Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗ್ರೀನ್‌ಲ್ಯಾಂಡ್‌ನ ಕಳೆದು ಹೋಗಿರುವ...

ಗ್ರೀನ್‌ಲ್ಯಾಂಡ್‌ನ ಕಳೆದು ಹೋಗಿರುವ ಹಿಮವನ್ನು ತುಂಬುವುದು ಇನ್ನು ಅಸಾಧ್ಯ: ಅಧ್ಯಯನ ವರದಿ

ವಾರ್ತಾಭಾರತಿವಾರ್ತಾಭಾರತಿ18 Aug 2020 11:25 PM IST
share

ಕೋಪನ್‌ಹೇಗನ್ (ಡೆನ್ಮಾರ್ಕ್), ಆ. 30: ಗ್ರೀನ್‌ಲ್ಯಾಂಡ್‌ನ ಹಿಮರಾಶಿ ಕರಗುವಿಕೆ ಯಾವ ಮಟ್ಟಕ್ಕೆ ತಲುಪಿದೆಯೆಂದರೆ, ಇನ್ನು ಅದನ್ನು ಮೂಲಸ್ಥಿತಿಗೆ ತರುವುದು ಸಾಧ್ಯವೇ ಇಲ್ಲ ಎಂದು ಸಂಶೋಧಕರು ಹೇಳಿದ್ದಾರೆ. ಒಂದು ವೇಳೆ, ಜಾಗತಿಕ ತಾಪಮಾನವು ಇಂದೇ ನಿಂತರೂ, ಅಲ್ಲಿ ನಷ್ಟವಾಗಿರುವ ಹಿಮವನ್ನು ತುಂಬುವುದು ಇನ್ನು ಮುಂದೆ ಯಾವುದೇ ಪ್ರಮಾಣದ ಹಿಮಪಾತಕ್ಕೂ ಸಾಧ್ಯವಾಗುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘‘ಹಿಮರಾಶಿಯ ಕರಗಿ ಹೋಗಿರುವ ಹಿಮವನ್ನು ಪ್ರತಿ ವರ್ಷ ಹಿಮಪಾತವು ತುಂಬುತ್ತದೆ. ಆದರೆ, ಈಗ ಗ್ರೀನ್‌ಲ್ಯಾಂಡ್‌ನ ಹಿಮರಾಶಿಗಳು ಯಾವ ಪ್ರಮಾಣದಲ್ಲಿ ಕರಗುತ್ತಿವೆಯೆಂದರೆ, ಅವುಗಳಿಂದ ಸಾಗರಗಳಿಗೆ ಹರಿಯುತ್ತಿರುವ ಹಿಮದ ಪ್ರಮಾಣಕ್ಕೆ ಸರಿಗಟ್ಟಲು ಹಿಮಪಾತಗಳಿಗೆ ಆಗುತ್ತಿಲ್ಲ’’ ಎಂದು ಓಹಿಯೊ ಸ್ಟೇಟ್ ವಿಶ್ವವಿದ್ಯಾನಿಲಯ ಹೇಳಿಕೆಯೊಂದು ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಅಧ್ಯಯನ ವರದಿಯೊಂದು ಆಗಸ್ಟ್ 13ರಂದು ‘ಕಮ್ಯುನಿಕೇಶನ್ಸ್ ಅರ್ತ್ ಆ್ಯಂಡ್ ಎನ್ವಿರಾನ್‌ಮೆಂಟ್’ ಪತ್ರಿಕೆಯಲ್ಲಿ ಪ್ರಕಟಗೊಂಡಿದೆ. ಈ ಅಧ್ಯಯನದಲ್ಲಿ ಭಾಗಿಯಾಗಿರುವ ಹೆಚ್ಚಿನ ಸಂಶೋಧಕರು ಓಹಿಯೊ ಸ್ಟೇಟ್ ವಿಶ್ವವಿದ್ಯಾನಿಲಯದವರು.

ಹವಾಮಾನ ಬದಲಾವಣೆಯು ಜಗತ್ತಿನ ಹಿಮರಾಶಿಗಳ ಮೇಲೆ ವಿನಾಶಕಾರಿ ಪರಿಣಾಮಗಳನ್ನು ಬೀರುತ್ತಿದೆ. ಹಿಮರಾಶಿಗಳ

ಕರಗುವಿಕೆಯು ಜಗತ್ತಿನಾದ್ಯಂತದ ಕೋಟ್ಯಂತರ ಜನರಿಗೆ ಬೆದರಿಕೆಯಾಗಿ ಪರಿಣಮಿಸಿದೆ.

1980 ಮತ್ತು 1990ರ ದಶಕಗಳಲ್ಲಿ ಪ್ರತಿ ವರ್ಷ ಗ್ರೀನ್‌ಲ್ಯಾಂಡ್‌ನ ಹಿಮರಾಶಿಯಿಂದ ಸುಮಾರು 45,000 ಕೋಟಿ ಟನ್ ಹಿಮ ಕರಗುತ್ತಿತ್ತು ಹಾಗೂ ಹಿಮಪಾತವು ಅದನ್ನು ತುಂಬುತ್ತಿತ್ತು ಎಂಬುದಾಗಿ 40 ವರ್ಷಗಳ ಅಂಕಿಅಂಶಗಳನ್ನು ಅಧ್ಯಯನ ಮಾಡಿದ ಬಳಿಕ ವಿಜ್ಞಾನಿಗಳು ಹೇಳಿದ್ದಾರೆ.

ಆದರೆ, ಈ ಶತಮಾನದಲ್ಲಿ ಹಿಮರಾಶಿಯ ಕರಗುವಿಕೆಯ ಪ್ರಮಾಣವು ವರ್ಷಕ್ಕೆ 50,000 ಟನ್‌ಗಳಿಗೆ ಏರಿಕೆಯಾಗಿದೆ ಹಾಗೂ ಕಳೆದ ಹೋಗಿರುವ ಹಿಮವನ್ನು ಹಿಮಪಾತವು ಸಾಕಷ್ಟು ಪ್ರಮಾಣದಲ್ಲಿ ತುಂಬಿಸಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X