Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ‘ಎಮಿರೇಟ್ಸ್’ನಿಂದ 5 ಭಾರತೀಯ ನಗರಗಳಿಗೆ...

‘ಎಮಿರೇಟ್ಸ್’ನಿಂದ 5 ಭಾರತೀಯ ನಗರಗಳಿಗೆ ವಿಶೇಷ ವಿಮಾನ ಹಾರಾಟ

ವಾರ್ತಾಭಾರತಿವಾರ್ತಾಭಾರತಿ20 Aug 2020 9:35 PM IST
share
‘ಎಮಿರೇಟ್ಸ್’ನಿಂದ 5 ಭಾರತೀಯ ನಗರಗಳಿಗೆ ವಿಶೇಷ ವಿಮಾನ ಹಾರಾಟ

ದುಬೈ (ಯುಎಇ), ಆ. 20: ದುಬೈಯ ಪ್ರಮುಖ ವಿಮಾನಯಾನ ಸಂಸ್ಥೆ ಎಮಿರೇಟ್ಸ್ ಆಗಸ್ಟ್ 20ರಿಂದ 31ರವರೆಗೆ ಬೆಂಗಳೂರು, ಕೊಚ್ಚಿ, ದಿಲ್ಲಿ, ಮುಂಬೈ ಮತ್ತು ತಿರುವನಂತಪುರಂ ನಗರಗಳಿಗೆ ಹಾರಾಟಗಳನ್ನು ನಡೆಸಲಿದೆ. ಈ ವಿಶೇಷ ವಿಮಾನಗಳು ಯುಎಇಯಲ್ಲಿದ್ದು, ಮನೆಗೆ ಮರಳಲು ಬಯಸುವ ಭಾರತೀಯ ನಾಗರಿಕರು ಮತ್ತು ಪ್ರಸಕ್ತ ಭಾರತದಲ್ಲಿದ್ದು ಯುಎಇಗೆ ಮರಳಲು ಬಯಸುವ ಯುಎಇ ನಿವಾಸಿಗಳನ್ನು ಸಾಗಿಸಲಿವೆ.

ವಿಮಾನಯಾನಗಳ ವಿವರ ಈ ಕೆಳಗಿನಂತಿದೆ:

ಬೆಂಗಳೂರು: ಆಗಸ್ಟ್ 21, 23, 25, 28 ಮತ್ತು 30

ಕೊಚ್ಚಿ: ಆಗಸ್ಟ್ 20, 22, 24, 27, 29 ಮತ್ತು 31 (ವಿಮಾನಗಳು ಕೊಚ್ಚಿಯಿಂದ ದುಬೈಗೆ ಆಗಸ್ಟ್ 21, 23, 25, 28, 30 ಮತ್ತು ಸೆಪ್ಟಂಬರ್ 1ರಂದು ಹಾರಲಿವೆ).

ದಿಲ್ಲಿ: ಆಗಸ್ಟ್ 20ರಿಂದ 31ರವರೆಗೆ ಪ್ರತಿ ದಿನ ವಿಮಾನ ಹಾರಾಟ.

ಮುಂಬೈ: ಆಗಸ್ಟ್ 20ರಿಂದ 31ರವರೆಗೆ ಪ್ರತಿ ದಿನ ವಿಮಾನ ಹಾರಾಟ.

ತಿರುವನಂತಪುರಂ: ಆಗಸ್ಟ್ 26 (ವಿಮಾನಗಳು ತಿರುವನಂತಪುರಂನಿಂದ ದುಬೈಗೆ ಆಗಸ್ಟ್ 27ರಂದು ಪ್ರಯಾಣಿಸಲಿವೆ).

ಎಲ್ಲ ಹಾರಾಟಗಳನ್ನು ಎಮಿರೇಟ್ಸ್ ಬೋಯಿಂಗ್ 777-300ಇಆರ್ ವಿಮಾನಗಳು ನಿಭಾಯಿಸುತ್ತವೆ. ವಿಮಾನದ ಟಿಕೆಟ್‌ಗಳನ್ನು ಎಮಿರೇಟ್ಸ್ ವೆಬ್‌ಸೈಟ್ ಅಥವಾ ಟ್ರಾವೆಲ್ ಏಜಂಟರ ಮೂಲಕ ಖರೀದಿಸಬಹುದಾಗಿದೆ.

ಭಾರತಕ್ಕೆ ಬರುವ ವಿಮಾನಗಳು ಭಾರತೀಯರಿಗೆ ಮಾತ್ರ

ದುಬೈಯಿಂದ ಭಾರತದ ಐದು ನಗರಗಳಿಗೆ ಬರುವ ವಿಮಾನಗಳಲ್ಲಿ ಯುಎಇಯಲ್ಲಿ ಸಿಕ್ಕಿಹಾಕಿಕೊಂಡಿರುವ ಭಾರತೀಯ ನಾಗರಿಕರಿಗೆ ಮಾತ್ರ ಅವಕಾಶವಿರುತ್ತದೆ.

ಭಾರತದಿಂದ ದುಬೈಗೆ ಹೋಗುವ ವಿಮಾನಗಳಲ್ಲಿ ಯುಎಇ ನಾಗರಿಕರು ಹಾಗೂ ಯುಎಇ ನಿವಾಸಿಗಳಾಗಿರುವ ಭಾರತೀ ಪ್ರಜೆಗಳು ಪ್ರಯಾಣಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X