Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಯುಷ್ಮಾನ್ ಭಾರತ್ ಯೋಜನೆ : ಬಿಪಿಎಲ್...

ಆಯುಷ್ಮಾನ್ ಭಾರತ್ ಯೋಜನೆ : ಬಿಪಿಎಲ್ ಕಾರ್ಡ್‌ದಾರರಿಗೆ ಐದು ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ

ವಾರ್ತಾಭಾರತಿವಾರ್ತಾಭಾರತಿ12 Aug 2020 10:41 PM IST
share

ಮಂಗಳೂರು, ಆ.12: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯು ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸಂಯೋಜಿತ ಯೋಜನೆಯಾಗಿದ್ದು, ಈ ಯೋಜನೆಯಲ್ಲಿ ಕೋವಿಡ್-19 ಚಿಕಿತ್ಸೆಯೂ ಸೇರ್ಪಡೆಯಾಗಿದೆ.

ಬಿಪಿಎಲ್ ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ವರ್ಷಕ್ಕೆ ಐದು ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಎಪಿಎಲ್ ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ಪಾವತಿ ಆಧಾರದ ಮೇಲೆ ಸರಕಾರಿ ಪ್ಯಾಕೇಜ್ ದರದ ಶೇ.30ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ 1.50 ಲಕ್ಷ ರೂ. ಇರುತ್ತದೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಸಹ ಚಿಕಿತ್ಸೆ ಪಡೆದುಕೊಳ್ಳಬಹುದು.

ಜಿಲ್ಲೆಯಲ್ಲಿ ಒಟ್ಟು 240 ಸಾಮಾನ್ಯ ಸೇವಾ ಕೇಂದ್ರಗಳಿದ್ದು, ಸಾರ್ವಜನಿಕರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ತೆರಳಿ ಆಯುಷ್ಮಾನ್ ಭಾರತ್ ಕಾರ್ಡ್‌ನ್ನು ಮಾಡಿಸಿಕೊಳ್ಳಬಹುದು. ಸಾರ್ವಜನಿಕರು ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಕಾರ್ಡ್‌ನ್ನು ಮಾಡಿಸುವ ಸಂದರ್ಭ ಮಾಸ್ಕ್ ಮತ್ತು ಸುರಕ್ಷಿತ ಅಂತರ ಕಾಪಾಡುವುದು ಅತ್ಯಗತ್ಯ.

ಆಯುಷ್ಮಾನ್ ಕಾರ್ಡ್‌ನ ಕಾಗದದ ಪ್ರತಿಗೆ 10 ರೂ. ಹಾಗೂ ಪಿವಿಸಿ ಕಾರ್ಡ್‌ಗೆ 35 ರೂ. ಮೊತ್ತವನ್ನು ಸರಕಾರದಿಂದ ನಿಗದಿಪಡಿಸಿದ್ದು, ನಿಗದಿಪಡಿಸಿದ ಮೊತ್ತಕ್ಕಿಂತ ಹೆಚ್ಚಿನ ಮೊತ್ತವನ್ನು ಸಾರ್ವಜನಿಕರು ಪಾವತಿಸಬಾರದು. ಆಯುಷ್ಮಾನ್ ಕ್ಯಾಂಪ್ ಮಾಡಿದ್ದಲ್ಲಿ, ಸಾರ್ವಜನಿಕರಿಂದ ನಿಗದಿಪಡಿಸಿದ ಮೊತ್ತಕ್ಕಿಂತ ಹೆಚ್ಚಿನ ಮೊತ್ತವನ್ನು ಪಡೆದುಕೊಂಡಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ದ.ಕ. ಹಾಗೂ ಸಿ.ಎಸ್.ಸಿ ಜಿಲ್ಲಾ ವ್ಯವಸ್ಥಾಪಕರು, ದ.ಕ. ಅಥವಾ ಜಿಲ್ಲಾ ಯೋಜನಾ ವ್ಯವಸ್ಥಾಪಕರು, ಸೇವಾ ಸಿಂಧು, ದ.ಕ. ಇವರಿಗೆ ದೂರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಸೌಲಭ್ಯ ಮತ್ತು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸರಕಾರಿ ಆಸ್ಪತ್ರೆ, ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆ, ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿನ ಆರೋಗ್ಯ ಮಿತ್ರರು ಅಥವಾ ಆರೋಗ್ಯ ಸಹಾಯವಾಣಿ ಸಂಖ್ಯೆ 104 ಸಂಪರ್ಕಿಸುವಂತೆ ದ.ಕ. ಜಿಲ್ಲಾಧಿಕಾರಿ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X