Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಪಘಾತದ ಗಾಯಾಳು ಸೈನಿಕರ ರಕ್ಷಣೆಗೆ...

ಅಪಘಾತದ ಗಾಯಾಳು ಸೈನಿಕರ ರಕ್ಷಣೆಗೆ ಧಾವಿಸಿದ ಕಾಶ್ಮೀರಿಗಳು: ವೈರಲ್ ಆದ ‘ಕಾಶ್ಮೀರಿ ಇನ್ಸಾನಿಯತ್’

ಮೆಚ್ಚುಗೆಯ ಟ್ವೀಟ್ ಮಾಡಿದ ಸೇನಾಪಡೆಯ ಲೆಫ್ಟಿನೆಂಟ್ ಜನರಲ್

ವಾರ್ತಾಭಾರತಿವಾರ್ತಾಭಾರತಿ21 Aug 2020 9:26 PM IST
share
ಅಪಘಾತದ ಗಾಯಾಳು ಸೈನಿಕರ ರಕ್ಷಣೆಗೆ ಧಾವಿಸಿದ ಕಾಶ್ಮೀರಿಗಳು: ವೈರಲ್ ಆದ ‘ಕಾಶ್ಮೀರಿ ಇನ್ಸಾನಿಯತ್’

ಶ್ರೀನಗರ,ಆ.20: ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೇತ್‌ಪೊರಾದಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಸೈನಿಕರಿಗೆ ಸ್ಥಳೀಯರು ನೆರವಾಗುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ. ಈ ಛಾಯಾಚಿತ್ರದಿಂದ ಪ್ರೇರಿತವಾಗಿ ಭಾರತೀಯ ಸೇನಾಪಡೆಯ ಲೆಫ್ಟಿನೆಂಟ್ ಜನರಲ್ ಜೀತ್‌ಸಿಂಗ್ ಧಿಲ್ಲೋನ್ ಅವರು ‘ಕಾಶ್ಮೀರಿಯತ್ ಸೂಫಿಯತ್ ಇನ್ಸಾನಿಯತ್ ’ ಎಂಬ ಹೃದಯಸ್ಪರ್ಶಿ ಸಂದೇಶದೊಂದಿಗೆ ಟ್ವೀಟ್ ಮಾಡಿದ್ದಾರೆ.

  ಆಗಸ್ಟ್ 20ರಂದು ಸೇನಾಪಡೆಯ ವಾಹನವೊಂದು ಲೇತ್ ಪೊರಾ ಸಮೀಪದ ಹೆದ್ದಾರಿಯಲ್ಲಿ ಸ್ಕಿಡ್ ಆಗಿ, ಮನೆಯೊಂದಕ್ಕೆ ಢಿಕ್ಕಿ ಹೊಡೆದಿತ್ತು. ಗಾಯಾಳು ಸೈನಿಕರ ಅಕ್ರಂದನ ಕೇಳಿದ ಟೈಲರ್ ವೃತ್ತಿಯ ಆಯಾಝ್ ಧರ್ ಅವರು ಕೂಡಲೇ ತನ್ನ ಕೆಲಸವನ್ನು ನಿಲ್ಲಿಸಿ, ಇತರ ಸ್ಥಳೀಯರೊಂದಿಗೆ ಅವಘಡದ ಸ್ಥಳಕ್ಕೆ ಧಾವಿಸಿ, ಕೆಲವೇ ಕ್ಷಣಗಳಲ್ಲಿ ವಾಹನದಲ್ಲಿದ್ದ ಸೈನಿಕರನ್ನು ಕಾಪಾಡಿದರು.

“ವಾಹನದ ಚಾಲಕ ಗಾಯಗೊಂಡಿದ್ದು, ಅವರ ಹಣೆಯಿಂದ ರಕ್ತ ಸೋರುತ್ತಿತ್ತು. ನಾವು ಕೂಡಲೇ ನೀರು, ಆಹಾರ ಹಾಗೂ ಪ್ರಥಮ ಚಿಕಿತ್ಸೆಯ ಕಿಟ್ ತಂದೆವು ಹಾಗೂ ಗಾಯಾಳುಗಳ ಚಿಕಿತ್ಸೆಯಲ್ಲಿ ತೊಡಗಿದೆವು” ಎಂದು ಧಾರ್ ಹೇಳಿದ್ದಾರೆ.

 ‘‘ ಈ ಸಂದರ್ಭದಲ್ಲಿ ನಮಗ್ಯಾರಿಗೂ ಕೋವಿಡ್-19 ಸೋಂಕಿನ ಸಾಧ್ಯತೆಯ ಬಗ್ಗೆ ಯೋಚನೆಯೇ ಬರಲಿಲ್ಲ. ಸೈನಿಕನೊಬ್ಬನ ತಲೆಯಿಂದ ಸೋರುತ್ತಿದ್ದ ರಕ್ತವನ್ನು ನಿಲ್ಲಿಸಲು ಮಹಿಳೆಯೊಬ್ಬರು ತನ್ನ ಪುತ್ರನಿಗೆ, ಆಕೆಯ ಸ್ಕಾರ್ಫ್ ಅನ್ನು ತಂದುಬರುವಂತೆ ತಿಳಿಸಿದರು ಹಾಗೂ ಅದನ್ನು ಗಾಯಾಳು ಯೋಧನ ತಲೆಗೆ ಕಟ್ಟಿದರು. ಕಾಶ್ಮೀರಿಯತ್ ಎಂದರೆ ಇದೆ, ನಾವು ಸದಾ ಈ ಸಿದ್ಧಾಂತವನ್ನು ಅನುಸರಿಸುತ್ತೇವೆ’’ ಎಂದು ದಾರ್ ಹೇಳಿದ್ದಾರೆ.

 ಕಾಶ್ಮೀರ ಕಣಿವೆಯಲ್ಲಿ ಭದ್ರತಾಪಡೆಗಳ ಮೇಲೆ ಕಲ್ಲೆಸೆತದ ಘಟನೆಗಳು ಹಾಗೂ ಘರ್ಷಣೆಗಳು ಸದಾ ಸುದ್ದಿಯಾಗುತ್ತಿರುತ್ತವೆ. ಆದರೆ ಕಾಶ್ಮೀರದ ಜನತೆ ಹಾಗೂ ಭದ್ರತಾಪಡೆಗಳ ನಡುವೆ ಅನ್ಯೋನ್ಯತೆಯನ್ನು ಸಾರುವ ಘಟನೆಗಳು ಬಹುತೇಕ ಸಂದರ್ಭಗಳಲ್ಲಿ ವರದಿಯಾಗದೆ ಇರುವುದು ವಿಪರ್ಯಾಸ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X