Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಕಾನೂನು-ಮಹಿಳೆ’ ಕೃತಿ ‘ಫೇಸ್‌ಬುಕ್...

‘ಕಾನೂನು-ಮಹಿಳೆ’ ಕೃತಿ ‘ಫೇಸ್‌ಬುಕ್ ಲೈವ್’ನಲ್ಲಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ16 Aug 2020 10:16 PM IST
share
‘ಕಾನೂನು-ಮಹಿಳೆ’ ಕೃತಿ ‘ಫೇಸ್‌ಬುಕ್ ಲೈವ್’ನಲ್ಲಿ ಬಿಡುಗಡೆ

ಮಂಗಳೂರು, ಆ.16: ಅಂಕಿತ ಪುಸ್ತಕ ಪ್ರಕಟಿಸಿರುವ ಹಿರಿಯ ಸಾಹಿತಿ ಸಿ.ಎನ್. ರಾಮಚಂದ್ರರಾವ್ ಅವರ ‘ಕಾನೂನು ಮತ್ತು ಮಹಿಳೆ’ ಕೃತಿ ಬಿಡುಗಡೆ ಕಾರ್ಯಕ್ರಮವು ‘ಬುಕ್ ಬ್ರಹ್ಮ’ ‘ಫೇಸ್‌ಬುಕ್ ಲೈವ್’ನಲ್ಲಿ ರವಿವಾರ ನಡೆಯಿತು.

ಪುಸ್ತಕದ ಕುರಿತು ಮಾತನಾಡಿದ ಸ್ತ್ರೀವಾದಿ ಚಿಂತಕಿ, ನ್ಯಾಯವಾದಿ ಹೇಮಲತಾ ಮಹಿಷಿ, ಭಾರತೀಯ ಪ್ರಜೆಗಳೆಲ್ಲರೂ ಕಾನೂನುಗಳ ಬಗ್ಗೆ ತಿಳಿದಿರಲೇಬೇಕು. ಮಹಿಳಾ ಕಾನೂನುಗಳ ಕುರಿತು ಈ ಕೃತಿಯು ಸಮಗ್ರ ಮಾಹಿತಿ ನೀಡಿದೆ ಎಂದರು.

ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ ಮಾತನಾಡಿ, ಭಾರತದ ಸಂವಿಧಾನದಲ್ಲಿ ಎಲ್ಲರೂ ಸಮಾನರು. ಪುರುಷ ರೂಪಿಸಿದ ಕಾನೂನಿ ನಲ್ಲಿಯೂ ಮಹಿಳೆಯನ್ನು ಎರಡನೇ ದರ್ಜೆ ಪ್ರಜೆಯನ್ನಾಗಿ ನೋಡಲಾಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಅಪರಾಧಿಗಳಿಗೆ ಶಿಕ್ಷೆ ಆಗುತ್ತಿರುವ ಪ್ರಮಾಣ ತೀರಾ ಕಡಿಮೆ. ಕಾನೂನುಗಳು ಬಲಿಷ್ಠಗೊಳ್ಳಬೇಕು. ಇದು ಎಲ್ಲರಿಗೂ ಮಹಿಳಾ ಕಾನೂನುಗಳ ಕುರಿತು ಅರಿವು ಮೂಡಿಸುವಂತ ಕೃತಿಯಾಗಿದೆ ಎಂದರು.

ಹಿರಿಯ ಸಾಹಿತಿ ಸಿ.ಎನ್. ರಾಮಚಂದ್ರರಾವ್ ಅವರು ಮಥುರಾ, ಬನ್ವಾರಿದೇವಿ ಪ್ರಕರಣಗಳನ್ನು ಉದಾಹರಣೆ ನೀಡಿ ಮಹಿಳಾ ಕಾನೂನುಗಳ ವೈಫಲ್ಯವನ್ನು ವಿವರಿಸಿದರು.

ಲೇಖಕ ವಸುಧೇಂದ್ರ ಅವರು ಹೇಮಲತಾ ಮಹಿಷಿ, ಸಿ.ಎನ್. ರಾಮಚಂದ್ರರಾವ್ ಹಾಗೂ ಪದ್ಮರಾಜ ದಂಡಾವತಿ ಅವರೊಂದಿಗೆ ಸಂವಾದ ನಡೆಸಿದರು.

ಲೈವ್ ವೀಡಿಯೊ ವೀಕ್ಷಿಸಲು ಈ ಲಿಂಕ್: https://bit.ly/3444jCZ ಕ್ಲಿಕ್ ಮಾಡಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X