Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇಶದ ಸಂವಿಧಾನ, ಧಾರ್ಮಿಕ ಸಂದೇಶದಿಂದ...

ದೇಶದ ಸಂವಿಧಾನ, ಧಾರ್ಮಿಕ ಸಂದೇಶದಿಂದ ಬಲಿಷ್ಟ ಭಾರತ ನಿರ್ಮಾಣ ಸಾಧ್ಯ-ರಶೀದ್ ಹಾಜಿ

ಉಳ್ಳಾಲ ದರ್ಗದಲ್ಲಿ ಸ್ವಾತಂತ್ರ್ಯ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ15 Aug 2020 11:09 PM IST
share
ದೇಶದ ಸಂವಿಧಾನ, ಧಾರ್ಮಿಕ ಸಂದೇಶದಿಂದ ಬಲಿಷ್ಟ ಭಾರತ ನಿರ್ಮಾಣ ಸಾಧ್ಯ-ರಶೀದ್ ಹಾಜಿ

ಉಳ್ಳಾಲ ಜುಮಾ ಮಸೀದಿ ಮತ್ತು ಸಯ್ಯಿದ್ ಮದನಿ ದರ್ಗಾ ಸಮಿತಿ ವತಿಯಿಂದ 74ನೇ ಸ್ವಾತಂತ್ರ್ಯೋತ್ಸವವನ್ನು ಮಸೀದಿ ಆವರಣದಲ್ಲಿ ಆಚರಿಸಲಾಯಿತು. ದರ್ಗಾ ಅಧ್ಯಕ್ಷರಾದ ಹಾಜಿ ಅಬ್ದುಲ್ ರಶೀದ್ ಧ್ವಜಾರೋಹಣಗೈದರು.

ದರ್ಗಾ ಅಧ್ಯಕ್ಷರು ಮಾತಾಡಿ, 73ವರ್ಷಗಳ ಹಿಂದೆ ನಮ್ಮ ಹಿರಿಯ ನೇತಾರರು, ಜಾತಿ ಮತ ಬೇಧ ಮರೆತು ದೊರಕಿಸಿಕೊಟ್ಟ ಸ್ವಾತಂತ್ರ್ಯವು ನಮ್ಮ ಕೈಯಿಂದ ತಪ್ಪಿಹೋಗುವ ಸನ್ನಿಹದಲ್ಲಿದೆ, ಅಂಬೇಡ್ಕರ್‍ರವರ ಸಂವಿಧಾನ, ಪ್ರವಾದಿ ಮುಹಮ್ಮದ್ ಮುಸ್ತಫ (ಸ.ಅ) ಪೈಗಂಬರರ ಪವಿತ್ರ ಸಂದೇಶ ಇವತ್ತಿನ ದಿನಗಳಲ್ಲಿ ಕಣ್ಮರೆ ಅಂಚಿನಲ್ಲಿ ಸಾಗುತ್ತಿದೆ. ಜಾತಿ ಧರ್ಮದ ಹೆಸರಿನಲ್ಲಿ ಕೋಮುವಾದ, ಮತೀಯವಾದ, ಭಯೋತ್ಪಾದಕ ಕೃತ್ಯಗಳು ನಡೆಯುವಂತಹ ಈ ಸಂದರ್ಭ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ತ್ಯಾಗಮಯಿಗಳಿಗೆ  ಅಪಚಾರವಾಗಿದೆ, ಕೊರೋನ ರೋಗದಿಂದ ತತ್ತರಿಸಿದ ಭಾರತೀಯರು ತಮ್ಮ ವ್ಯಾಪಾರ ವಹಿವಾಟು ಶಿಕ್ಷಣ ಸಂಸ್ಥೆಗಳು ಲಾಕ್ ಡೌನಿಂದ ಮುಚ್ಚಲ್ಪಟ್ಟು ಭಯಬೀತರಾದ ಸನ್ನಿವೇಶ, ಸ್ವಾತಂತ್ರ್ಯ ಪೂರ್ವದ ಲಾಕ್ ಡೌನಂತಿನ ಸಂದರ್ಭವನ್ನು ನೆನೆದಾಗ ಸ್ವಾತಂತ್ರ್ಯ ದೊರೆತ ಮೇಲೆ ನಾವೆಷ್ಟು ಪುಣ್ಯವಂತರು, ಭಾಗ್ಯವಂತರು ಎಂಬುವುದನ್ನು ಅರ್ಥ ಮಾಡುವ ಸಂದರ್ಭ ಕೂಡ ಆಗಿದೆ, ಮನುಷ್ಯ ವರ್ಗವು ದಾರಿ ತಪ್ಪಿದಾಗ ಸೃಷ್ಟಿಕರ್ತನು ಜನರ ಮೇಲೆ ಶಿಕ್ಷೆಯ ರೂಪದಲ್ಲಿ ಕೊರೋನ ವೈರಸನ್ನು ನಮಗೆ ನೀಡುವುದರ ಮೂಲಕ ನಿನ್ನ ಸ್ವಂತಿಕೆ ಏನೂ ಇಲ್ಲ, ಸೃಷ್ಟಿಕರ್ತನ ಕಾರ್ಯವಾಗಿದೆ ಎಂಬುವುದನ್ನು ಮನದಟ್ಟು ಮಾಡುತ್ತದೆ. ಆದರಿಂದ ಈ 74ನೇ ಸ್ವಾತಂತ್ರ್ಯದ ಸಂದರ್ಭದ ದಿನ ಕೊರೋನ ಮುಕ್ತರಾಗಿ ದೇಶಾಧ್ಯಂತ ಸೌಹಾರ್ದತೆಯ, ಸಾಮರಸ್ಯದ ದೇಶವಾಗಿ ಉಳಿಯಲು ನಾವೆಲ್ಲಾ ಸೃಷ್ಟಿಕರ್ತನಲ್ಲಿ ಪ್ರಾರ್ಥಿಸೋಣ ಹಾಗೆಯೇ ಸಂವಿದಾನ, ಪ್ರವಾದಿ ಸಂದೇಶ ಹಾಗೂ ಎಲ್ಲಾ ಧರ್ಮದ, ಧರ್ಮಗುರುಗಳ ಪರಿಪಾಟದಂತೆ ಬದುಕಿ ಈ ದೇಶದ ಸ್ವಾತಂತ್ರ್ಯವನ್ನು ರಕ್ಷಿಸಿ, ಬಲಿಷ್ಟ ಭಾರತ ನಿರ್ಮಾಣಮಾಡೋಣ ಎಂದರು.

