Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಕ್ಷಿಣ ರೈಲ್ವೆ ವ್ಯಾಪ್ತಿ ರೋರೋ ಸೇವೆ...

ದಕ್ಷಿಣ ರೈಲ್ವೆ ವ್ಯಾಪ್ತಿ ರೋರೋ ಸೇವೆ ವಿಸ್ತರಣೆ

ವಾರ್ತಾಭಾರತಿವಾರ್ತಾಭಾರತಿ20 Aug 2020 6:55 PM IST
share

ಮಂಗಳೂರು, ಆ.20: ಕೊಂಕಣ ರೈಲ್ವೆ ಆರಂಭಿಸಿರುವ ರೋರೋ ಸೇವೆಯನ್ನು ಇದೀಗ ದಕ್ಷಿಣ ರೈಲ್ವೆ ವ್ಯಾಪ್ತಿಯಲ್ಲಿ ವಿಸ್ತರಿಸಲು ಚಿಂತನೆ ಆರಂಭವಾಗಿದೆ. ಕುಲಶೇಖರದಿಂದ ಕೋಯಿಕ್ಕೋಡವರೆಗೆ ಬುಧವಾರ ರೋರೋ ಸೇವೆಯನ್ನು ಪ್ರಾಯೋಗಿಕವಾಗಿ ನಡೆಸಲಾಯಿತು.

1999ರಲ್ಲಿ ಕೊಂಕಣ ರೈಲ್ವೆ ನಿಗಮ ಕೊಲಾಡ್ ಮತ್ತು ವರ್ಣಾ ನಡುವೆ ರೋರೋ ಸೇವೆಯನ್ನು ಆರಂಭಿಸಿತ್ತು. 2004 ರಲ್ಲಿ ಈ ಸೇವೆಯನ್ನು ಮಂಗಳೂರಿನ ಸುರತ್ಕಲ್‌ವರೆಗೆ ವಿಸ್ತರಿಸಲಾಗಿತ್ತು. ಬೇಡಿಕೆಗೆ ಅನುಗುಣವಾಗಿ ಸದ್ಯಕ್ಕೆ ನಿತ್ಯ 50 ಟ್ರಕ್‌ಗಳನ್ನು ಹೊಂದಿದ ರೈಲು ಈ ಮಾರ್ಗದಲ್ಲಿ ಸಂಚರಿಸುತ್ತಿದೆ. ಕೇರಳದವರೆಗೆ ರೋರೋ ಸೇವೆ ವಿಸ್ತರಿಸಲು ಬೇಡಿಕೆ ಬಂದಿದ್ದು, ದಕ್ಷಿಣ ರೈಲ್ವೆ ಸಹಯೋಗದಲ್ಲಿ ಸುರತ್ಕಲ್‌ನಿಂದ ಕೋಯಿಕ್ಕೋಡ್‌ವರೆಗೆ ಪ್ರಾಯೋಗಿಕ ಪರೀಕ್ಷೆಯನ್ನು ಬುಧವಾರ ಆರಂಭಿಸಲಾಯಿತು.

ಒಂದು ಇಂಜಿನ್, ಮೂರು ಬಿಆರ್‌ಎನ್ ಬೋಗಿಗಳು ಹಾಗೂ ಮೂರು ಖಾಲಿ ಟ್ರಕ್‌ಗಳನ್ನು ಹೊತ್ತ ರೋರೋ ಸಂಚಾರ ಬುಧವಾರ ಬೆಳಗ್ಗೆ 8:20ಕ್ಕೆ ಸುರತ್ಕಲ್‌ನಿಂದ ಹೊರಟಿತ್ತು. ಈ ಸಂದರ್ಭದಲ್ಲಿ ಮೂರು ಖಾಲಿ ಟ್ರಕ್‌ಗಳು ಸುರಂಗ ಹಾಗೂ ವಿದ್ಯುತ್ ಮಾರ್ಗಕ್ಕೆ ತಗುಲದಂತೆ ಎಚ್ಚರಿಕೆ ವಹಿಸಲಾಗಿತ್ತು.
ಪ್ರಾಯೋಗಿಕ ರೋರೋ ಸಂಚಾರ ಕೋಯಿಕ್ಕೋಡ್‌ವರೆಗೆ ಯಶಸ್ವಿಯಾಗಿ ನಡೆದಿದೆ. ಕುಲಶೇಖರದ ಸುರಂಗ ಹಾಗೂ ದಕ್ಷಿಣ ರೈಲ್ವೆ ವ್ಯಾಪ್ತಿಯ ವಿದ್ಯುತ್ ಮಾರ್ಗ ಸೇರಿದಂತೆ ಯಾವುದೇ ತೊಂದರೆಗಳು ಎದುರಾಗಲಿಲ್ಲ. ಬುಧವಾರ ಬೆಳಗ್ಗೆ 9:10ಕ್ಕೆ ರೈಲು ಮಂಗಳೂರು ಜಂಕ್ಷನ್ ತಲುಪಿತ್ತು. ನಂತರ 10:30ಕ್ಕೆ ಮಂಗಳೂರು ಜಂಕ್ಷನ್‌ನಿಂದ ಕೋಯಿಕ್ಕೋಡ್‌ಗೆ ತೆರಳಿತುಎಂದು ದಕ್ಷಿಣ ರೈಲ್ವೆ ಪಾಲ್ಘಾಟ್ ವಲಯದ ಮಹಾಪ್ರಬಂಧಕ ಪ್ರತಾಪ್‌ಸಿಂಗ್ ಶಮಿ ತಿಳಿಸಿದ್ದಾರೆ.

ಪ್ರಾಯೋಗಿಕ ರೋರೋ ಸಂಚಾರವನ್ನು ತಿರುವನಂತಪುರದವರೆಗೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಶೋರನೂರ್ ಬಳಿ ಇರುವ ರೈಲ್ವೆ ಮೇಲ್ಸೇತುವೆ ಅಡ್ಡಿಯಾಗಬಹುದು ಎಂದು ಆತಂಕವಿದೆ. ಆದರೆ, ದಕ್ಷಿಣ ರೈಲ್ವೆ ಈ ಮೇಲ್ಸೇತುವೆಯ ಕೆಳಗಿನಿಂದ ಸಂಚರಿಸುವ ಪ್ರಯತ್ನ ಮಾಡಲಿದೆ. ಒಂದು ವೇಳೆ ಯಶಸ್ವಿ ಆಗದೇ ಇದ್ದಲ್ಲಿ, ಕೋಯಿಕ್ಕೋಡ್‌ವರೆಗೆ ರೋರೋ ಸೇವೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X