Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೃಹ ಸಚಿವ ಬೊಮ್ಮಾಯಿ ರಾಜೀನಾಮೆಗೆ...

ಗೃಹ ಸಚಿವ ಬೊಮ್ಮಾಯಿ ರಾಜೀನಾಮೆಗೆ ಟ್ವಿಟರಿಗರ ಒತ್ತಾಯ; #ResignBSBommai ಟ್ರೆಂಡಿಂಗ್

ವಿಹಿಂಪ ಮುಖಂಡರ ಜೊತೆಗಿನ ಮಾತುಕತೆಯ ವೈರಲ್ ವಿಡಿಯೋ ವಿಚಾರ

ವಾರ್ತಾಭಾರತಿವಾರ್ತಾಭಾರತಿ14 Aug 2020 8:38 PM IST
share
ಗೃಹ ಸಚಿವ ಬೊಮ್ಮಾಯಿ ರಾಜೀನಾಮೆಗೆ ಟ್ವಿಟರಿಗರ ಒತ್ತಾಯ; #ResignBSBommai ಟ್ರೆಂಡಿಂಗ್

ಬೆಂಗಳೂರು, ಆ.14: ‘ನಿಮ್ಮ ಮೇಲೆ ಯಾವುದೇ ಕೇಸಿದ್ದರೂ, ಎಲ್ಲಾ ತೆಗೆದು ಹಾಕುತ್ತೇವೆʼ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ವಿಶ್ವ ಹಿಂದೂ ಪರಿಷತ್ ಮುಖಂಡರಿಗೆ ಹೇಳಿದ್ದಾರೆನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಗೃಹ ಸಚಿವ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅವರ ಜೊತೆ ಮಾತನಾಡುವ ವಿಡಿಯೋವೊಂದು ಗುರುವಾರದಿಂದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಸ್ವತಃ ಗೃಹ ಸಚಿವರು 'ನಿಮ್ಮ ಮೇಲೆ ಯಾವುದೇ ಕೇಸಿದ್ದರೂ ಎಲ್ಲಾ ತೆಗೆದು ಹಾಕುತ್ತೇವೆ' ಎಂದು ಹೇಳಿದ್ದಾರೆನ್ನಲಾದ ಅಡಿಬರಹದೊಂದಿಗೆ ವಿಡಿಯೋ ವ್ಯಾಪಕ ಶೇರ್ ಆಗುತ್ತಿದೆ. ಈ ಸಂಬಂಧ ಗೃಹ ಸಚಿವರ ವಿರುದ್ಧ ಅಸಮಾಧಾನ ವ್ಯಕ್ತವಾಗಿದ್ದು, ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂಬ ಅಭಿಯಾನ ಟ್ವಿಟರ್ ನಲ್ಲಿ ಆಗುತ್ತಿದೆ.

#ResignBSBommai ಎಂಬ ಹ್ಯಾಷ್ ಟ್ಯಾಗ್ ನೊಂದಿಗೆ ಸುಮಾರು ಏಳು ಸಾವಿರದ ಎಂಟುನೂರಕ್ಕೂ ಅಧಿಕ ಮಂದಿ ಟ್ವೀಟ್ ಮಾಡಿದ್ದು, ಕರ್ನಾಟಕ ಟ್ರೆಂಡಿಂಗ್ ನಲ್ಲಿ ಮೂರನೇ ಸ್ಥಾನದಲ್ಲಿದೆ. 

"ಬೊಮ್ಮಾಯಿಯವರೇ, ನೀವು ರಾಜ್ಯದ ಗೃಹ ಸಚಿವರೋ ಅಥವಾ ಸಂಘಪರಿವಾರದ ಗೃಹ ಸಚಿವರೋ? ಗಲಭೆ ಆರೋಪಿಯ ಕೇಸು ತೆಗೆದು ಹಾಕುವ ನಿರ್ಧಾರಕ್ಕೆ ನೀವು ಬದ್ಧರೇ?" ಎಂದು ಟ್ವಿಟರಿಗರೊಬ್ಬರು ಪ್ರಶ್ನಿಸಿದ್ದಾರೆ.