ಸ್ವಾತಂತ್ರ್ಯೋತ್ಸವ ಪ್ರಯುಕ್ತ ದರ್ಗಾ, ಟ್ರಸ್ಟ್ ಸಮೂಹ ಸಂಸ್ಥೆಗಳಾದ, ಟಿಪ್ಪು ಸುಲ್ತಾನ್ ಶಾಲೆ ಕೋಟೆಪುರ, ಹಝ್ರತ್ ಶಾಲೆ ಉಳ್ಳಾಲ, ಹಝ್ರತ್ ಹೆಣ್ಣುಮಕ್ಕಳ ಪ್ರೌಢ ಶಾಲೆ ಮತ್ತು ಕಾಲೇಜು ಆಝಾದ್ ನಗರ, ಟಿಪ್ಪು ಸುಲ್ತಾನ್ ಕಾಲೇಜು ಒಂಬತ್ತುಕೆರೆ, ಐ.ಟಿ.ಐ, ಸಯ್ಯಿದ್ ಮದನಿ ಶಾಲೆ ಹಳೆಕೋಟೆ, ಹಝ್ರತ್ ಕಲ್ಲಾಪು ಶಾಲೆ, ಹಝ್ರತ್ ಅಳೇಕಲ ಶಾಲೆಯಲ್ಲಿ ಧ್ವಜಾರೋಹಣಗೈದರು.

ಈ ಸಂದರ್ಭದಲ್ಲಿ ದರ್ಗಾ ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ತ್ವಾಹ, ಅಡಿಟರ್ ಯು.ಟಿ ಇಲ್ಯಾಸ್, ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷರಾದ ಮುಸ್ತಫ ಅಬ್ದುಲ್ಲ, ಯು.ಕೆ ಇಬ್ರಾಹೀಮ್, ಜತೆ ಕಾರ್ಯದರ್ಶಿ ಎ.ಕೆ ಮೊಹಿಯದ್ದೀನ್ ಹಾಜಿ, ಅರಬಿಕ್ ಟ್ರಸ್ಟ್ ಜತೆ ಕಾರ್ಯದರ್ಶಿ ಆಸಿಫ್ ಅಬ್ದುಲ್ಲ, ಸದಸ್ಯರಾದ ಹಸೈನಾರ್, ಅಲಿಮೋನು, ಖಾದರ್ ಮೊಯ್ಲಾರ್, ಅಬೂಬಕ್ಕರ್ ಅಲಿನಗರ, ಕುಂಞಿ ಮೋನು ಅಕ್ಕರೆಕರೆ, ಶಾಲಾ ಕಾಲೇಜು ಶಿಕ್ಷಕರು, ಮತ್ತಿತ್ತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X