Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಸ್ಟ್ರೇಲಿಯದ ಮಾಜಿ ಆಲ್‌ರೌಂಡರ್...

ಆಸ್ಟ್ರೇಲಿಯದ ಮಾಜಿ ಆಲ್‌ರೌಂಡರ್ ಕ್ಯಾಮರೂನ್ ವೈಟ್‌ವೃತ್ತಿ ಬದುಕಿಗೆ ವಿದಾಯ

ವಾರ್ತಾಭಾರತಿವಾರ್ತಾಭಾರತಿ21 Aug 2020 11:17 PM IST
share
ಆಸ್ಟ್ರೇಲಿಯದ ಮಾಜಿ ಆಲ್‌ರೌಂಡರ್ ಕ್ಯಾಮರೂನ್ ವೈಟ್‌ವೃತ್ತಿ ಬದುಕಿಗೆ ವಿದಾಯ

ಮೆಲ್ಬೊರ್ನ್, ಆ. 21: ಆಸ್ಟ್ರೇಲಿಯದ ಮಾಜಿ ಆಲ್‌ರೌಂಡರ್ ಕ್ಯಾಮರೂನ್ ವೈಟ್ ಅವರು ಎರಡು ದಶಕಗಳ ವೃತ್ತಿಪರ ಕ್ರಿಕೆಟ್ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ.

ನಾಲ್ಕು ಟೆಸ್ಟ್, 91 ಏಕದಿನ ಮತ್ತು 47 ಟ್ವೆಂಟಿ-20 ಪಂದ್ಯಗಳನ್ನು ಆಡಿರುವ 37ರ ಹರೆಯದ ವೈಟ್ ಸೀಮಿತ ಓವರ್‌ಗಳ ಏಳು ಬಾರಿ ಆಸ್ಟ್ರೇಲಿಯ ತಂಡದ ನಾಯಕತ್ವ ವಹಿಸಿದ್ದರು. ‘‘ ನಾನು ಖಂಡಿತವಾಗಿಯೂ ಆಡುವುದನ್ನು ಮುಗಿಸಿದ್ದೇನೆ, ಇದು ನಿಜ ’’ಎಂದು ತಿಳಿಸಿದ್ದಾರೆ.

 ‘‘ನಾನು ಸ್ಟ್ರೇಕರ್ಸ್‌ನೊಂದಿಗೆ ಒಂದು ವರ್ಷದ ಆಟದ ಒಪ್ಪಂದವನ್ನು ಮಾಡಿದ್ದೆ. ನಾನು ಕಳೆದ ವರ್ಷ ಆ ತಂಡದ ಪರ ಬೆರಳೆಣಿಕೆಯಷ್ಟು ಪಂದ್ಯಗಳನ್ನು ಮಾತ್ರ ಆಡಿದ್ದೇನೆ. ಒಪ್ಪಂದವನ್ನು ಮುಂದುವರಿಸಲು ನಾನು ಚೆನ್ನಾಗಿ ಆಡಬೇಕಾಗಿತ್ತು ’’ ಎಂದು ಹೇಳಿದ್ದಾರೆ.

‘ ನನ್ನ ಸಮಯ ಖಂಡಿತವಾಗಿಯೂ ಮುಗಿದಿದೆ ಎಂದು ನಾನು ಭಾವಿಸುತ್ತೇನೆ, ಆಟದ ದೃಷ್ಟಿಕೋನದಿಂದ ನಾನು ಸಾಕಷ್ಟು ಪಡೆದಿದ್ದೇನೆ ಮತ್ತು ತರಬೇತಿಯತ್ತ ಗಮನಹರಿಸಲು ಸಿದ್ಧನಿದ್ದೇನೆ ’’ಎಂದು ಅವರು ಹೇಳಿದರು.

    ಕಳೆದ ಬೇಸಿಗೆಯಲ್ಲಿ ಅಡಿಲೇಡ್ ಸ್ಟ್ರೇಕರ್ಸ್ ಪರ ಕೇವಲ ಆರು ಪಂದ್ಯಗಳನ್ನು ಆಡಿದ ವೈಟ್ ದೇಶೀಯ ಕ್ರಿಕೆಟ್‌ನಲ್ಲಿ ಸಮೃದ್ಧ ದಾಖಲೆಯನ್ನು ಹೊಂದಿದ್ದಾರೆ. ಅವರು 10ದೇಶೀಯ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಆರು ಶೆಫೀಲ್ಡ್ ಶೀಲ್ಡ್ಸ್, ದೇಶೀಯ ಏಕದಿನ ಪ್ರಶಸ್ತಿ , ಹಳೆಯ ರಾಜ್ಯ ಆಧಾರಿತ ಟ್ವೆಂಟಿ-20 ಲೀಗ್‌ನಲ್ಲಿ ಎರಡು ಗೆಲುವು ಮತ್ತು ಬಿಗ್ ಬ್ಯಾಷ್ ಲೀಗ್ ಟ್ರೋಫಿ ಎತ್ತಿದ್ದರು.

  ಇದೀಗ ಅವರು ಝೂಮ್ ಮೂಲಕ ವಿಕ್ಟೋರಿಯಾ ಅಂಡರ್ -19 ತಂಡಕ್ಕೆ ಆನ್‌ಲೈನ್‌ನಲ್ಲಿ ಮಾರ್ಗದರ್ಶನ ನೀಡುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X