Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಗಾರು ಅಧಿವೇಶನಕ್ಕೆ ಸಂಸತ್ ಸಿದ್ಧತೆ:...

ಮುಂಗಾರು ಅಧಿವೇಶನಕ್ಕೆ ಸಂಸತ್ ಸಿದ್ಧತೆ: ವೈರಸ್, ಕೀಟ ಕೊಲ್ಲಲು ಉಪಕರಣ, 10 ಪ್ರದರ್ಶನ ಪರದೆ ಅಳವಡಿಕೆ

ವಾರ್ತಾಭಾರತಿವಾರ್ತಾಭಾರತಿ16 Aug 2020 10:06 PM IST
share
ಮುಂಗಾರು ಅಧಿವೇಶನಕ್ಕೆ ಸಂಸತ್ ಸಿದ್ಧತೆ: ವೈರಸ್, ಕೀಟ ಕೊಲ್ಲಲು ಉಪಕರಣ, 10 ಪ್ರದರ್ಶನ ಪರದೆ ಅಳವಡಿಕೆ

ಹೊಸದಿಲ್ಲಿ, ಆ. 16: ಕೊರೋನ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಮಾರ್ಚ್‌ನಲ್ಲಿ ಘೋಷಿಸಲಾದ ಲಾಕ್‌ಡೌನ್ ಬಳಿಕ ಸಂಸತ್ತಿನ ಮೊದಲ ಮುಂಗಾರು ಅಧಿವೇಶನ ಹಲವು ಪ್ರಥಮಗಳು ಹಾಗೂ ಕ್ರಮಗಳಿಂದ ಗುರುತಿಸಲ್ಪಡಲಿದೆ. ಲೋಕಸಭೆ ಹಾಗೂ ರಾಜ್ಯ ಸಭೆಯ ಉಭಯ ಸದನಗಳ ಕೊಠಡಿ ಹಾಗೂ ಗ್ಯಾಲರಿಗಳ ಬಳಕೆ ಕೂಡ ಇದರಲ್ಲಿ ಸೇರಲಿವೆ ಎಂದು ಸರಕಾರದ ಮೂಲಗಳು ರವಿವಾರ ತಿಳಿಸಿದೆ.

ಸದಸ್ಯರು ಚರ್ಚೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವಂತೆ ಕೊಠಡಿಗಳಲ್ಲಿ ನಾಲ್ಕು ದೊಡ್ಡ ಪ್ರದರ್ಶನ ಪರದೆ (85 ಇಂಚು) ಹಾಗೂ ನಾಲ್ಕು ಗ್ಯಾಲರಿಗಳಲ್ಲಿ 6 ಸಣ್ಣ ಪರದೆ (40 ಇಂಚು) ಹಾಗೂ ಶ್ರಾವ್ಯ ಉಪಕರಣಗಳನ್ನು ಅಳವಡಿಸಲಾಗುವುದು. ಅಲ್ಲದೆ, ಸಂವಹನ ಉಪರಕರಣ ಹಾಗೂ ರಿಯಲ್‌ಟೈಮ್ ಅಡಿಯೊ ವಿಶುವಲ್ ಸಿಗ್ನಲ್‌ಗಳನ್ನು ವರ್ಗಾಯಿಸಲು ಕೇಬಲ್‌ಗಳನ್ನು ಅಳವಡಿಸಲಾಗುವುದು. ವೈರಸ್ ಹಾಗೂ ಕ್ರಿಮಿಗಳನ್ನು ಕೊಲ್ಲಲು ರಾಜ್ಯಸಭೆಯ ಏರ್‌ಕಂಡಿಷನ್ ಘಟಕದಲ್ಲಿ ಅಲ್ಟ್ರಾವಯಲೆಟ್ ರೇಡಿಯೇಶನ್ ವ್ಯವಸ್ಥೆ ಅಳವಡಿಸುವ ಪ್ರಸ್ತಾವ ಕೂಡ ಇದೆ. ಕೊರೋನ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಸುರಕ್ಷಿತ ಅಂತರ ಕಾಪಾಡಿಕೊಳ್ಳಲು ಈ ಸಿದ್ಧತೆ ಮಾಡಲಾಗುತ್ತಿದೆ. ಆದುದರಿಂದ ಸಂಸತ್ ಅಧಿವೇಶನ ಆಯೋಜಿಸಲು ಸರಕಾರ ನಿರ್ಧರಿಸಿದ ಕೂಡಲೇ ಕಟ್ಟಡ ಅದಕ್ಕೆ ಸಿದ್ಧವಾಗಲಿದೆ ಎಂದು ಸರಕಾರದ ಮೂಲಗಳು ತಿಳಿಸಿವೆ.

