Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರೌಢ ಶಿಕ್ಷಣ ಮಂಡಳಿಯ ಎಡವಟ್ಟು: ...

ಪ್ರೌಢ ಶಿಕ್ಷಣ ಮಂಡಳಿಯ ಎಡವಟ್ಟು: ಕನ್ನಡದಲ್ಲಿ 114 ಅಂಕ ಗಳಿಸಿದರೂ ವಿದ್ಯಾರ್ಥಿನಿ ಅನುತ್ತೀರ್ಣ!

ವಾರ್ತಾಭಾರತಿವಾರ್ತಾಭಾರತಿ19 Aug 2020 10:32 PM IST
share
ಪ್ರೌಢ ಶಿಕ್ಷಣ ಮಂಡಳಿಯ ಎಡವಟ್ಟು:  ಕನ್ನಡದಲ್ಲಿ 114 ಅಂಕ ಗಳಿಸಿದರೂ ವಿದ್ಯಾರ್ಥಿನಿ ಅನುತ್ತೀರ್ಣ!

ಮಂಗಳೂರು, ಆ.19: ಆತೂರು ಬದ್ರಿಯ ವಿದ್ಯಾಸಂಸ್ಥೆಯ 2019 -20ನೇ ಸಾಲಿನ ಎಸೆಸೆಲ್ಸಿಯ ಪ್ರತಿಭಾನ್ವಿತ ವಿದ್ಯಾರ್ಥಿನಿಯೊಬ್ಬಳು ಉತ್ತಮ ಅಂಕಗಳೊಂದಿಗೆ ವಿಶಿಷ್ಟ ದರ್ಜೆಯಲ್ಲಿ ಉತ್ತೀರ್ಣಳಾಗಿದ್ದರೂ, ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಎಡವಟ್ಟಿನಿಂದ ಅನುತ್ತೀರ್ಣಳಾಗಿದ್ದಾಳೆ.

ಪ್ರೌಢ ಶಿಕ್ಷಣ ಮಂಡಳಿಯ ಈ ಬೇಜವಾಬ್ದಾರಿತನದಿಂದ ಪ್ರತಿಭಾನ್ವಿತ ವಿದ್ಯಾರ್ಥಿನಿಯೊಬ್ಬಳು ಮಾನಸಿಕವಾಗಿ ತೀರಾ ಕುಗ್ಗಿದ್ದಾಳೆ ಎಂದು ಪೋಷಕರು ತಿಳಿಸಿದ್ದಾರೆ.

ಐದು ವಿಷಯಗಳಲ್ಲಿ ಒಳ್ಳೆಯ ಅಂಕವನ್ನು ಗಳಿಸಿದ ವಿದ್ಯಾರ್ಥಿನಿ ಕನ್ನಡ ವಿಷಯದಲ್ಲಿ ತುಂಬಾ ಕಡಿಮೆ ಅಂಕ ಪಡೆದಿದ್ದಾಳೆ ಎಂದು ಮಂಡಳಿ ಪ್ರಕಟಿಸಿತ್ತು. ಆದರೆ ಕನ್ನಡದಲ್ಲಿ ಉತ್ತಮ ಅಂಕ ಗಳಿಸುವ ವಿಶ್ವಾಸ ಹೊಂದಿದ್ದ ವಿದ್ಯಾರ್ಥಿನಿ ಈ ಫಲಿತಾಂಶ ನೋಡಿ ಆಘಾತಕ್ಕೊಳಗಾಗಿದ್ದಳು. ಈ ಹಿನ್ನೆಲೆಯಲ್ಲಿ ಕನ್ನಡ ವಿಷಯದ ಉತ್ತರ ಪತ್ರಿಕೆಯ ಪ್ರತಿಯನ್ನು ತರಿಸಿಕೊಂಡಾಗ ಅದರಲ್ಲಿ ವಿದ್ಯಾರ್ಥಿನಿ ಗಳಿಸಿರುವ ಅಂಕ 125ರಲ್ಲಿ 114 ಆಗಿರುವುದು ಕಂಡುಬಂದಿದೆ. ಪರೀಕ್ಷಾ ಮಂಡಳಿಯು ಅಂಕವನ್ನು ನಮೂದಿಸುವ ಕಾಲಂನಲ್ಲಿ ಒಟ್ಟು ಅಂಕಗಳನ್ನು ದಾಖಲಿಸುವ ಬದಲು ವಿದ್ಯಾರ್ಥಿನಿ ಪರೀಕ್ಷೆ ಬರೆದಿರುವಂತಹ ಉತ್ತರ ಪತ್ರಿಕೆಯ ಒಟ್ಟು ಪುಟಗಳ ಸಂಖ್ಯೆ 22 ಎಂಬುದನ್ನು ನಮೂದಿಸಿ ನಿರ್ಲಕ್ಷ ವಹಿಸಿರುವುದು ಸ್ಪಷ್ಟವಾಗಿದೆ. ಇದು ಮಾತ್ರವಲ್ಲದೆ ವಿದ್ಯಾರ್ಥಿನಿಯು ಗಳಿಸಿದ ಒಟ್ಟು ಅಂಕ 87 ಎಂದು ನಮೂದಿಸಿದೆ. ಆದರೆ ಒಟ್ಟು ಅಂಕವನ್ನು ಕೂಡಿಸಿದಾಗ 90 ಅಂಕ ವಿದ್ಯಾರ್ಥಿನಿಗೆ ಸಿಗಬೇಕಿತ್ತು. ಇಲ್ಲೂ 3 ಅಂಕಗಳ ವ್ಯತ್ಯಾಸವಾಗಿದೆ. ವಿದ್ಯಾರ್ಥಿನಿ ಒಟ್ಟು ಗಳಿಸಿದ ಅಂಕ 90 ಆಗಿದ್ದು, ಶಾಲೆಯಿಂದ ನೀಡಿದ ಇಂಟರ್ನಲ್ ಮಾರ್ಕ್ಸ್ 24 ಒಟ್ಟು ಸೇರಿದರೆ 114 ಅಂಕಗಳನ್ನು ಗಳಿಸಿರುವುದು ತಿಳಿದುಬರುತ್ತದೆ. ಪರೀಕ್ಷಾ ಮಂಡಳಿಯ ಈ ಎರಡು ಎಡವಟ್ಟನಿಂದ ಪ್ರತಿಭಾನ್ವಿತ ಈ ವಿದ್ಯಾರ್ಥಿನಿ ಮಾನಸಿಕವಾಗಿ ತೀರಾ ನೊಂದಿದ್ದಾಳೆ. ತಪ್ಪಿತಸ್ಥರ ವಿರುದ್ಧ ಪೋಷಕರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ ಎಂದು ತಿಳದುಬಂದಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X