವತಿ ಸುದೀಕ್ಷಾ ಭಾಟಿ ಸಾವು ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ದುಷ್ಕರ್ಮಿಗಳು ಕಿರುಕುಳ ನೀಡಿದ್ದರಿಂದ ಸುದೀಕ್ಷಾ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆಂಬ ಕುಟುಂಬಸ್ಥರ ಆರೋಪದ ಕುರಿತು ಪ್ರತಿಕ್ರಿಯಿಸಿರುವ ಪೊಲೀಸರು ‘ಕಿರುಕುಳದ ಪುರಾವೆಯಿಲ್ಲ’ ಎಂದಿದ್ದಾರಲ್ಲದೆ ‘ವಿಮಾ ಹಣದ ಬಗ್ಗೆ ಯೋಚಿಸಿ’  ಸಂಬಂಧಿಕರು ಈ ಪ್ರಕರಣಕ್ಕೆ ‘ತಿರುವು’ ನೀಡುತ್ತಿದ್ದಾರೆಂದು ಆರೋಪಿಸಿದ್ದಾರೆ.

ಆಕೆಯ ಕುಟುಂಬದ ಪ್ರಕಾರ ಸೋಮವಾರ ಬೆಳಿಗ್ಗೆ ಆಕೆ ತನ್ನ ಮಾವ ಹಾಗೂ ಸೋದರ ಸಂಬಂಧಿಯೊಂದಿಗೆ ಮೋಟಾರ್ ಸೈಕಲ್‍ ನಲ್ಲಿ ತೆರಳುತ್ತಿದ್ದಾಗ ಇತರ ಇಬ್ಬರು ಬೈಕ್ ಸವಾರರು ಉದ್ದೇಶಪೂರ್ವಕವಾಗಿ ಎರಡು ಬಾರಿ ಓವರ್‍ ಟೇಕ್ ಮಾಡಿ ನಂತರ ಬೈಕ್ ನಿಲ್ಲಿಸಿದ್ದರು. ಆಕೆಯ ಮಾವ ಕೂಡ ಹಠಾತ್ ಆಗಿ ಬ್ರೇಕ್ ಹಾಕಿದಾಗ ಆಕೆ ನೆಲಕ್ಕುರುಳಿ ತಲೆಗಾದ ಗಂಭೀರ ಗಾಯಗಳಿಂದಾಗಿ ಆಸ್ಪತ್ರೆಗೆ ತೆರಳುವಷ್ಟರಲ್ಲಿ ಮೃತಪಟ್ಟಿದ್ದರು. ಆದರೆ ಪೊಲೀಸರು ಮಾತ್ರ ಸುದೀಕ್ಷಾ ಇದ್ದ ಬೈಕ್ ಅನ್ನು ಅಪ್ರಾಪ್ತನಾಗಿದ್ದ ಆಕೆಯ ಸೋದರ ಸಂಬಂಧಿ ಚಲಾಯಿಸುತ್ತಿದ್ದ ಎನ್ನುತ್ತಿದ್ದಾರಲ್ಲದೆ, ಆಕೆಯ ಮಾವ ಘಟನಾ ಸ್ಥಳಕ್ಕೆ ಎರಡು ಗಂಟೆಯ ನಂತರ ತಲುಪಿದರು ಎನ್ನುತ್ತಿದ್ದಾರೆ.

“ಜನರು ಈ ಪ್ರಕರಣಕ್ಕೆ ಹೊಸ ತಿರುವು ನೀಡುತ್ತಿದ್ದಾರೆ. ಆಕೆ ದೊಡ್ಡ ವಿದ್ಯಾರ್ಥಿವೇತನ ಪಡೆಯುತ್ತಿದ್ದಳು ಹಾಗೂ ಕೆಲವರು ವಿಮಾ ಹಣದ ಬಗ್ಗೆ ಯೋಚಿಸಿದರು. ಬೈಕ್ ಚಲಾಯಿಸುತ್ತಿದ್ದ ಹುಡುಗ ಹೈಸ್ಕೂಲ್ ಪಾಸ್ ಆಗಿದ್ದನಷ್ಟೇ, ಆತ ಅಪ್ರಾಪ್ತನಾಗಿರಬೇಕು, ಪೊಲೀಸರನ್ನು ದೂರಲು ಪ್ರಯತ್ನಿಸಲಾಗುತ್ತಿದೆ. ಒಂದು ಸುಳ್ಳನ್ನು  50 ಬಾರಿ ಹೇಳಿದರೆ ಅದನ್ನು ಸತ್ಯವೆಂದೇ ನಂಬುತ್ತಾರೆ. ಆದರೆ ಕಿರುಕುಳ ನೀಡಲಾದ ಕುರಿತು ಯಾವುದೇ ಪುರಾವೆ ದೊರಕಿಲ್ಲ'' ಎಂದು ಪೊಲೀಸ್ ಅಧಿಕಾರಿ ಸಂತೋಷ್ ಕುಮಾರ್ ಸಿಂಗ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X