Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಡ್ಡಿಂಗ್‌ನಲ್ಲಿ ಕೇರಳ ಅರ್ಹತೆ...

ಬಿಡ್ಡಿಂಗ್‌ನಲ್ಲಿ ಕೇರಳ ಅರ್ಹತೆ ಪಡೆದಿರಲಿಲ್ಲ: ಏರ್‌ಪೋರ್ಟ್ ಲೀಸ್ ಕುರಿತು ವಾಯಯಾನ ಸಚಿವ

ವಾರ್ತಾಭಾರತಿವಾರ್ತಾಭಾರತಿ20 Aug 2020 11:41 PM IST
share
ಬಿಡ್ಡಿಂಗ್‌ನಲ್ಲಿ ಕೇರಳ ಅರ್ಹತೆ ಪಡೆದಿರಲಿಲ್ಲ:  ಏರ್‌ಪೋರ್ಟ್ ಲೀಸ್ ಕುರಿತು ವಾಯಯಾನ ಸಚಿವ

ತಿರುವನಂತಪುರ,ಆ.20: ತಿರುವನಂತಪುರ ವಿಮಾನ ನಿಲ್ದಾಣವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ)ದಲ್ಲಿ 50 ವರ್ಷಗಳ ಅವಧಿಗೆ ಅದಾನಿ ಎಂಟರ್‌ಪ್ರೈಸಸ್‌ಗೆ ಹಸ್ತಾಂತರಿಸುವ ಕೇಂದ್ರಕ್ಕೆ ಕ್ರಮವನ್ನು ಕೇರಳ ಸರಕಾರವು ವಿರೋಧಿಸಿರುವ ಹಿನ್ನೆಲೆಯಲ್ಲಿ ನಾಗರಿಕ ವಾಯುಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಅವರು,ತಿರುವನಂತಪುರ ವಿಮಾನ ನಿಲ್ದಾಣಕ್ಕಾಗಿ ನಡೆದಿದ್ದ ಜಾಗತಿಕ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಕೇರಳ ಸರಕಾರವು ಅರ್ಹತೆಯನ್ನು ಪಡೆದಿರಲಿಲ್ಲ ಎಂದು ಗುರುವಾರ ಟ್ವೀಟಿಸಿದ್ದಾರೆ.

ತಿರುವನಂತಪುರ ವಿಮಾನ ನಿಲ್ದಾಣವನ್ನು ಖಾಸಗೀಕರಿಸುವ ನಿರ್ಧಾರದ ವಿರುದ್ಧ ಅಭಿಯಾನವೊಂದು ಆರಂಭಗೊಂಡಿದೆ ’ಎಂದು ಹೇಳಿರುವ ಪುರಿ ಬಿಡ್ಡಿಂಗ್‌ನ ಸಂಕೀರ್ಣ ಪ್ರಕ್ರಿಯೆಯನ್ನೂ ವಿವರಿಸಿದ್ದಾರೆ.

ಕೇರಳ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮ (ಕೆಎಸ್‌ಐಡಿಸಿ)ದ ಬಿಡ್‌ಗೂ ವಿಜೇತ ಬಿಡ್‌ಗೂ ನಡುವಿನ ಅಂತರ ಶೇ.10ರೊಳಗಿದ್ದರೆ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಕೆಎಸ್‌ಐಡಿಸಿಗೇ ನೀಡುವುದಾಗಿ ಒಪ್ಪಿಕೊಳ್ಳಲಾಗಿತ್ತು. ಆದರೆ ಬಿಡ್‌ಗಳನ್ನು ತೆರೆದಾಗ ವಿಜೇತ ಬಿಡ್ ಮತ್ತು ಕೆಎಸ್‌ಐಡಿಸಿಯ ಬಿಡ್ ನಡುವೆ ಶೇ.19.64ರಷ್ಟು ವ್ಯತ್ಯಾಸವಿತ್ತು. ಅದಾನಿ ಬಿಡ್‌ನಲ್ಲಿ ಪ್ರತಿ ಪ್ರಯಾಣಿಕನಿಗೆ 168 ರೂ.ಉಲ್ಲೇಖಿಸಿದ್ದರೆ,ಕೆಎಸ್‌ಐಡಿಸಿ 135 ರೂ.ಗಳನ್ನು ಮತ್ತು ಮೂರನೇ ಅರ್ಹ ಬಿಡ್ಡರ್ ಸಂಸ್ಥೆ 63 ರೂ.ಗಳನ್ನು ಉಲ್ಲೇಖಿಸಿತ್ತು. ಹೀಗಾಗಿ ಕೇರಳ ಸರಕಾರಕ್ಕೆ ‘ಮೊದಲ ನಿರಾಕರಣೆಯ ಹಕ್ಕಿನ’ ವಿಶೇಷ ಸೌಲಭ್ಯವನ್ನು ನೀಡಲಾಗಿತ್ತಾದರೂ ಪಾರದರ್ಶಕವಾಗಿ ನಡೆದ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಅದು ಅರ್ಹತೆಯನ್ನು ಪಡೆದುಕೊಂಡಿರಲಿಲ್ಲ. ನಂತರ ಕೇರಳ ಸರಕಾರವು ಕೇರಳ ಉಚ್ಚ ನ್ಯಾಯಾಲಯ ಮತ್ತು ಸರ್ವೋಚ್ಚ ನ್ಯಾಯಾಲಯಗಳ ಮೆಟ್ಟಿಲುಗಳನ್ನೇರಿತ್ತು. ಈ ಎಲ್ಲ ವಾಸ್ತವಾಂಶಗಳು ಬಹಿರಂಗವಾಗಿ ಲಭ್ಯವಿವೆ ಎಂದು ಪುರಿ ತಿಳಿಸಿದ್ದಾರೆ.

ಕೇಂದ್ರ ಸರಕಾರದ ಕ್ರಮವನ್ನು ಕಾಂಗ್ರೆಸ್ ಮತ್ತು ಕೇರಳದ ಎಡರಂಗ ವಿರೋಧಿಸಿವೆ.

ರಾಜ್ಯಸರಕಾರವು ಪ್ರಮುಖ ಪಾಲು ಬಂಡವಾಳವನ್ನು ಹೊಂದಿರುವ ’ವಿಶೇಷ ಉದ್ದೇಶ ವ್ಯವಸ್ಥೆ ’ಗೆ ವಿಮಾನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ವರ್ಗಾಯಿಸಬೇಕೆಂದು ರಾಜ್ಯವು ಪದೇ ಪದೇ ಮಾಡಿಕೊಂಡಿದ್ದ ಮನವಿಗಳನ್ನು ಕೇಂದ್ರದ ನಿರ್ಧಾರವು ಕಡೆಗಣಿಸಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರಮುಖೇನ ತಿಳಿಸಿದ್ದಾರೆ.

ತನ್ಮಧ್ಯೆ ತಿರುವನಂತಪುರದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಕೇಂದ್ರದ ನಿರ್ಧಾರವನ್ನು ಬೆಂಬಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X