"ಗೃಹ ಸಚಿವ ಬೊಮ್ಮಾಯಿಯವರೇ, ಕೋಮುಗಲಭೆಯಯಿಂದ ಕರಾವಳಿ ಹೇಗೆ ಹೊತ್ತಿ ಉರಿದಿದ್ದು ನಿಮಗೆ ಗೊತ್ತಿಲ್ಲವೇ? ಅಂತಹ ಗಂಭೀರ ಆರೋಪ ಹೊತ್ತವರ ಕೇಸು ನೀವು ತೆಗೆದು ಹಾಕುವಿರಾ?", "ಜನರಿಂದ ಆಯ್ಕೆಯಾದ ಪ್ರತಿನಿಧಿಯೊಬ್ಬರು ಈ ರೀತಿ ಗಲಭೆಕೋರನನ್ನು ಸಾರ್ವಜನಿಕವಾಗಿ ಮುಕ್ತ ಬೆಂಬಲ ನೀಡಿ ಹೇಳಿಕೆ ನೀಡಿದರೆ ಜನರಿಗೆ ಕಾನೂನಿನ ಮೇಲಿನ ವಿಶ್ವಾಸ ಹೇಗೆ ಉಳಿಯುತ್ತೆ?" ಎಂದು ಮತ್ತೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

"ರಾಜ್ಯಕ್ಕೆ ಸಮರ್ಥ ಗೃಹ ಸಚಿವರು ಬೇಕು. ಕೋಮುಗಲಭೆಯ ಆರೋಪಿಗಳ ಜೊತೆ ಕೈ ಜೋಡಿಸಿದ ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಿ" ಎಂದು ಆಗ್ರಹಿಸಿದ್ದು, "ಕೋಮು ಗಲಭೆಯಲ್ಲಿ ಭಾಗಿಯಾದ ಬಜರಂಗದಳದ ಮುಖಂಡ ಶರಣ್ ಪಂಪ್ ವೆಲ್ ನ ಎಲ್ಲಾ ಕೇಸುಗಳನ್ನು ತೆಗೆದು ಹಾಕುತ್ತೇನೆ ಎಂದು ಸಾರ್ವಜನಿಕವಾಗಿ ಭರವಸೆ ನೀಡಿದ ರಾಜ್ಯದ ಗೃಹ ಸಚಿವ ಬಿ.ಎಸ್ ಬೊಮ್ಮಾಯಿ. ಇಂತಹ ಗೃಹ ಸಚಿವರಿಂದ ಪಾರದರ್ಶಕ ನ್ಯಾಯ ಮತ್ತು ಆಡಳಿತ ನಿರೀಕ್ಷಿಸಲು ಸಾಧ್ಯವೇ? ಎಂದು ಟ್ವಿಟರಿಗರೊಬ್ಬರು ಪ್ರಶ್ನಿಸಿದ್ದಾರೆ.

Ktaka Home Min. @BSBommai tells VHP leader "Nimma mele yaavude case iddaru tegedu hakkutteve" (we will remove any criminal cases against you) !

What does this mean @BSYBJP ? Bommai should resign!

Thx to @PrabhuM_journo for spotting and @prajavani , @naanugauri for covering! pic.twitter.com/8t2NvpqxdG

— vinaysreenivasa ವಿನಯ (@vinaysreeni) August 14, 2020

ಏನು ಡೈಲಾಗ್ ಏನು ಡೈಲಾಗ್

ಎಲ್ಲಾ ಕೇಸು ತೆಗೆದು ಬಿಡುತ್ತಾರಂತೆ!

ಕಾನೂನಿಗೆ ಬೆಲೆ ನೀಡದ ಗೃಹ ಸಚಿವ ರಾಜೀನಾಮೆ ನೀಡಲಿ!#ResignBSBommai pic.twitter.com/ktNVw3az5Y

— ಪ್ರದೀಪ್ ಶೆಟ್ಟಿ (@pradeepshettyn) August 14, 2020

Why don't you conduct panel discussion on this? @publictvnews @suvarnanewstv @tv9kannada @btvnewslive
Can a Home Minister assure the Rioteer of absolving all his cases!? #RESIGNBSBOMMAI pic.twitter.com/rRl6a7qaGC#RESIGNBSBOMMAI pic.twitter.com/PTRxZaT4qf

— ಕಲ್ಲೇಶ ಕೆ ಟಿ (@kallesh_t) August 14, 2020

These are words Of Home Minister of Karnataka
Don't worry if any case filed on you we will remove it
What's your intention Mr Bommai?
ನೋಡ್ರಿ ನಿಮ್ ಮೇಲೆ ಯಾವದೇ ಕೇಸು ಇದ್ದರೂ ತೆಗದು ಹಾಕುತ್ತಿವೆ @LavanyaBallal @srivatsayb @Shehla_Rashid @eshwar_khandre @khushsundar#ResignBSBommai pic.twitter.com/BH1ROAFfO3

— Adv. Ravi Magadum ‏ ರವಿ ಮಗದುಮ್ (@ravi_magdum) August 14, 2020

Karnataka Home Minister B.S.Bommai publicly assures Mangalore's Notorious Rowdy Sheeter & VHP leader Sharan Pumpwell of absolving him from all police cases including riot cases.@BSBommai @ndtvindia @thewire_in@DKShivakumar @siddaramaiah@the_hindu#ResignBSBommai

— yogish nayan inna (@yogish_nayan) August 13, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X