ಬಲಾಬಲ ಆಧರಿಸಿ ರಾಜ್ಯ ಸಭೆಯ ಕೊಠಡಿ ಅಥವಾ ಗ್ಯಾಲರಿಯಲ್ಲಿ ವಿವಿಧ ಪಕ್ಷಗಳಿಗೆ ಆಸನ ವ್ಯವಸ್ಥೆ ಮಾಡಲಾಗುವುದು. ಉಳಿದವರಿಗೆ ಲೋಕಸಭೆಯ ಕೊಠಡಿಯ ಎರಡು ವಿಭಾಗಗಳಲ್ಲಿ ಆಸನಗಳ ವ್ಯವಸ್ಥೆ ಮಾಡಲಾಗುವುದು. ಒಂದು ಭಾಗ ಆಡಳಿತಾರೂಢ ಪಕ್ಷಕ್ಕೆ ಹಾಗೂ ಇನ್ನೊಂದು ಭಾಗ ಇತರರಿಗೆ. ರಾಜ್ಯಸಭೆಯ ಕೊಠಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಸದನದ ನಾಯಕರು ಹಾಗೂ ವಿಪಕ್ಷಗಳ ಸದಸ್ಯರಿಗೆ ಆಸನ ಮೀಸಲಿರಿಸಲಾಗುವುದು. ಕೊಠಡಿಯಲ್ಲಿ ಡಾ. ಮನಮೋಹನ್ ಸಿಂಗ್, ಎಚ್.ಡಿ. ದೇವೇಗೌಡ ಅವರಿಗೆ ಕೂಡ ಆಸನ ಮೀಸಲಿರಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಪ್ರತಿದಿನ ಸದನದಲ್ಲಿ ನಾಲ್ಕು ಗಂಟೆಗಳ ಕಾಲ ಕಲಾಪ ನಡೆಯಲಿದೆ ಲೋಕಸಬೆಯ ಕಲಾಪ ಮೊದಲು ನಡೆಯಲಿದೆ. ಅನಂತರ ರಾಜ್ಯ ಸಭೆಯ ಕಲಾಪ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಅಧಿಕಾರಿಗಳ ಗ್ಯಾಲರಿ ಹಾಗೂ ಪ್ರೆಸ್ ಗ್ಯಾಲರಿ ಎರಡೂ ಸಮೀಪದಲ್ಲಿರುವುದರಿಂದ ಅದನ್ನು ಪ್ರತ್ಯೇಕಿಸಲು ಪಾಲಿಕಾರ್ಬೋನೇಟ್ ಸೀಟುಗಳನ್ನು ಅಳವಡಿಸಲಾಗುವುದು. ಅಧಿಕಾರಿಗಳ ಗ್ಯಾಲರಿ ಹಾಗೂ ಪ್ರೆಸ್ ಗ್ಯಾಲರಿಯ ಆಸನ ವ್ಯವಸ್ಥೆ ಕೂಡ ಸುರಕ್ಷಿತ ಅಂತರದ ನಿಯಮಗಳನ್ನು ಅನುಸರಿಸಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X