Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಂಟಿಜಿನ್ ಕಿಟ್ ಬಳಕೆಯಲ್ಲಿ ಕೊಪ್ಪಳ...

ಆಂಟಿಜಿನ್ ಕಿಟ್ ಬಳಕೆಯಲ್ಲಿ ಕೊಪ್ಪಳ ಪ್ರಥಮ, ಹಿಂದೆ ಉಳಿದ ಬೆಂಗಳೂರು

ವಾರ್ತಾಭಾರತಿವಾರ್ತಾಭಾರತಿ17 Aug 2020 11:22 PM IST
share

ಬೆಂಗಳೂರು, ಆ.17: ಆಂಟಿಜಿನ್ ಕಿಟ್ ಬಳಸಿ ಕೋವಿಡ್ ತಪಾಸಣೆ ಮಾಡುವಲ್ಲಿ ರಾಜಧಾನಿ ಬೆಂಗಳೂರು ಹಿಂದೆಯಿದ್ದರೆ, ಕೊಪ್ಪಳ ಜಿಲ್ಲೆ ಮುಂದೆ ಇದೆ. ಬಳ್ಳಾರಿ ಹಾಗೂ ಬಾಗಲಕೋಟೆ ಎರಡನೇ ಸ್ಥಾನದಲ್ಲಿದೆ.

ಕೊಪ್ಪಳ (ಶೇ 99) ಸೇರಿದಂತೆ ಎಂಟು ಜಿಲ್ಲೆಗಳಷ್ಟೇ ಶೇ 80ಕ್ಕಿಂತ ಹೆಚ್ಚಿನ ಸಾಧನೆ ಮಾಡಿದೆ. ಬೆಂಗಳೂರು ನಗರ (ಶೇ 50) ಮತ್ತು ಅತಿ ದೊಡ್ಡ ಜಿಲ್ಲೆ ಬೆಳಗಾವಿ (ಶೇ 49) ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ (ಶೇ 33) ಕಿಟ್‍ಗಳನ್ನು ಬಳಕೆ ಮಾಡಿ ಅತ್ಯಂತ ಹಿಂದೆ ಉಳಿದಿದೆ. ಬೆಂಗಳೂರು ನಗರ ಜಿಲ್ಲೆಗೆ ಅತ್ಯಧಿಕ ಕಿಟ್‍ಗಳನ್ನು ಪೂರೈಸಲಾಗಿದೆ.

ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ ಆಗಸ್ಟ್ 14ರವರೆಗೆ 6,94,700 ಕಿಟ್‍ಗಳನ್ನು ವಿತರಿಸಿದ್ದು, 4,64,325 ಮಂದಿಗೆ ತಪಾಸಣೆ ನಡೆಸಲಾಗಿದ್ದು ಶೇ 67ರಷ್ಟು ಕಿಟ್‍ಗಳಷ್ಟೇ ಬಳಕೆಯಾಗಿದೆ.

ಬಳ್ಳಾರಿ ಹಾಗೂ ಬಾಗಲಕೋಟೆ ಶೇ 93ಷ್ಟು ಬಳಕೆ ಮಾಡಿದ್ದರೆ, ವಿಜಯಪುರ ಮತ್ತು ಗದಗ ಶೇ 87 ಬಳಸಿವೆ. ಮಂಡ್ಯ, ಹಾಸನ, ಚಿಕ್ಕಮಗಳೂರು ಜಿಲ್ಲೆ ಶೇ 84ರಷ್ಟು ಕಿಟ್‍ಗಳನ್ನು ಬಳಸಿವೆ. 11 ಜಿಲ್ಲೆಗಳು ಶೇ 70ರಿಂದ 80ರಷ್ಟು ಕಿಟ್‍ಗಳನ್ನು ಬಳಸಿವೆ. 8 ಜಿಲ್ಲೆಗಳು ಶೇ 60ರಿಂದ 70ರಷ್ಟು ಕಿಟ್‍ಗಳನ್ನು ಬಳಸಿದೆ.

ಬಳ್ಳಾರಿ ಜಿಲ್ಲೆಯಕ್ಕಿ ಕಿಟ್‍ಗಳ ಬಳಕೆ ಹೆಚ್ಚಿರುವ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿಲ್ಲೆಯಲ್ಲಿ ಹೆಚ್ಚು ಜ್ವರ ತಪಾಸಣೆ ಕೇಂದ್ರಗಳಿದ್ದು, ಎಲ್ಲೆಡೆ ಆಂಟಿಜೆನ್ ಕಿಟ್ ಬಳಸಿ ತಪಾಸಣೆ ನಡೆಸಲಾಗುತ್ತಿದೆ. ಸೋಂಕಿತರೊಂದಿಗೆ ಪ್ರಾಥಮಿಕ ಹಂತದ ಸಂಪರ್ಕ ಹೊಂದಿರುವವರೆಲ್ಲರನ್ನೂ ಪತ್ತೆ ಹಚ್ಚಿ ತಪಾಸಣೆ ನಡೆಸುತ್ತಿರುವುದು ವಿಶೇಷ ಎಂದು ಹೇಳಿದ್ದಾರೆ.

ಟೋಕನ್ ಪದ್ಧತಿ: ನಗರದ ಮುನ್ಸಿಪಲ್ ಕಾಲೇಜು ಆವರಣದಲ್ಲಿರುವ ಜ್ವರ ತಪಾಸಣೆ ಕೇಂದ್ರಕ್ಕೆ ಬರುವವರ ಸಂಖ್ಯೆ ಹೆಚ್ಚಿರುವುದರಿಂದ ಟೋಕನ್ ಪದ್ಧತಿಯನ್ನು ಜಾರಿಗೆ ತರಲಾಗಿದೆ. ಒಂದು ದಿನ ಮುಂಚೆಯೇ ಕೇಂದ್ರದಲ್ಲಿ ಟೋಕನ್ ಪಡೆಯಬೇಕು. ಟೋಕನ್ ಇಲ್ಲದೆ ಬಂದವರಲ್ಲಿ ಜ್ವರ, ಸುಸ್ತು ಹೆಚ್ಚಿದ್ದರೆ ಕೂಡಲೇ ತಪಾಸಣೆ ಮಾಡುವ ವ್ಯವಸ್ಥೆಯೂ ಇದೆ ಎಂದು ಉಸ್ತುವಾರಿ ಡಾ.ರಾಜಶೇಖರ್ ಗಾಣಿಗೇರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X