Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ರಿಟನ್: ಅತ್ಯಾಚಾರ, ಕೊಲೆ ಆರೋಪದಲ್ಲಿ...

ಬ್ರಿಟನ್: ಅತ್ಯಾಚಾರ, ಕೊಲೆ ಆರೋಪದಲ್ಲಿ ಭಾರತೀಯನಿಗೆ ಜೀವನಪರ್ಯಂತ ಜೈಲು

ವಾರ್ತಾಭಾರತಿವಾರ್ತಾಭಾರತಿ21 Aug 2020 10:20 PM IST
share
ಬ್ರಿಟನ್: ಅತ್ಯಾಚಾರ, ಕೊಲೆ ಆರೋಪದಲ್ಲಿ ಭಾರತೀಯನಿಗೆ ಜೀವನಪರ್ಯಂತ ಜೈಲು

ಲಂಡನ್, ಆ. 21: ಭಾರತದಿಂದ ಬ್ರಿಟನ್‌ಗೆ ಗಡಿಪಾರಾಗಿದ್ದ 36 ವರ್ಷದ ವ್ಯಕ್ತಿಯೊಬ್ಬನಿಗೆ, ಹಲವು ಮಹಿಳೆಯರ ಅತ್ಯಾಚಾರ ಮತ್ತು ಒಂದು ಕೊಲೆ ಪ್ರಕರಣಗಳಲ್ಲಿ ಲಂಡನ್‌ನ ನ್ಯಾಯಾಲಯವೊಂದು ಗುರುವಾರ ಜೀವನಪರ್ಯಂತ ಜೈಲು ಶಿಕ್ಷೆ ವಿಧಿಸಿದೆ.

ಬ್ರಿಟನ್‌ನ ಕ್ರಾಯ್ಡನ್ ಕ್ರೌನ್ ನ್ಯಾಯಾಲಯವು ಅಪರಾಧಿ ಅಮನ್ ವ್ಯಾಸ್‌ಗೆ ಶಿಕ್ಷೆಯ ಪ್ರಮಾಣವನ್ನು ಘೋಷಿಸಿದ್ದು, ಆತ ಕನಿಷ್ಠ 37 ವರ್ಷವನ್ನು ಜೈಲಿನಲ್ಲಿ ಕಳೆಯಬೇಕು ಎಂದು ಹೇಳಿದೆ.

‘‘ಅಮನ್ ವ್ಯಾಸ್ ಮೂವರು ಮಹಿಳೆಯರ ಮೇಲೆ ಭಯಾನಕ ದಾಳಿ ನಡೆಸಿದ್ದಾನೆ. ಒಂದು ಪ್ರಕರಣದಲ್ಲಿ ಸಂತ್ರಸ್ತೆ ಮಿಶೆಲ್ ಸಮರವೀರರ ಕೊಲೆಯಾಗಿದೆ. ಬಳಿಕ, ಆತ ತನ್ನ ಅಪರಾಧಗಳನ್ನು ಮುಚ್ಚಿಹಾಕುವುದಕ್ಕಾಗಿ ಭಾರತಕ್ಕೆ ಪರಾರಿಯಾದನು. ಪ್ರಕರಣಗಳ ವಿಚಾರಣೆಯು 10 ವರ್ಷಗಳಿಗೂ ಹೆಚ್ಚು ಕಾಲ ನಡೆದಿದ್ದು, ಈ ಸಂದರ್ಭದಲ್ಲಿ ನೈತಿಕ ಸ್ಥೈರ್ಯ ತೋರಿಸಿದ ಸಂತ್ರಸ್ತೆಯರು ಮತ್ತು ಅವರ ಕುಟುಂಬ ಸದಸ್ಯರನ್ನು ನಾನು ಶ್ಲಾಘಿಸುತ್ತೇನೆ’’ ಎಂದು ಸ್ಕಾಟ್‌ಲ್ಯಾಂಡ್ ಯಾರ್ಡ್‌ನ ತನಿಖಾಧಿಕಾರಿ ಸಾರ್ಜಂಟ್ ಶಲೀನಾ ಶೇಖ್ ಹೇಳಿದರು.

ಲಂಡನ್‌ನ ಓಲ್ಡ್ ಬೇಲಿ ನ್ಯಾಯಾಲಯವು ಕಳೆದ ತಿಂಗಳು ಅಮನ್ ವ್ಯಾಸ್‌ನನ್ನು ಈ ಎಲ್ಲ ಪ್ರಕರಣಗಳಲ್ಲಿ ದೋಷಿ ಎಂದು ನಿರ್ಧರಿಸಿತ್ತು.

ಈ ಅಪರಾಧಗಳು ಈಶಾನ್ಯ ಲಂಡನ್‌ನ ವಾಲ್ತಮ್‌ಸ್ಟೊವ್ ನಗರದ ವಿವಿಧ ಸ್ಥಳಗಳಲ್ಲಿ 2009ರ ಮಾರ್ಚ್ ಮತು ಮೇ ತಿಂಗಳ ನಡುವಿನ ಅವಧಿಯಲ್ಲಿ ನಡೆದಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X