Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನೆ ಕಳೆದುಕೊಂಡ ಕುಟುಂಬಕ್ಕೆ ಹೊಸ...

ಮನೆ ಕಳೆದುಕೊಂಡ ಕುಟುಂಬಕ್ಕೆ ಹೊಸ ಮನೆಗಾಗಿ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ14 Aug 2020 10:29 PM IST
share
ಮನೆ ಕಳೆದುಕೊಂಡ ಕುಟುಂಬಕ್ಕೆ ಹೊಸ ಮನೆಗಾಗಿ ಶಿಲಾನ್ಯಾಸ

ಉಳ್ಳಾಲ : ಎಸ್ ವೈಎಸ್ ಜಾತಿ ಮತ ಭೇದ ಮರೆತು ಸರ್ವರಿಗೆ ಸೇವೆ ನೀಡುತ್ತಿದೆ ಎಂದು‌ ಜಮಿಯ್ಯತುಲ್‌ ಉಲಮಾ ರಾಜ್ಯಾ ಉಪಾಧ್ಯಕ್ಷ ಹುಸೈನ್ ಸ ಅದಿ ಕೆ.ಸಿ ರೋಡು ಹೇಳಿದರು.

ಅವರು ಎಸ್ ವೈಎಸ್ ಕೆ.ಸಿ ರೋಡ್ ಸೆಂಟರ್ ವತಿಯಿಂದ ಕಡಲ್ಕೊರೆತದಿಂದ‌ ಮನೆಯನ್ನು ಕಳೆದುಕೊಂಡ ಕುಟುಂಬಕ್ಕೆ ಸಾಂತ್ವನ ಯೋಜನೆಯಡಿಯಲ್ಲಿ ತಲಪಾಡಿಯ ಕೆ.ಸಿ ನಗರದ ಕೊಮರಂಗಳದಲ್ಲಿ ನಿರ್ಮಾಣ ಗೊಳ್ಳಲಿರುವ  ಮನೆಗೆ ಶಿಲಾನ್ಯಾಸಗೈದು ಮಾತನಾಡಿದರು.

ತಮ್ಮ ದೈನಂದಿನ ಖರ್ಚು ಕಡಿಮೆಗೊಳಿಸಿ ಇಂತಹ ಸಾಂತ್ವನ ಕಾರ್ಯದಲ್ಲಿ ಭಾಗಿಯಾಗಿ ಎಂದು ಹೇಳಿದರು. ಎಸ್ ವೈಎಸ್ ರಾಜ್ಯ ಪ್ರ. ಕಾರ್ಯದರ್ಶಿ ಅಬ್ದುಲ್‌ ರಶೀದ್  ಝೈನಿ ಕಾಮಿಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಎಸ್ ವೈಎಸ್  ಸಾಂತ್ವನ ಸಮಿತಿ ಸಂಚಾಲಕ ಎನ್.ಎಸ್  ಉಮರ್ ಮಾಸ್ಟರ್  ಪ್ರಾಸ್ತಾವಿಕವಾಗಿ ಮಾತನಾಡಿದರು.

ಕೆ.ಸಿ ರೋಡು ಅಲ್ ಮುಬಾರ್ ಜುಮಾ ಮಸೀದಿಯ ಖತೀಬ್ ಮುನೀರ್ ಸಖಾಫಿ, ಎಸ್ ಜೆಎಂ  ಕಾರ್ಯದರ್ಶಿ ಅಬ್ದುಲ್‌ ಅಝೀಝ್ ಸಖಾಫಿ, ಕೋಟೆಕಾರು ಪಟ್ಟಣ ಪಂಚಾಯತ್ ಸದಸ್ಯ ಮೊದ್ದೀನ್ ಬಾವ ಕೊಮರಂಗಳ, ಎಸ್ ವೈಎಸ್ ಕೆ.ಸಿ ರೋಡು ಸೆಂಟರ್ ಅಧ್ಯಕ್ಷ ಎಂ.ಪಿ ಮೊಹಮ್ಮದ್, ಎಸ್ ವೈಎಸ್  ಸ್ವಾಂತನ ಸಮಿತಿ ಅಧ್ಯಕ್ಷ ಯು.ಬಿ ಮೊಹಮ್ಮದ್ ಹಾಜಿ, ಅಬ್ಬಾಸ್ ಹಾಜಿ ಪೆರಿಬೈಲ್, ಉಮರುಲ್ ಫಾರೂಖ್  ಪೆರಿಬೈಲ್, ಸುಲೈಮಾನ್ ಹಾಜಿ ಅಜ್ಜಿನಡ್ಕ, ಅಬ್ಬಾಸ್ ಹಾಜಿ ಕೊಮರಂಗಳ, ಕೊಮರಂಗಳ ಮಸೀದಿ ಅಧ್ಯಕ್ಷ ಕೆ.ಇ ಹಸೈನಾರ್ , ಯಾಕೂಬ್ ತಲಪಾಡಿ, ಬಾವ ಹಾಜಿ ಪಿಲಿಕೂರು, ಮೋನು ಹಾಜಿ‌ ಪಂಜಲ, ಕೆಸಿಎಫ್ ಕಾರ್ಯಕರ್ತ ಬಶೀರ್ ಟಿ.ಕೆ,  ಎಸ್ ವೈಎಸ್ ಮತ್ತು  ಎಸ್ಸೆಸ್ಸೆಫ್ ನ ಸ್ಥಳೀಯ ಕಾರ್ಯಕರ್ತ ಉಪಸ್ಥಿತರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X